ಹುಮನಾಬಾದ: ಗಡವಂತಿ ಗ್ರಾಮದಲ್ಲಿ ರೈತ ಆತ್ಮಹತ್ಯೆ
Team Udayavani, Dec 15, 2021, 4:56 PM IST
ಹುಮನಾಬಾದ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಡವಂತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ವಿಶ್ವನಾಥ ಮಡೆಪ್ಪ ಜಾಬಾ (65) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ನಾಲ್ಕು ಎಕ್ಕರೆ ಭೂಮಿ ಇದ್ದು, ಕೆಜಿಬಿ ಬ್ಯಾಂಕಿನಲ್ಲಿ 1 ಲಕ್ಷ, ಎಸ್.ಬಿ.ಐ ಬ್ಯಾಂಕಿನಲ್ಲಿ 4 ಲಕ್ಷ ಹಾಗೂ ಪಿಕೆಪಿಎಸ್ 40 ಸಾವಿರ ಹಾಗೂ ಇತರೆ ಖಾಸಗಿ ಸಾಲ ಇರುವ ಕುರಿತು ಕುಟುಂಬಸ್ಥರು ನೀಡಿದ ದೂರಿನಲ್ಲಿ ವಿವರಿಸಲಾಗಿದ್ದು, ಸಾಲ ಭರಿಸುವ ಕುರಿತು ಚಿಂತಿಸಿ ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗಿದೆ.
ಈ ಕುರಿತು ಹುಮಾನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ