ಎಳ್ಳ ಅಮಾವಾಸ್ಯೆಗೆ ತರಕಾರಿ ತುಟ್ಟಿ


Team Udayavani, Jan 4, 2019, 8:45 AM IST

bid-3.jpg

ಬಸವಕಲ್ಯಾಣ: ಹೊಸ ವರ್ಷದ ಮೊದಲನೆಯ ಹಬ್ಬವಾದ ಎಳ್ಳ ಅಮಾವಾಸ್ಯೆ ಬಂದರೆ ಸಾಕು ಪಟ್ಟಣದ ಜನತೆ ಹಾಗೂ
ರೈತರಿಗೆ ಬಾಯಿಗೆ ನೀರು ಬರುವಂತೆ ಮಾಡುತ್ತದೆ. ಸಜ್ಜಿ ರೊಟ್ಟಿ ಹಾಗೂ ವಿವಿಧ ತರಕಾರಿ ಬೆರೆಸಿ ತಯಾರಿಸುವ ಭಜ್ಜಿ
(ಪಲ್ಯ) ಊಟ ಮಾಡುವುದು ಹಬ್ಬದ ವಿಶೇಷವಾಗಿದೆ.

ಆದರೆ, ಬರ ಆವರಿಸಿಕೊಂಡ ಹಿನ್ನೆಲೆಯಲ್ಲಿ ಬೇಕಾಗುವಷ್ಟ ತರಕಾರಿ ಮಾರುಕಟ್ಟೆಯಲ್ಲಿ ಬಂದಿಲ್ಲ. ಹಾಗಾಗಿ ಪಕ್ಕದ ಆಂಧ್ರ ಹಾಗೂ ತೆಲಂಗಾಣದಿಂದ ತರಕಾರಿ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ತರಕಾರಿ ಬೆಲೆ ದುಬಾರಿಯಾಗಿದ್ದು, ಸಾರ್ವಜನಿಕರು ತರಕಾರಿಯನ್ನು ಚೌಕಾಸಿ ಮಾಡಿ ಖರೀದಿ ಮಾಡುವುದು ಹಬ್ಬದ ಮುನ್ನದಿನವಾದ ಗುರುವಾರ ಕಂಡುಬಂತು.

ಜಾತಿ ಮತ ಪಂಥ ಎನ್ನದೇ ನಗರ ಸೇರಿದಂತೆ, ಹೊಲದ ಅಕ್ಕಪಕ್ಕದ ಆತ್ಮೀಯರಿಗೆ ಆಹ್ವಾನಿಸಿ ಊಟ ಮಾಡಿಸುವುದೇ ಹಬ್ಬದ ಮತ್ತೂಂದು ವಿಶೇಷವಾಗಿದೆ. ಹಾಗಾಗಿ ಬಜ್ಜಿ ತಯಾರಿಸಲು ಬೇಕಾದ ತರಕಾರಿಯನ್ನು ಖರೀದಿ ಮಾಡುವಾಗ ಸಾರ್ವಜನಿಕರು ಮಾತ್ರ ತಮ್ಮ ಜೇಬಿನ ಕಡೆ ನೋಡಿಕೊಂಡು ಒಂದು ಕೆಜಿ ಅವಶ್ಯಕತೆ ಇದ್ದಲ್ಲಿ, ಅರ್ಧ ಕೆಜಿ ಹಾಗೂ ಪಾವು ಕೆಜಿ ಖರೀದಿ ಮಾಡಿದರು. 

ಬದನೆಕಾಯಿ-60ರಿಂದ 80, ಮೆಂತೆ-50-ರಿಂದ60, ಚಾಕೋತಿ-60ರಿಂದ 70, ಹಸೆ ಹುಣಸಿನಕಾಯಿ-50, ಔರೆಕಾಯಿ 60, ಬೀಸ್‌-60, ಮೂಲಂಗಿ-60, ಬಟಾನಿ-50 ರೂ. ಸೇರಿದಂತೆ ಹಣ್ಣುಗಳ ಬೆಲೆಯಲ್ಲಿ ಹೆಚ್ಚಳವಾಗಿರುವುದು ಸಾರ್ವಜನಿಕರಿಗೆ ನುಂಗಲಾರದ ತುತ್ತಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷಕ್ಕೆ ತರಕಾರಿ ಸೇರಿದಂತೆ ಪ್ರತಿಯೊಂದರ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಗ್ರಾಹಕರು ಬೇಕಾಗುವಷ್ಟು ತರಕಾರಿ ಖರೀದಿ ಮಾಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದ್ದಾರೆ ಎಂದು ತರಕಾರಿ ಅಂಗಡಿ ಮಾಲೀಕ ಈರ್ಫಾನ್‌ ಮಾಹಿತಿ ನೀಡಿದರು. ಒಟ್ಟಿನಲ್ಲಿ ಬರದ ಛಾಯೆ ಮಾತ್ರ ಎಳ್ಳ ಅಮವಾಸ್ಯೆ ಹಬ್ಬಕ್ಕೆ ಬೇಕಾಗುವ ತರಕಾರಿ ಬೆಲೆ ಪರಿಣಾಮ ಬೀರಿದೆ.

ಈ ವರ್ಷ ಮಳೆ ಚನ್ನಾಗಿ ಬಂದಿಲ್ಲ. ಇದರಿಂದ ತರಕಾರಿ ಬೆಲೆಗಳಲ್ಲಿ ಸ್ವಲ್ಪ ಏರಿಕೆಯಾಗಿದೆ. ಇದರಿಂದ ಸಾರ್ವಜನಿಕರು ತರಕಾರಿ ಖರೀದಿ ಮಾಡುವಾಗ ಸ್ವಲ್ಪ ಯೋಚನೆ ಮಾಡುವಂತೆ ಆಗಿದೆ.  ಇರ್ಫಾನ್‌ ತರಕಾರಿ ಅಂಗಡಿ ಮಾಲೀಕ

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.