ಬೀದರ್ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ 19 ಸೋಂಕು ಪ್ರಕರಣ


Team Udayavani, Jul 13, 2020, 12:21 AM IST

ಬೀದರ್ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ 19 ಸೋಂಕು ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಹೆಮ್ಮಾರಿ ಕೋವಿಡ್ 19 ಆರ್ಭಟದಿಂದ ಬೀದರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದ್ದರೆ ಸಾವಿನ ಪ್ರಮಾಣ ಅರ್ಧ ಶತಕ ದಾಟಿದೆ.

ರವಿವಾರ ಗಡಿ ನಾಡಿನಲ್ಲಿ ಮತ್ತೆ 62 ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೀದರ್ ನಗರ ಒಂದರಲ್ಲೇ 35ಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಬೀದರ್ ತಾಲೂಕಿನಲ್ಲಿ 42, ಭಾಲ್ಕಿ, ಔರಾದ ಮತ್ತು ಹುಮನಾಬಾದ ತಾಲೂಕಿನಲ್ಲಿ ತಲಾ 5 ಮತ್ತು ಬಸವಕಲ್ಯಾಣ ತಾಲೂಕಿನಲ್ಲಿ 4 ಕೇಸ್‌ಗಳು ವರದಿಯಾಗಿವೆ. ಒಟ್ಟಾರೆ ಪ್ರಕರಣಗಳಲ್ಲಿ 15 ವರ್ಷದೊಳಗಿನ 8 ಮಕ್ಕಳು ಇದ್ದಾರೆ.

ಸಿದ್ಧಿ ತಾಲೀಮ್ 8, 100 ಹಾಸಿಗೆ ಕ್ವಾರ್ಟರ್ಸ್ 4, ದರ್ಜಿ ಗಲ್ಲಿ, ಲೇಬರ್ ಕಾಲೋನಿ, ದೇವಿ ಕಾಲೋನಿ, ಬ್ರಿಮ್ಸ್, ದುಲ್ಹನ್ ದರ್ವಾಜಾ ತಲಾ 2, ಚೌಬಾರಾ, ಟ್ರಾಫಿಕ್ ಪೊಲೀಸ ಕ್ವಾರ್ಟರ್ಸ್, ಚಿದ್ರಿ, ಮನಿಯಾರ್ ತಾಲೀಮ್, ಆದರ್ಶ ಕಾಲೋನಿ, ಗಾಂಧಿ ನಗರ, ರೋಹೆಲಿ ಗಲ್ಲಿ, ಸಾತೋಳಿ, ಪೊಲೀಸ್ ಕಾಲೋನಿ, ಡಿಎಂಓ ಕಚೇರಿ, ಜೇಲ್ ಕಾಲೋನಿ, ಓಲ್ಡ್ ಸಿಟಿ, ಹಳೆ ಬಸ್ ನಿಲ್ದಾಣ, ಶಿವನಗರ ಉತ್ತರ ಪ್ರದೇಶಗಳಲ್ಲಿ ತಲಾ ಒಂದು, ಅಷ್ಟೂರ 2, ಗುನ್ನಳ್ಳಿ 1, ಚಿದ್ರಿ 1, ಚಿಕ್ಕಪೇಟ್ 1 ಕೇಸ್ ಪತ್ತೆಯಾಗಿವೆ. ಹುಮನಾಬಾದ ಪಟ್ಟಣ 4, ಮೀನಕೇರಾದಲ್ಲಿ 1, ಭಾಲ್ಕಿ ತಾಲೂಕಿನ ಹಾಲಹಳ್ಳಿ, ಇಂಚೂರ್, ಬ್ಯಾಲಹಳ್ಳಿ, ಧನ್ನೂರ, ನಾವದಗಿಯಲ್ಲಿ ತಲಾ 1 ಕೇಸ್ ಸೇರಿವೆ.

ಇಂದಿನ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈವರೆಗೆ 1038 ಪಾಸಿಟಿವ್ ಕೇಸ್‌ಗಳು ಆದಂತಾಗಿದ್ದು, ಅದರಲ್ಲಿ ೫೩ ಜನ ಸಾವನ್ನಪ್ಪಿದ್ದರೆ, 613 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 372 ಕೇಸ್ ಸಕ್ರೀಯವಾಗಿವೆ. ರವಿವಾರದವೆಗೆ 43,180 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 39,304 ಮಂದಿಯದ್ದು ನೆಗೆಟಿವ್ ಇದ್ದರೆ ಇನ್ನೂ 2838 ಜನರ ವರದಿ ಬರುವುದು ಬಾಕಿ ಇದೆ.

ಟಾಪ್ ನ್ಯೂಸ್

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.