ಬೀದರ ನಗರಸಭೆ ಚುನಾವಣೆಗೆ ವಿವಿಪ್ಯಾಟ್‌ ಇಲ್ಲ


Team Udayavani, Apr 24, 2021, 3:26 PM IST

There is no Vivipat for Beedar Municipal Elections

ಬೀದರ: ನಗರಸಭೆ ಸಾರ್ವತ್ರಿಕ ಚುನಾವಣೆ ಮತ್ತು ಹಳ್ಳಿಖೇಡ(ಬಿ) ಪುರಸಭೆ ಉಪಚುನಾವಣೆಯ ಮತಗಟ್ಟೆಗಳ ಕಾರ್ಯಕ್ಕೆನಿಯೋಜನೆಗೊಂಡ ಮತಗಟ್ಟೆ ಅಧಿ ಕಾರಿಗಳು ಹಾಗೂಸಹಾಯಕ ಮತಗಟ್ಟೆ ಅಧಿ ಕಾರಿಗಳು ಮತ್ತು ಪೋಲಿಂಗ್‌ಅ ಧಿಕಾರಿಗಳಿಗೆ ಶುಕ್ರವಾರ ನಗರದ ಜಿಲ್ಲಾ ರಂಗಮಂದಿರದಲ್ಲಿಪೂರ್ವಭಾವಿ ಸಿದ್ಧತಾ ಚುನಾವಣಾ ತರಬೇತಿ ನಡೆಯಿತು.

ಈ ವೇಳೆ ರಾಜ್ಯಮಟ್ಟದ ಮಾಸ್ಟರ್‌ ಟ್ರೇನರ್‌ ಗೌತಮಅರಳಿ ಮಾತನಾಡಿ, ನಗರಸಭೆ ಚುನಾವಣೆಗಾಗಿ ಏ.27ರಂದುಮತದಾನ ನಡೆಯಲಿದೆ. ಮತದಾನ ದಿನದಂದುಪ್ರತಿಯೊಬ್ಬರು ಜವಾವಾªರಿಯಿಂದ ಕಾರ್ಯನಿರ್ವಹಿಸಬೇಕುಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ವಿವಿಪ್ಯಾಟ್‌ಇರುವುದಿಲ್ಲ. ಬ್ಯಾಲೆಟ್‌ ಯುನಿಟ್‌ ಮತ್ತು ಕಂಟ್ರೋಲ್‌ಯುನಿಟ್‌ಗಳನ್ನು ಮಾತ್ರ ಬಳಸಲಾಗುತ್ತದೆ ಎಂದುಸ್ಪಷ್ಟಪಡಿಸಿದರು.ಬ್ಯಾಲೆಟ್‌ ಯುನಿಟ್‌ ಮತ್ತು ಕಂಟ್ರೋಲ್‌ಯುನಿಟ್‌ಗಳನ್ನು ಸರಿಯಾಗಿ ಬಳಸಬೇಕು. ಬ್ಯಾಲೆಟ್‌ಯುನಿಟ್‌ನಲ್ಲಿ ಅಳವಡಿಸಿರುವ ಮತಪತ್ರ ಸರಿಯಾಗಿಪಂಕ್ತಿಕರಣಗೊಳಿಸಿರಬೇಕು ಮತ್ತು ಈ ಬ್ಯಾಲೆಟ್‌ ಯುನಿಟ್‌ನಲ್ಲಿ ಕಾಣುವ ಉಮೇದುವಾರರ ಬಟನ್‌ಗಳು ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಗೆ ಸಮನಾಗಿರಬೇಕು.

ಈ ಯುನಿಟ್‌ನಲ್ಲಿ ಅಡ್ರೆಸ್‌ ಟ್ಯಾಗ್‌ನೊಂದಿಗೆ ಸೀಲ್‌ಮಾಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಸಮಗ್ರವಿವರಿಸಿದರು.ಮತಗಟ್ಟೆಗಳ ವ್ಯವಸ್ಥೆ ಸರಿಯಾಗಿರುವಂತೆನೋಡಿಕೊಳ್ಳಬೇಕು. ಕೋವಿಡ್‌ ನಿಯಮಾವಳಿಯಪೋಸ್ಟರ್‌ ಹಾಕಬೇಕು. ಮತಗಟ್ಟೆ ಕೊಠಡಿಯಿಂದ 100ಮೀಟರ್‌ ಗುರುತು ಹಾಕಬೇಕು.

ಆ ವ್ಯಾಪ್ತಿಯ ಒಳಗಡೆಯಾವುದೇ ಪಕ್ಷದ ಅಥವಾ ಉಮೇದುವಾರರ ಭಿತ್ತಿ ಪತ್ರಪೋಸ್ಟರ್ ಇತರೆ ಯಾವುದಾದರು ಇದ್ದಲ್ಲಿ ತೆಗೆದು ಹಾಕಲುಕ್ರಮ ವಹಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌.ಹಾಗೂ ಇನ್ನೀತರ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.