ಅಜೀಂ ಪ್ರೇಮಜೀ ಫೌಂಡೇಶನ್ ನೆರವು
Team Udayavani, Apr 22, 2020, 5:14 PM IST
ವಾಡಿ: ಬಡವರಿಗೆ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ ಆಹಾರ ಕಿಟ್ ವಿತರಿಸಿದರು.
ವಾಡಿ: ಪಟ್ಟಣದ ಪಿಲಕಮ್ಮಾ ದೇವಿ ಬಡಾವಣೆಯ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್ಡೌನ್ ತೆಕ್ಕೆಗೆ ಜಾರಿದ ನಾಲ್ಕು ರೆಡ್ ಜೋನ್ ಬಡಾವಣೆಗಳ ಅತ್ಯಂತ ಬಡ ಕುಟುಂಬಗಳಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಬೆಂಗಳೂರು ಇವರ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.
ಸೀಲ್ಡೌನ್ ಬಡಾವಣೆಗಳಿಗೆ ಭೇಟಿ ನೀಡಿದ ನಾಲವಾರ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೊಡ ಹಾಗೂ ಮುಖ್ಯಾ ಧಿಕಾರಿ ವಿಠ್ಠಲ ಹಾದಿಮನಿ ಅವರು ಮೊದಲೇ ಗುರುತಿಸಿ ಪಟ್ಟಿ ಮಾಡಲಾಗಿದ್ದ ಪಡಿತರ ಚೀಟಿ ವಂಚಿತ ಬಡ ಕುಟುಂಬಗಳಿಗೆ ಮತ್ತು ಗುಡಿಸಲುವಾಸಿ ಬಡಜನರಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಒದಗಿಸಿದ ಆಹಾರ ದಾಸ್ತಾನು ವಿತರಿಸಿದರು.
ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಈಡಿಗ ಸಮಾಜದ ಅಧ್ಯಕ್ಷ ಸುನೀಲ ಗುತ್ತೇದಾರ, ಈಶ್ವರ ಅಂಬೇಕರ್, ರಾಹುಲ ಹುಗ್ಗಿ, ವಿಜಯಕುಮಾರ ಮಂಗಳೂರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ