ಹುಮನಾಬಾದ: ಗಡವಂತಿ ಗ್ರಾಮದಲ್ಲಿ ರೈತ ಆತ್ಮಹತ್ಯೆ
Team Udayavani, Dec 15, 2021, 4:56 PM IST
ಹುಮನಾಬಾದ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಡವಂತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ವಿಶ್ವನಾಥ ಮಡೆಪ್ಪ ಜಾಬಾ (65) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ನಾಲ್ಕು ಎಕ್ಕರೆ ಭೂಮಿ ಇದ್ದು, ಕೆಜಿಬಿ ಬ್ಯಾಂಕಿನಲ್ಲಿ 1 ಲಕ್ಷ, ಎಸ್.ಬಿ.ಐ ಬ್ಯಾಂಕಿನಲ್ಲಿ 4 ಲಕ್ಷ ಹಾಗೂ ಪಿಕೆಪಿಎಸ್ 40 ಸಾವಿರ ಹಾಗೂ ಇತರೆ ಖಾಸಗಿ ಸಾಲ ಇರುವ ಕುರಿತು ಕುಟುಂಬಸ್ಥರು ನೀಡಿದ ದೂರಿನಲ್ಲಿ ವಿವರಿಸಲಾಗಿದ್ದು, ಸಾಲ ಭರಿಸುವ ಕುರಿತು ಚಿಂತಿಸಿ ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗಿದೆ.
ಈ ಕುರಿತು ಹುಮಾನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ