“ಶತಕ’ ದಾಟಿದ ತರಕಾರಿಗಳ ಬೆಲೆ!


Team Udayavani, Oct 20, 2021, 2:53 PM IST

The price of vegetables

ಬೀದರ: ಜಿಲ್ಲೆಯಲ್ಲಿ ಮಳೆಯಾರ್ಭಟದ ಜತೆಗೆ ತೈಲದರ ಹೆಚ್ಚಳದ ಬಿಸಿ ತರಕಾರಿ ಮಾರುಕಟ್ಟೆಗೂ ತಟ್ಟಿದೆ.ಬಹುತೇಕ ತರಕಾರಿ ಬೆಲೆ ಶತಕ ದಾಟಿದ್ದು, ಗ್ರಾಹಕರಜೇಬಿಗೆ ಕತ್ತರಿ ಬೀಳುತ್ತಿದೆ. ಹೀಗಾಗಿ ಬಡ, ಮಧ್ಯಮವರ್ಗದ ಕುಟುಂಬಗಳಿಗೆ ಊಟಕ್ಕೆ ತೀಳಿ ಸಾರೇ ಗತಿ ಎಂಬಂತಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಆರ್ಥಿಕಸಂಕಷ್ಟ ಎದುರಿಸುತ್ತಿರುವ ಜನ ಸಾಮಾನ್ಯರಿಗೆಈಗ ದುಬಾರಿ ತರಕಾರಿ ಈಗ ಗಾಯದ ಮೇಲೆಬರೆ ಬಿದ್ದಂತಾಗಿದೆ. ಕಳೆದೊಂದು ವಾರದಲ್ಲಿ ಪ್ರತಿತರಕಾರಿಯಲ್ಲಿ 20 ರಿಂದ 50 ರೂ. ಬೆಲೆ (ಚಿಲ್ಲರೆಮಾರುಕಟ್ಟೆ) ಹೆಚ್ಚಳವಾಗಿದೆ.

ಬೆಲೆ ಏರಿಕೆಯಿಂದತರಕಾರಿ ಬೆಳೆದ ರೈತರಿಗೂ ಲಾಭ ಕೈಸೇರುತ್ತಿಲ್ಲ, ಇತ್ತಗ್ರಾಹಕರಿಗೂ ಕಂಗಾಲಾಗಿಸಿದೆ.ಅಕ್ಟೋಬರ್‌ ಪ್ರಾರಂಭದಲ್ಲಿ ಸರಾಸರಿಗಿಂತ ಅತ್ಯ ಕಮಳೆ ಸುರಿದು ಮುಂಗಾರು ಬೆಳೆ ಹಾನಿಯಾಗಿದ್ದರೆಈಗ ಕಳೆದ ನಾಲ್ಕೈದು ದಿನಗಳಲ್ಲಿ ಬಿದ್ದ ಮಳೆಗೆತರಕಾರಿ ನೀರು ಪಾಲಾಗಿಸಿದೆ.

ಜಿಲ್ಲೆಯ ವಿವಿಧೆಡೆಬೆಳೆದಿದ್ದ ತರಕಾರಿ ನೀರಿನಲ್ಲೇ ಕೊಳೆತು ಹೋಗಿದ್ದು,ಉತ್ತಮವಾಗಿರುವ ಕೆಲವೆಡೆ ಕಟಾವು ಮಾಡಲುಸಾಧ್ಯವಾಗುತ್ತಿಲ್ಲ. ಹಾಗಾಗಿ ಸಧ್ಯ ಗಡಿ ಜಿಲ್ಲೆಗೆಮಹಾರಾಷ್ಟ್ರದ ಸೊಲ್ಲಾಪುರ, ತೆಲಂಗಾಣದಹೈದ್ರಾಬಾದ ಮತ್ತು ಬೆಳಗಾವಿಯಿಂದ ತರಕಾರಿಬರುತ್ತಿದ್ದು, ಪೆಟ್ರೋಲ್‌-ಡೀಸೆಲ್‌ ಹೆಚ್ಚಳ ಜತೆಗೆಸರಕು ಸಾಗಣೆ ವಾಹನಗಳ ಬಾಡಿಗೆ ಪರಿಷ್ಕರಣೆಯಿಂದತರಕಾರಿ ದರ ಗಗನಕ್ಕೇರಿದೆ.

ಅಡುಗೆ ರುಚಿ ಹೆಚ್ಚಿಸುವ ಟೊಮ್ಯಾಟೊ ಪ್ರತಿಮನೆಯಲ್ಲಿ ದಿನ ನಿತ್ಯದ ಊಟಕ್ಕೆ ಬೇಕೆ ಬೇಕು.ಆದರೆ, ಮಾರುಕಟ್ಟೆಯಲ್ಲಿ ಟೊಮ್ಯಾಟೊ ದರಕೇಳಿದರೆ ಹೌಹಾರಿಸುತ್ತಿದೆ. ಕೋಲಾರ ಜಿಲ್ಲೆಯಿಂದಆವಕ ಆಗುತ್ತಿರುವ ಟೊಮ್ಯಾಟೊಗೆ ವಾರದಹಿಂದೆ ಕೇವಲ 20 ರೂ. ಇತ್ತು. ಈಗ 50 ರೂ.ಗೆ ಹೆಚ್ಚಳವಾಗಿದೆ. ಇನ್ನೂ ಕೊತ್ತಂಬರಿ ಕೆ.ಜಿಗೆ 100ರೂ.ಯಿಂದ 200 ರೂ.ಗೆ ಜಿಗಿದಿದ್ದು, ತೂಕ ಮಾಡಿಮಾರಾಟ ಮಾಡಲಾಗುತ್ತಿರುವುದು ವಿಶೇಷ.ನಗರದ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಮಾತ್ರ40 ರಿಂದ 30 ರೂ. ಇಳಿಕೆಯಾಗಿದ್ದು, ಉಳಿದೆಲ್ಲವೂಹೆಚ್ಚಳ ಆಗಿದೆ.

80 ರೂ. ಇದ್ದ ಮೆಂತೆ ಸೊಪ್ಪು 120ರೂ., 60 ರೂ. ಇದ್ದ ಬಿನಿಸ್‌ 100 ರೂ., 80 ರೂ.ಇದ್ದ ನುಗ್ಗೆಗಾಯಿ 160 ರೂ. 80 ರೂ. ಇದ್ದ ಬೆಳ್ಳುಳ್ಳಿ100 ರೂ. ಹಾಗೂ 40 ರೂ. ಇದ್ದ ಪಾಲಕ್‌ 80 ರೂ.ಗಳಿಗೆ ಹೆಚ್ಚಳವಾಗಿದೆ.

ಆಲೂಗಡ್ಡೆ, ಹಿರೇಕಾಯಿ,ಕರಿಬೇವು ಮಾತ್ರ ಸ್ಥಿರವಾಗಿದೆ.ಸದ್ಯ ಇಲ್ಲಿ ಮಳೆ ನಿಂತಿದ್ದರೂ ತೋಟಗಾರಿಕೆಜಮೀನುಗಳಲ್ಲಿ ಮಾತ್ರ ಇನ್ನೂ ತೇವಾಂಶಕಡಿಮೆಯಾಗಿಲ್ಲ. ಮಾರುಕಟ್ಟೆಗೆ ಜಿಲ್ಲೆಯಿಂದಲೇತರಕಾರಿ ಬರಲು ಇನ್ನೊಂದು ವಾರ ಬೇಕು,ಅಲ್ಲಿಯವರೆಗೆ ಬೆಲೆ ಕಡಿಮೆಯಾಗವ ಸಾಧ್ಯತೆ ಇಲ್ಲಎನ್ನುತ್ತಾರೆ ತರಕಾರಿ ಅಂಗಡಿ ಮಾಲೀಕರು.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.