ಕೊಳೆತು ನಾರುತ್ತಿದ್ದರೂ ಕೇಳುವವರಾರಿಲ್ಲ ಇಲ್ಲಿ!


Team Udayavani, Dec 15, 2018, 1:24 PM IST

bid-3.jpg

ಹುಮನಾಬಾದ: ಪಟ್ಟಣದ ಬಹುತೇಕ ಓಣಿಗಳ ಚರಂಡಿಗಳು ತ್ಯಾಜ್ಯದಿಂದ ತುಂಬಿದ್ದರೂ ಸ್ವತ್ಛಗೊಳಿಸುವವರು ಇಲ್ಲದೇ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಗಮನಕ್ಕೆ ತಂದರೂ ಗಂಭೀರವಾಗಿ ಪರಿಗಣಿಸಿ, ಪರಿಹಾರ ಕೈಗೊಳ್ಳುವ ವಿಷಯದಲ್ಲಿ ಬೇಜವಾಬ್ದಾರಿ ಪ್ರದರ್ಶಿಸುತ್ತಿರುವ ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆ ಕೇವಲ ನಗರದ ವಿವಿಧ ಬಡಾವಣೆಗಳಿಗೆ ಸೀಮಿತವಾಗಿದ್ದರೇ ಚಿಂತೆ ಇರಲಿಲ್ಲ. ಆದರೆ ಪುರಸಭೆ
ಪ್ರವೇಶದ ಮುಖ್ಯದ್ವಾರದ ಬಳಿಯೇ ಮಾಂಸ, ಕೊಳೆತ ತರಕಾರಿ ಒಳಗೊಂಡಂತೆ ವಿವಿಧ ತ್ಯಾಜ್ಯ ವಸ್ತಗಳನ್ನು ಬಿಸಾಡಲಾಗುತ್ತಿದೆ. ಹಾಗಾಗಿ ವಿವಿಧ ಕೆಸಗಳಿಗಾಗಿ ಅಲ್ಲಿಗೆ ಬರುವ ಸಾರ್ವಜನಿಕರನ್ನು ದುರ್ನಾತ ಆಹ್ವಾನಿಸುತ್ತಿದೆ. ನಿತ್ಯ ಅದರ ಪಕ್ಕದಿಂದಲೇ ಸಂಚರಿಸುವ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಗಮನದಲ್ಲಿದ್ದರೂ ಅವರ ಕಣ್ಣಿದ್ದೂ ಕುರುಡರಂತೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರಿಗೆ ಬೇಸರ ಉಂಟುಮಾಡಿದೆ.

ಮುಖ್ಯಾಧಿಕಾರಿ ಒಳಗೊಂಡಂತೆ ಇತರೆ ಸಿಬ್ಬಂದಿ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂಬುದಕ್ಕೆ ಪಟ್ಟಣದ ಹೌಸಿಂಗ್‌ ಬಡಾವಣೆ ಬಹುತೇಕ ಚರಂಡಿ ಗಬ್ಬೇರಿ ನಾರುತ್ತಿರುವುದೇ ಸಾಕ್ಷಿ. ಮತ್ತು ಆ ಬಡಾವಣೆಯಲ್ಲಿ ಸಚಿವ ರಾಜಶೇಖರ ಪಾಟೀಲ ಮತ್ತವರ ಸಹೋದರರು ನಡೆಸುವ ಶ್ರೀ ವೀರಭದ್ರೇಶ್ವರ ಶಿಕ್ಷಣ ಸಂಸ್ಥೆ ಆವರಣಗೋಡೆ ಪಕ್ಕದಲ್ಲಿ ಸಂಗ್ರಹಗೊಂಡ ತ್ಯಾಜ್ಯ ಅತ್ಯುತ್ತಮ ನಿದರ್ಶನ. ಇನ್ನೂ ನಗರದ ಹಳೆಯ ಅಡತ್‌ ಬಜಾರ್‌ನ ಬಹುತೇಕ ಕಡೆ ಚರಂಡಿಗಳು ಸ್ವತ್ಛತೆ ಇಲ್ಲದೇ ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ.

ಮೊಬೈಲ್‌ ಸ್ವಿಚ್‌ ಆಫ್‌: ತಮ್ಮ ವಿವಿಧ ಕೆಲಸಗಳಿಗಾಗಿ ಕಚೇರಿ ಬರುವ ಜನ, ತಮ್ಮ ಓಣಿಯಲ್ಲಿ ಇಂಥ ಸಮಸ್ಯೆ ಇದೆ
ಎಂದು ಹೇಳಿಕೊಳ್ಳಲು ಸಾರ್ವಜನಿಕರು ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಕೆಲವು ಬಾರಿ ಸ್ವಿಚ್‌ ಆಫ್‌ ಎಂಬ ಪ್ರತಿಕ್ರಿಯೆ ಬರುತ್ತದೆ. ಇನ್ನೂ ಕೆಲವು ಬಾರಿ ರಿಂಗಣಿಸಿದರೂ ಕರೆ ಸ್ವೀಕರಿಸುತ್ತಿಲ್ಲ. ಇಥ ಅಧಿಕಾರಿಗಳ ವಿರುದ್ಧ ಜಿಲ್ಲಾ ಆಡಳಿತ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

„ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.