ಜನರ ವಿಶ್ವಾಸ ಗಳಿಸಿದರೆ ಸಹಕಾರ ಯಶಸ್ವಿ


Team Udayavani, Nov 8, 2020, 6:32 PM IST

bidar-tdy-1

ಬೀದರ: ಸಹಕಾರ ಸಂಘಗಳು ಯಶಸ್ವಿಯಾಗಬೇಕಾದರೆ ಜನರ ವಿಶ್ವಾಸಗಳಿಸಬೇಕು. ಬ್ಯಾಂಕ್‌ಗಳು ತಮ್ಮ ನಿಷ್ಪಕ್ಷಪಾತ ವಿಶ್ವಾಸಾರ್ಹ ಸೇವೆಗಳು ಮತ್ತು ಆಡಳಿತ ವೈಖರಿಯಿಂದಲೇ ಜನರ ವಿಶ್ವಾಸಗಳಿಸಿವೆ ಎಂದು ರಾಜ್ಯ ಸಹಕಾರ ಸಂಘಗಳ ನಿಬಂಧಕ ಎಸ್‌. ಜಿಯಾವುಲ್‌ ಹೇಳಿದರು.

ನಗರದ ಸಹರ್ದಾ ಸಂಸ್ಥೆಯಲ್ಲಿ ಬೀದರ ಮತ್ತು ಕಲಬುರ್ಗಿ ಜಿಲ್ಲೆಯ ಪಿಕೆಪಿಎಸ್‌ ಸಿಇಒಗಳಿಗೆ ನಡೆದ ತರಬೇತಿಯಲ್ಲಿ ಮಾತನಾಡಿದ ಅವರು, ಹಣಕಾಸಿನ ವ್ಯವಹಾರದಲ್ಲಿ ಜನರು ತಮ್ಮಲ್ಲಿರುವ ಹೆಚ್ಚುವರಿ ನಗದನ್ನು ಉಳಿತಾಯ ಮಾಡಲು ಬ್ಯಾಂಕ್‌ನ ಮೇಲೆ ತೋರುವ ವಿಶ್ವಾಸಾರ್ಹತೆಯನ್ನು ಒಬ್ಬ ವ್ಯಕ್ತಿಯ ಮೇಲೆ ತೋರುವುದಿಲ್ಲ. ಇದು ನಂಬಿಕೆಯ ಪ್ರಶ್ನೆಯಾಗಿದೆ. ಬ್ಯಾಂಕ್‌ಗಳು ಮತ್ತು ಸಹಕಾರ ಸಂಘಗಳು ಈ ನಂಬಿಕೆಯನ್ನು ಉಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು.

ಸಹಕಾರಿ ರಂಗದಿಂದ ಜನರಿಗೆ ಹಣಕಾಸಿನವ್ಯವಹಾರಕ್ಕೆ ಸಾಕಷ್ಟು ಅನುಕೂಲಗಳಿದ್ದು ಸ್ಥಳೀಯವಾಗಿ ಅಗತ್ಯಕ್ಕೆ ತಕ್ಕಂತೆ ವ್ಯವಹಾರ ನಡೆಸಬಹುದಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಸೇವೆಗಳು ಅಧಿಕಾರಿಗಳ ಮೇಲೆ ಅವಲಂಬಿತವಾಗಿದ್ದರೆ ಸಹಕಾರಿ ಬ್ಯಾಂಕುಗಳ ಸೇವೆ ಸ್ಥಳೀಯ ಆಡಳಿತ ಮಂಡಳಿಯ ಮೇಲೆ ಅವಲಂಬಿತವಾಗಿದೆ. ಇದರಿಂದ ಸ್ಥಳೀಯ ಆವಶ್ಯಕತೆಗಳಿಗೆ ಸ್ಪಂದಿಸಲು ಸಹಕಾರಿ ಬ್ಯಾಂಕ್‌ ಗಳಿಗೆ ಸಾಧ್ಯವಿದೆ. ಆರ್ಥಿಕ ವ್ಯವಹಾರ ಸಂಸ್ಥೆಗಳು ಚೆನ್ನಾಗಿ ನಡೆಯಬೇಕಿದ್ದರೆ ಸಮಯ ಪಾಲನೆ ಮುಖ್ಯ. ಬ್ಯಾಂಕಿನಂತೆ ಹಣಕಾಸು ವ್ಯವಹಾರ ನಿರ್ವಹಿಸುವಲ್ಲಿ ಸಹಕಾರಿ ಸಂಘಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿವೆ. ಹಣಕಾಸಿನ ನಗದು ವ್ಯವಹಾರ ವ್ಯವಸ್ಥೆಯಲ್ಲಿ ಶಿಸ್ತು ತರುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತರು, ಬಡವರಿಗೆ ಅತ್ಯಂತ ಸುಲಭವಾಗಿ ಹಣಕಾಸಿನ ವ್ಯವಹಾರ ಮಾಡಲು ವ್ಯವಸ್ಥೆ ಹೊಂದಿರುವ ಸಹಕಾರ ಸಂಘಗಳು ಹಳ್ಳಿಗಳ ಜನರೊಂದಿಗೆ ಹೆಚ್ಚಿನ ವಿಶ್ವಾಸದಿಂದ ಕೆಲಸ ನಿರ್ವಹಿಸಬೇಕು. ಇಂದು ಬ್ಯಾಂಕಿಂಗ್‌ ವ್ಯವಹಾರ ಎಂಬುದು ಅತ್ಯಂತ ಸ್ವರ್ಧಾತ್ಮಕವಾಗಿದ್ದು ಜನರು ತ್ವರಿತ ಸೇವೆಯನ್ನು ಅಪೇಕ್ಷಿಸುತ್ತಿದ್ದಾರೆ ಎಂದು ಹೇಳಿದರು.

ನಿಬಂಧಕರ ಕಚೇರಿಯ ಅಪರ ನಿಬಂಧಕ ನಾರಾಯಣ ಮೂರ್ತಿ, ಬೀದರ ಡಿಸಿಸಿ ಬ್ಯಾಂಕ್‌ ಸಿಇಒ ಮಹಾಜನ ಮಲ್ಲಿಕಾರ್ಜುನ, ಪ್ರಧಾನವ್ಯಸ್ಥಾಪಕ ವಿಠಲರಡ್ಡಿ ಯಡಮಲ್ಲೆ, ಕಲಬುರ್ಗಿ ಪ್ರಾಂತ್ಯದ ಜಂಟಿ ನಿಬಂಧಕ ಗೋಪಾಲ ಚವ್ಹಾಣ, ಕಲಬುರ್ಗಿ ಡಿಸಿಸಿ ಬ್ಯಾಂಕ್‌ ಸಿಇಒ ಚಿದಾನಂದ  ನಿಂಬಾಲ್ಕರ, ರಾಯಚೂರು ಬ್ಯಾಂಕಿನ ಐಎಸ್‌ ಗಿರಡ್ಡಿ, ಉಪನಿಬಂಧಕ ಖುದ್ದುಸ್‌ ಇದ್ದರು. ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಚನಬಸಯ್ನಾ ಸ್ವಾಮಿ ವಂದಿಸಿದರು. ಎಸ್‌.ಜಿ. ಪಾಟೀಲ, ಅನಿಲ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.