ಸ್ವಾತಂತ್ರ್ಯಾ ಹೋರಾಟದಲ್ಲಿ ಪತ್ರಕರ್ತರ ಪಾತ್ರವೂ ಮಹತ್ವದ್ದು


Team Udayavani, Aug 16, 2018, 12:47 PM IST

bid-2.jpg

ಔರಾದ: ದೇಶಕ್ಕೆ ಸ್ವಾತಂತ್ರ್ಯಾ ಕಲ್ಪಿಸಿಕೊಡುವಲ್ಲಿ ಸ್ವಾತಂತ್ರ್ಯಾ ಹೋರಾಟಗಾರರು ಎಷ್ಟು ಮಹತ್ವದ ಪಾತ್ರ ವಹಿಸಿದ್ದರೊ ಅದರಂತೆ ಅಂದಿನ ದಿನಗಳಲ್ಲಿ ಪತ್ರಕರ್ತರೂ ಕೂಡ ಅಷ್ಟೇ ಮಹತ್ವದ ಪಾತ್ರ ವಹಿಸಿದ್ದರು ಎಂದು ಶಾಸಕಪ್ರಭು ಚವ್ಹಾಣ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂದಿನ ದಿನಗಳಲ್ಲಿ ವ್ಯಾಪಾರಕ್ಕಾಗಿ ಬಂದು ದೇಶದ ಆಳ್ವಿಕೆ ನಡೆಸಿದ ಬ್ರಿಟಿಷರನ್ನು ಭಾರತದಿಂದ ಓಡಿಸಲು ಕನ್ನಡಗರು ಮಾಡಿದ ಹೋರಾಟ ಆರಂಭಿಸಿ ಸ್ವಾತಂತ್ರ್ಯಾ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ಹೆಮ್ಮೆಯ ವಿಷಯವಾಗಿದೆ ಎಂದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪಠ್ಯ, ಕ್ರೀಡೆಯೊಂದಿಗೆ ನಿತ್ಯ ದೇಶಭಕ್ತಿ, ದೇಶಾಭಿಮಾನ, ಸ್ವಾತಂತ್ರ್ಯಾ
ಹೋರಾಟಗಾರರ ಆದರ್ಶಗಳ ಬಗ್ಗೆ ಪರಿಚಯಿಸುವುದು ಅವಶ್ಯ ಎಂದರು. ಮುರ್ಕಿ ಗ್ರಾಮದಲ್ಲಿ ನಡೆದ ಘಟನೆ ಕುರಿತು
ಖಂಡಿಸಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಉತ್ತಮ ಹಾಗೂ ಒಳ್ಳೆಯ ವಿಷಯಗಳನ್ನು ಮಾತ್ರ ಚರ್ಚೆ ಮಾಡಿ ಎಂದರು. ಘಟನೆ
ಕುರಿತು ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಿ, ಮುರ್ಕಿ ಗ್ರಾಮಸ್ಥರನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.
ಕಸಾಪ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ ಉಪನ್ಯಾಸ ನೀಡಿ, ದೇಶದ ಇತಿಹಾಸದ ಬಗ್ಗೆ ಪ್ರತಿಯೊಬ್ಬರು ಅರಿತು ಉತ್ತಮ
ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಹೇಳಿದರು.

ಸನ್ಮಾನ: ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.  ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿಕೊಂಡು ಸಣ್ಣ ವಯಸ್ಸಿನಲ್ಲಿಯೇ ಗೌರವ ಡಾಕ್ಟರೇಟ್‌ ಪದವಿ ಪಡೆದ ಶಿಕ್ಷಕ ಶಾಲೀವಾನ ಉದಗೀರೆ, ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಬಂಗಾರದ ಪದಕ ಗೆದ್ದ ಕಸ್ತೂರಿಬಾ ಶಾಲೆಯ ಮಕ್ಕಳನ್ನು ಸನ್ಮಾನಿಸಲಾಯಿತು.

ಪಟ್ಟಣ ಪಂಚಾಯತ ಅಧ್ಯಕ್ಷ ಸುನೀಲಕುಮಾರ ದೇಶಮುಖ, ಜಿಪಂ ಸದಸ್ಯೆ ಸುರೇಖಾ ಭೋಸ್ಲೆ, ಮಾರುತಿ ಚವ್ಹಾಣ, ತಹಶೀಲ್ದಾರ ಎಂ. ಚಂದ್ರಶೇಖರ, ಸಿಪಿಐ ರಮೇಶಕುಮಾರ ಮೈಲುರಕರ್‌, ತಾಪಂ ಇಒ ಜಗನಾಥ ಮೂರ್ತಿ, ಬಿಇಒ ಚವ್ಹಾಣಶೆಟ್ಟಿ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.