ಸತ್ಸಂಗದಿಂದ ಮನಸ್ಸು ಪರಿವರ್ತನೆ


Team Udayavani, Mar 24, 2022, 3:51 PM IST

15mind

ಭಾಲ್ಕಿ: ಶಿವಾನುಭವಗೋಷ್ಠಿ, ಶರಣ ಸಂಗಮ ಸೇರಿದಂತೆ ವಿವಿಧ ಸತ್ಸಂಗಗಳಲ್ಲಿ ಭಾಗಿಯಾಗುವುದರಿಂದ ಮನುಷ್ಯನ ಮನಸ್ಸು ಪರಿವರ್ತನೆಯಾಗಿ ಸನ್ಮಾರ್ಗದಲ್ಲಿ ತೊಡಗುವರು ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ನಡೆದ 451ನೇ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ಬಬ್ಬಿ ಬಾಚಯ್ಯನವರ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಬಬ್ಬಿ ಬಾಚಯ್ಯನವರು 12ನೇ ಶತಮಾನದ ಶರಣರಾಗಿದ್ದರು. ಬಾಚಯ್ಯನವರ 102 ವಚನಗಳು ಇದುವರೆಗೆ ಲಭ್ಯವಾಗಿವೆ. ಕಲ್ಯಾಣದ ಸುತ್ತಮುತ್ತ ನಡೆದ ಸಭೆ-ಸಮಾರಂಭಗಳಿಗೆ ಹೋಗಿ, ಅಲ್ಲಿ ಹೆಚ್ಚಾಗಿರುವ ಪ್ರಸಾದ ತೆಗೆದುಕೊಂಡು ಬಡವರಿಗೆ ವಿತರಿಸು ತ್ತಿದ್ದರು. ಸತ್ಸಂಗದಿಂದ ಮನುಷ್ಯ ಪರಿವರ್ತನೆಯಾಗುತ್ತಾನೆ ಎಂದರು.

ಶ್ರೀ ನಿರಂಜನ ಮಹಾಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶಿಷ್ಟ ಸ್ಥಾನವಿದೆ. ವಿಶೇಷವಾಗಿ ಹೋಳಿಹಬ್ಬ ದುರ್ಗುಣ, ದುಶ್ಚಟಗಳ ದಹಿಸುವ ಮೂಲಕ ಆಚರಿಸುತ್ತೇವೆ. ಮನುಷ್ಯನಲ್ಲಿರುವ ಕಾಮ ದಹಿಸಿದರೆ ಮನುಷ್ಯ ಸುಖೀಯಾಗುತ್ತಾನೆ. ಅದಕ್ಕಾಗಿ ಹಿರಿಯರು ಕಾಮ ದಹನ ಸಂಕೇತವಾಗಿ ಹೋಳಿಹಬ್ಬ ಆಚರಿಸುತ್ತ ಬಂದಿದ್ದಾರೆ. ಕಾಮ ದಹನದ ನಂತರ ಜೀವನದಲ್ಲಿ ಹೊಸ ಉತ್ಸಾಹ, ಚೈತನ್ಯ ಸಂಚರಿಸುತ್ತದೆ. ಅದಕ್ಕಾಗಿ ಬಣ್ಣ ಹಚ್ಚುವ ಮೂಲಕ ಆನಂದ ಹೆಚ್ಚಿಸುತ್ತೇವೆ ಎಂದರು.

ಬೆಳಗಾವಿಯ ಶ್ರೀ ಮಹಾದೇವ ಕುಂಬಾರ ಅನುಭಾವ ನೀಡಿದರು. ಗೀತಾ ಮೇತ್ರೆ ಬಸವ ಗುರುಪೂಜೆ ನೆರವೇರಿಸಿದರು. ಮಠದ ಪ್ರಸಾದ ನಿಲಯದ ಮಕ್ಕಳಿಂದ ವಚನ ಪ್ರಾರ್ಥನೆ ನಡೆಯಿತು. ರಾಜು ಜುಬರೆ ನಿರೂಪಿಸಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.