ಮನುಷ್ಯ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆ: ಗಣೇಶಾನಂದ ಶ್ರೀ


Team Udayavani, Dec 17, 2018, 12:20 PM IST

bid-1.jpg

ಭಾಲ್ಕಿ: ಮಾನವ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆಯಾಗಿದೆ. ಸತ್ಯದ ಅರಿವು ನಮಗಾಗಬೇಕಾದರೆ. ನಾವು ಸಂತರ ಸಂಗ ಮಾಡಬೇಕು ಎಂದು ಬೀದರ ಗುರುದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದ ಶಿವಾನಂದ ಕೈಲಾಸ ಆಶ್ರಮದಲ್ಲಿ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು ಮತ್ತು ಶ್ರೀ ಶಿವಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮ ನಿಮಿತ್ತ ನಡೆದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.
 
ಹೂವಿನ ಮೇಲಿನ ಪರಿಮಳ ಬಂದರೆ ಸುಗಂಧದ ಅರಿವಾಗುವಂತೆ ಸಂತರ ಸಂಗದ ಪರಿಮಳದಿಂದ ಸತ್ಯದ
ಅರಿವಾಗುವುದು. ಮನುಷ್ಯ ಜನ್ಮದ ಮೂಲ ಧೇಯ ಆತ್ಮ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ಪ್ರವೃರ್ತರಾಗಲು ಸಾಧು ಸಂತರ ಸೇವೆ ಮಾಡುತ್ತ ಸನ್ಮಾರ್ಗದಲ್ಲಿ ನಡೆಯಬೇಕು. ಸಂತರ ಮಾತುಗಳು ನಮ್ಮ ಬದುಕಿನಲ್ಲಿ ಪ್ರೇರಣೆ ನೀಡುತ್ತವೆ. ಹೀಗಾಗಿ ಸಂತರ ಸಂಗ ಬಯಸಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಳಚಾಪುರ ಶಂಭುಲಿಂಗಾಶ್ರಮದ ಶ್ರೀ ಸದ್ರೂಪಾನಂದ ಭಾರತಿ ಸ್ವಾಮಿಗಳು ಮಾತನಾಡಿ, ಯಾವುದನ್ನು ಕೇಳುವುದರಿಂದ ದ್ವೈತ ಪ್ರವೃತ್ತಿ ನಾಶವಾಗಿ ಅದ್ವೈತ್ವ ಪ್ರವೃತ್ತಿ ಉಂಟಾಗುವುದೋ ಅದೇ ನಿಜವಾದ ಶಾಸ್ತ್ರವಾಗಿದೆ. ಪಶ್ಚಾತಾಪದಿಂದ ಭಕ್ತಿ ಉಂಟಾಗುವುದು. ಆತ್ಮ ಪರಮಾತ್ಮನನ್ನು ಮರೆತಾಗಲೇ ಜೀವನದ ಅಧೋಗತಿಯಾಗುವುದು ಎಂದು ವಿಶ್ಲೇಷಿಸಿದರು.

ನೇತೃತ್ವ ವಹಿಸಿ ಮಾತನಾಡಿದ ಶ್ರೀ ನಾಗಯ್ಯ ಸ್ವಾಮಿಗಳು, ನಾವು ನಮ್ಮ ಅಜ್ಞಾನ, ಅಂಧಕಾರ ಕಳೆಯುವಂತಹ ಶಾಸ್ತ್ರ ಕೇಳಬೇಕು. ದ್ವೈತ ಬುದ್ಧಿನಾಶವಾಗುವ ಶಾಸ್ತ್ರ ಕೇಳುವುದರಿಂದ ಜೀವನೋಧಾರವಾಗುವುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಗುರುಲಿಂಗ ಮಹಾಸ್ವಾಮಿಗಳು, ಭೇದವಿದ್ದಲ್ಲಿ ದುಃಖವಿದೆ. ಅಭೇದವಿದ್ದಲ್ಲಿ ಸುಖವಿದೆ. ನಾವು ಯಾವುದಕ್ಕೂ ಭೇದಮಾಡದೇ ಸುಖಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಸಾದ ದಾನಿಗಳಾದ ಬುಧೇರಾ ಗ್ರಾಮದ ಚಂದ್ರಪ್ಪ ಮಾನಾ, ಕಾಶಿನಾಥ ಮಾನಾ, ವಿಶ್ವನಾಥ ಮಾನಾ, ಬಸವರಾಜ ಮಾನಾ ಮತ್ತು ಕಲಬುರಗಿಯ ಅಕ್ಕಮಹಾದೇವಿ ಸಂಜೀವಕುಮಾರ ಪಡಶೆಟ್ಟಿ ಅವರನ್ನು ಸನ್ಮಾನಿಸಿ ಸತ್ಕರಿಸಲಾಯಿತು. 

ವೈಜಿನಾಥಪ್ಪ ಕನಕಟ್ಟೆ, ಮಲ್ಲಿಕಾರ್ಜುನ ವೀರಶೆಟ್ಟೆ, ಡಿ.ಕೆ. ಗಣಪತಿ, ಡಾ| ಸುಭಾಷ ಅಂಬೆಸಿಂಗಿ, ಸಂಜುಕುಮಾರ ಬಿರಾದಾರ, ಶಿವರಾಜ ಶರಗಾರ, ತೇಜಮ್ಮ ಸುಭಾಷ ಬಾಯಪ್ನೋರ, ವಿಜಯಕುಮಾರ ಬಾಯಪ್ನೋರ, ರಾಜಕುಮಾರ ನಾಗನಾಥರಾವ ಪಾಟೀಲ, ಸಿರಾಮಪ್ಪ ವಡ್ಡಿ ಇದ್ದರು. ವೈಜಿನಾಥಪ್ಪ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ನಿರೂಪಿಸಿದರು. ಶಾಮರಾವ ಮಂದಕನಳ್ಳಿ ವಂದಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.