ಶಿಕ್ಷಕರಿಗೆ ಸಮಾನ ವೃತ್ತಿ ಇನ್ನೊಂದಿಲ್ಲ: ಖಂಡ್ರೆ


Team Udayavani, Sep 6, 2022, 7:22 PM IST

17-teachers

ಭಾಲ್ಕಿ: ಜಗತ್ತಿನಲ್ಲಿ ಗುರುವಿಗೆ ಪವಿತ್ರ ಸ್ಥಾನವಿದೆ. ಶಿಕ್ಷಕರು ಗುರುಗಳಾಗಿ ಕಾರ್ಯನಿರ್ವಹಿಸುವರು. ಹೀಗಾಗಿ ಶಿಕ್ಷಕರಿಗೆ ಸಮಾನವಾದ ವೃತ್ತಿ ಜಗತ್ತಿನಲ್ಲಿ ಇನ್ನೊಂದಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಪರಿವರ್ತನೆಯ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ಭಾರತೀಯ ಯುವ ಜನಾಂಗದ ಬುದ್ಧಿ ಪ್ರಕಾಶಮಾನವಾಗಿ ಮಾಡುವ ಕಾರ್ಯ ಶಿಕ್ಷಕರದ್ದಾಗಿದೆ. ಶಿಕ್ಷಕರು ದೇಶದ ಬೆನ್ನೆಲಬು. ತಾಲೂಕಿನ ಎಲ್ಲ ಶಿಕ್ಷಕರೂ ಉತ್ತಮ ಶಿಕ್ಷಕರೇ ಆಗಿದ್ದೀರಿ. ಹೀಗಾಗಿ ಶಿಕ್ಷಕ ದಿನಾಚರಣೆಯಾದ ಇಂದು ಎಲ್ಲ ಶಿಕ್ಷಕರನ್ನು ಸತ್ಕರಿಸಿ ಗೌರವಿಸುವ ಕಾರ್ಯ ಮಾಡಲಾಗುತ್ತಿದೆ. ಜನಾಭಿಪ್ರಾಯ ಮೂಡಿಸುವ ಶಕ್ತಿ ಶಿಕ್ಷಕರಿಗೆ. ಶಿಕ್ಷಕರು ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ನವ ಭಾರತ ನಿರ್ಮಾಣ ಶಾಲೆಯಿಂದಲೇ ಆಗುವುದು. ಹೀಗಾಗಿ ನಮ್ಮಲ್ಲಿ ನೈಜ ಪರೀಕ್ಷೆ ನಡೆಸಿ ಈ ವರ್ಷ ಎಸ್‌ಎಸ್‌ ಎಲ್‌ಸಿ ಯಲ್ಲಿ ಪ್ರತಿಶತ ಫಲಿತಾಂಶ ತರುವ ಗುರಿ ಹೊಂದಬೇಕು. ಆತ್ಮವಿಶ್ವಾಸವಿದ್ದರೇ ಎಲ್ಲವೂ ಸಾಧ್ಯ ಎಂದು ಹೇಳಿದರು.

ಸಾನ್ನಿಧ್ಯವಹಿಸಿ ಮಾತನಾಡಿದ ಹಿರೇಮಠದ ಡಾ| ಬಸವಲಿಂಗ ಪಟ್ಟದ್ದೇವರು, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಉತ್ತಮ ಸ್ಥಾನವಿದೆ. ಶಿಕ್ಷಕರು ಗುರುವಿನ ಸ್ಥಾನದಲ್ಲಿದ್ದು ವಿದ್ಯಾರ್ಥಿಗಳ ಬುದ್ಧಿಮಟ್ಟ ಹೆಚ್ಚಿಸುವ ಕಾರ್ಯ ಮಾಡಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ಮಾತನಾಡಿದರು. ಇದೇ ವೇಳೆ ತಾಲೂಕಿನ 230 ಪ್ರಾಥಮಿಕ ಮತ್ತು 30 ಪ್ರೌಢಶಾಲೆಯ ಒಟ್ಟು 1850 ಶಿಕ್ಷಕರಿಗೆ ಶಾಸಕ ಈಶ್ವರ ಖಂಡ್ರೆ ಸನ್ಮಾನಿಸಿ ಗೌರವಿಸಿದರು. ಆಣದೂರಿನ ವರಜ್ಯೋತಿ ಭಂತೆ ಮಾತನಾಡಿದರು.

ಪುರಸಭೆ ಉಪಾಧ್ಯಕ್ಷ ಅಶೋಕ ಗಾಯಕವಾಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್‌, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರೋಹಿದಾಸ ರಾಠೊಡ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ, ಕಾಂಗ್ರೆಸ್‌ ಮುಖಂಡ ಹಣಮಂತರಾವ ಚವ್ಹಾಣ, ರಾಜೆಪ್ಪ ಪಾಟೀಲ, ನಿರ್ಮಲಾ ಚಲವಾ, ಅಶೋಕ ಕುಂಬಾರ, ಬಾಲಾಜಿ ಕಾಂಬಳೆ, ಜೀತೆಂದ್ರ ಬಿರಾದಾರ, ರಾಜಕುಮಾರ ಜೊಳದಪಕೆ, ಬಬನ ಬಿರಾದಾರ, ಅಶೋಕ ತಾಂಬೋಳೆ, ಭೀಮಣ್ಣ ಕೊಂಕಣೆ, ಐಜಿಕ ಬಂಗಾರೆ, ಹಣಮಂತ ಕಾರಾಮುಂಗೆ, ಸೋಮನಾಥ ಹೊಸಾಳೆ, ಕೀರ್ತಿಲತಾ ಹೊಸಾಳೆ, ಮಾಯಾದೇವಿ ಗೋಖಲೆ, ಭಗವಾನ ವಲಂಡೆ, ಗದಗೆಪ್ಪ ಪಾಟೀಲ, ವಸಂತ ಹುಣಸನಾಳೆ, ನಿರಂಜಪ್ಪ ಪಾತ್ರೆ, ಸುಭಾಷ ಇಟಗೆ, ಸುಧಾಕರ ಗಾಯಕವಾಡ, ಪರಮೇಶ್ವರ ಕರಡ್ಯಾಳೆ, ಸಂತೋಷ ವಾಡೆ, ಶಕುಂತಲಾ ಸಾಲಮನಿ, ನಾಗನಾಥ ದುಬಲಗುಂಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.