ತಾಪಂ ಶೌಚಾಲಯಕ್ಕೆ ಬಿದ್ದಿದೆ ಶಾಶ್ವತ ಬೀಗ!


Team Udayavani, Dec 20, 2021, 1:05 PM IST

14statement’

ಔರಾದ: ತಾಪಂ ಕಚೇರಿಯಲ್ಲಿನ ಶೌಚಾಲಯ ಬಾಗಿಲು ಕಳೆದ ಕೆಲ ವರ್ಷದಿಂದ ತೆಗೆದೇ ಇಲ್ಲ. ತರಬೇತಿಗೆ ಬಂದವರು ಶೌಚಾಲಯವಿಲ್ಲದೆ ಪರದಾಡುವಂತಾಗಿದೆ.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿನ ಸಾಮರ್ಥ್ಯ ಸೌಧ ಹಿಂಭಾಗದಲ್ಲಿ ತರಬೇತಿಗಾಗಿ ಬಂದ ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳಿಗಾಗಿಯೇ ತಾಪಂ ನಾಲ್ಕು ಲಕ್ಷ ರೂ. ಅನುದಾನದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಇದರ ಬಾಗಿಲು ಒಂದು ದಿನವೂ ತೆಗೆದಿಲ್ಲ. ಶೌಚಾಲಯದ ಸುತ್ತಲು ಹಂದಿಗಳು ವಾಸವಾಗಿದ್ದು, ಹೊಲಸು ನೀರು ನಿಂತು ಗಬ್ಬುನಾರುತ್ತಿದೆ.

ತಾಪಂ ಅನುದಾನದಲ್ಲಿನ ನಾಲ್ಕು ಲಕ್ಷ ರೂ. ಖರ್ಚು ಮಾಡಿ ತಾಪಂ ಕಚೇರಿ ಆವರಣದಲ್ಲಿಯೇ ಶೌಚಾಲಯ ನಿರ್ಮಾಣ ಮಾಡಿ ಐದು ವರ್ಷ ಕಳೆಯುತ್ತಾ ಬಂದಿವೆ. ಆದರೂ ಶೌಚಾಲಯದ ಬಾಗಿಲು ಮಾತ್ರ ಇಂದಿಗೂ ತೆರೆದಿಲ್ಲ. ಶೌಚಾಲಯದ ಕಟ್ಟಡ ಹಂದಿಗಳ ತಾಣವಾಗಿ ಪರಿವರ್ತನೆಯಾಗುತ್ತಿದೆ. ಇದು ಜನರ ಉಪಯೋಗಕ್ಕೆ ಬಾರದೆ ಸರ್ಕಾರದ ಹಣ ಪೋಲಾಗುತ್ತಿದೆ.

ತಾಪಂ ಕಚೇರಿಯಲ್ಲಿನ ಸಾರ್ವಜನಿಕ ಶೌಚಾಲಯ ಕುರಿತು ವಾರದ ಹಿಂದೆ ಜಿಪಂ ಸಿಇಒ ತಾಪಂ ಇಒಗೆ ದೂರವಾಣಿ ಕರೆ ಮಾಡಿ, ಶೌಚಾಲಯಕ್ಕೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ತಿಳಿಸಿದ್ದರು. ಅದರಂತೆ ಕಚೇರಿ ಆವರಣದಲ್ಲಿನ ಹುಲ್ಲು ಮುಳ್ಳಿನ ಗಿಡಗಳು ತೆಗೆದು ಸ್ವಚ್ಛತೆ ಮಾಡುವಂತೆ ಸೂಚಿಸಿದ್ದರು. ಆದರೆ ತಾಪಂ ಇಒ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತಾಪಂ ಇಒ ಮಾಣಿಕರಾವ್‌ ಪಾಟೀಲ್‌ ಅವರನ್ನು ವಿಚಾರಿಸಿದರೆ, ನಮ್ಮ ಕಚೇರಿ ಆವರಣದಲ್ಲಿನ ಸಾಮರ್ಥ್ಯ ಸೌಧ ಹಿಂಭಾಗದಲ್ಲಿ ಶೌಚಾಲಯ ಇದೆ. ಅದನ್ನು ಯಾವಾಗ ನಿರ್ಮಾಣ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಇಲ್ಲಿಯವರೆಗೆ ಒಳಸಿಲ್ಲ. ಮುಂದೆ ನೋಡುತ್ತೇನೆ ಎನ್ನುತ್ತಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.