ಮತದಾನ ಮಾಡದವರಿಗೆ ಸೌಲಭ್ಯ ನಿರಾಕರಣೆ ಚಿಂತನ


Team Udayavani, Mar 12, 2018, 3:08 PM IST

bid-.jpg

ಬೀದರ: ಮತದಾನ ಒಂದು ಸಾಂವಿಧಾನಿಕ ಹಕ್ಕಾಗಿದ್ದು ಪ್ರತಿ ಭಾರತೀಯನ ಕರ್ತವ್ಯವೂ ಹೌದು. ಆದರೆ ಜನ ನಿರಾಸಕ್ತಿಯಿಂದ ಮತದಾನ ಮಾಡದಿದ್ದರೆ ಅಂಥವರಿಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ನಿರಾಕರಿಸುವ ಕುರಿತು
ಚಿಂತನೆ ನಡೆದಿದೆ ಎಂದು ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ ಹೇಳಿದರು.

ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಪ್ರಜಾಪ್ರಭುತ್ವ ಮೌಲ್ಯಗಳ ಜಾಗೃತಿಗಾಗಿ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಹಿಂದಿಗಿಂತ ಈಗ ಮತದಾನದ ಪ್ರಮಾಣ ಹೆಚ್ಚಾದರೂ ಪೂರ್ಣಪ್ರಮಾಣದ
ಗುರಿ ತಲುಪಲಾಗುತ್ತಿಲ್ಲ. ಮತದಾರರ ದಿನಾಚರಣೆ ಸೇರಿದಂತೆ ಅನೇಕ ರೀತಿಯ ಪ್ರಚಾರ ಕಾರ್ಯಕ್ರಮ ಆಯೋಜಿಸಿದ್ದು ಬರುವ ದಿನಗಳಲ್ಲಿ ಈ ಪ್ರಕ್ರಿಯೆಗೆ ಹೊಸ ತಿರುವು ಬರಲಿ. ಅದಕ್ಕೆ ಸಾಹಿತಿ, ಕಲಾವಿದರ ನೆರವಿರಲಿ
ಎಂದರು.

ಸ್ವತ್ಛ ಭಾರತ ಮಿಷನ್‌ನ ನೋಡಲ್‌ ಅಧಿಕಾರಿ ಡಾ|ಗೌತಮ ಅರಳಿ ಮಾತನಾಡಿ, ಪ್ರಜ್ಞಾವಂತ ಸುಶೀಕ್ಷಿತ ಮತದಾರರ ನಿಷ್ಕಾಳಜಿಯಿಂದಲೆ ಮತದಾನದ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಸಲ ಮಹಿಳೆಯರು, ಮೊದಲ ಮತದಾರರಾದ ಯುವಕರು, ಅಂಗವಿಕಲರಿಗೆ ಹೆಚ್ಚು ಮಾಹಿತಿ ನೀಡಲಾಗುತ್ತಿದ್ದು, ಇವರೆಲ್ಲರಿಂದ ಶೇ. 100 ಮತದಾನ ಮಾಡಿಸುವ ಗುರಿ ಹೊಂದಲಾಗಿದೆ. ಮತ ಮಾರಿಕೊಳ್ಳುವ ಕೆಟ್ಟ ಪ್ರವೃತ್ತಿಯ ಸಂಗತಿಗಳೂ ಗಮನಕ್ಕೆ ಬಂದಿದ್ದು ದುರಂತದ ಸಂಗತಿಯೆಂದು ವಿಷಾದ ವ್ಯಕ್ತಪಡಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು
ಇರುವ ಮಹತ್ವದ ಅಸ್ತ್ರವೆಂದರೆ ಮತದಾನ. ಅದು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ನೆರವಾಗಬೇಕು ಎಂದರು.

ಶಾಂತಿಕಿರಣ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಚಂದ್ರಕಾಂತ ಪಾಟೀಲ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ
ಸುಕಾಲೆ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಅಧ್ಯಕ್ಷ ಎಂ.ಎಸ್‌. ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಂತರ ನಡೆದ ಕವಿ ಗೋಷ್ಠಿಯಲ್ಲಿ ಓಂಕಾರ ಪಾಟೀಲ, ಡಾ| ವಜ್ರಾ ಪಾಟೀಲ, ವಿದ್ಯಾವತಿ ಬಲ್ಲೂರ, ಸಂಗಪ್ಪಾ ತೌಡೆ, ಸಾಧನಾ ರಂಜೋಳಕರ್‌, ಶ್ರೀದೇವಿ ಪಾಟೀಲ, ನಿತೇಶ್‌ ಶೇರಿಕಾರ, ಬಾಲಾಜಿ ಕುಂಬಾರ, ಶರಣಬಸವ ಲಂಗೋಟಿ, ಸುನೀತಾ ದಾಡಗಿ, ಶಾಮರಾವ್‌ ನೆಲವಾಡೆ, ನಾಗಶೆಟ್ಟಿ ಪಾಟೀಲ, ಪುಣ್ಯಾವತಿ ವಿಸಾಜಿ, ಕಸ್ತೂರಿ ಪಟಪಳ್ಳಿ ಮೊದಲಾದವರು ಕವನ ವಾಚನ ಮಾಡಿದರು. ನಿರ್ಣಾಯಕರಾಗಿ ಸಾಹಿತಿಗಳಾದ ಎಂ.ಜಿ. ದೇಶಪಾಂಡೆ, ಚಂದ್ರಪ್ಪಾ ಹೆಬ್ಟಾಳ್ಕರ್‌, ಯೂಸೂಫ್‌ ರಹೀಮ್‌ ಬಿದ್ರಿ ಭಾಗವಹಿಸಿದ್ದರು.

ಶ್ರೀದೇವಿ ಪಾಟೀಲ, ವಿದ್ಯಾವತಿ ಬಲ್ಲೂರ ಮತ್ತು ಸಾಧನಾ ರಂಜೋಳಕರ್‌ ಕ್ರಮವಾಗಿ ಪ್ರಥಮ (2000 ರೂ.) ದ್ವಿತೀಯ (1000ರೂ.) ಹಾಗೂ ತೃತೀಯ (500ರೂ.) ಬಹುಮಾನ ಪಡೆದರು. ಸಾಹಿತಿ ಸಂಜೀವಕುಮಾರ ಅತಿವಾಳೆ, ಓಂಪ್ರಕಾಶ ದಡ್ಡೆ, ರಮೇಶ ಬಿರಾದಾರ, ಶಿವಶಂಕರ ಟೋಕರೆ ಮೊದಲಾದವರು ಇದ್ದರು. ಕಸ್ತೂರಿ ಪಟಪಳ್ಳಿ ನಿರೂಪಿಸಿದರು. ಡಾ| ಬಸವರಾಜ ಬಲ್ಲೂರ ಸ್ವಾಗತಿಸಿದರು. ಲಂಗೋಟಿ ವಂದಿಸಿದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.