ಎಣ್ಣೆ ಆಸೆಗೆ ತಿಂದರು ದೊಣ್ಣೆ ಏಟು!

ಮೂರು ಕಿ.ಮೀ ನಡೆದು ಬಂದ ಮದ್ಯಪ್ರಿಯರು ಮದ್ಯದಂಗಡಿಗೆ ಮುಗಿಬಿದ್ದ ಮಂದಿ

Team Udayavani, May 6, 2020, 3:22 PM IST

5-May-15

ಸಾಂದರ್ಭಿಕ ಚಿತ್ರ

ವಾಡಿ: ಲಾಕ್‌ಡೌನ್‌, ಸೀಲ್‌ಡೌನ್‌ ಹಾಗೂ ಕಂಟೇನ್ಮೆಂಟ್‌ ಜೋನ್‌ ಸಂಕಷ್ಟದಲ್ಲಿರುವ ಪಟ್ಟಣದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲವಾದರೂ, ಮದ್ಯ ಪ್ರಿಯರು ಮೂರು ಕಿ.ಮೀ ದೂರದ ಇಂಗಳಗಿ ಗ್ರಾಮದ ಎಂಎಸ್‌ ಐಎಲ್‌ ಮದ್ಯದಂಗಡಿ ಎದುರು ಪಾಳೆ ಹಚ್ಚಿ ಪೊಲೀಸರಿಂದ ಲಾಠಿ ಏಟು ತಿಂದ ಪ್ರಸಂಗ ಮಂಗಳವಾರ ನಡೆದಿದೆ.

ವಾಡಿ ನಗರ ಸೇರಿದಂತೆ ಶಹಾಬಾದ, ರಾವೂರ, ಕುಂದನೂರು, ಹಳಕರ್ಟಿ, ಕಮರವಾಡಿ, ಲಕ್ಷ್ಮೀಪುರವಾಡಿ ಗ್ರಾಮಗಳಿಂದ ಇಂಗಳಗಿಗೆ ಆಗಮಿಸಿದ್ದ ಸಾವಿರಾರು ಜನರು ಸಾಮಾಜಿಕ ಅಂತರವನ್ನು ಗಾಳಿಗೆ ತೂರುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಕೆಲವರಂತೂ ಬೆಳಗ್ಗೆ 7 ಗಂಟೆಗೆ ಪಾಳಿ ಹಚ್ಚಿದ್ದರು. ಬೈಕ್‌ ಮತ್ತು ಕಾರುಗಳಲ್ಲಿ ಬರುತ್ತಿದ್ದ ಯುವಕರ ತೆಕ್ಕೆಯಲ್ಲಿ ಮದ್ಯದ ಬಾಟಲಿಗಳೇ ಕಾಣುತ್ತಿದ್ದವು. ನಮಗೆ ಎಣ್ಣೆ ಸಿಗುತ್ತೋ ಇಲ್ಲವೋ ಎಂಬಂತೆ ಜನರು ಕಿಕ್ಕಿರಿದು ಸೇರಿ ಗದ್ದಲಕ್ಕೆ ಕಾರಣವಾದರು. ಇದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಮದ್ಯದಂಗಡಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮದ್ಯ ಖರೀದಿಸಲು ಉದ್ದದ ಸಾಲು ಒಂದೆಡೆಯಾದರೆ, ಗೆಳೆಯರನ್ನು ಪಾಳಿಗೆ ನಿಲ್ಲಲು ಹೇಳಿ ದೂರದಲ್ಲಿ ಜಮಾಯಿಸಿದ್ದ ಯುವಕರ ಗುಂಪು ಮತ್ತೂಂದೆಡೆ ನಿಂತಿತ್ತು. ಕೇವಲ ಮೂರು ತಾಸಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದು, ಮದ್ಯ ಸಿಗದೆ ಅನೇಕರು ನಿರಾಸೆಯಿಂದ ಊರಿಗೆ ಮರಳಿದರು. ಪಿಎಸ್‌ಐ ದಿವ್ಯಾ ಮಹಾದೇವ್‌, ಎಎಸ್‌ಐ ವೆಂಕಟೇಶ ಹಾಗೂ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು.

ಮದ್ಯ ವಂಚಿತ ಗ್ರಾಮಸ್ಥರ ಅಳಲು
ನಮ್ಮೂರಿನಲ್ಲಿ ಎಂಎಸ್‌ಐಎಲ್‌ ಮದ್ಯದ ಅಂಗಡಿಯಿದ್ದು, ನಮಗೆ ಮದ್ಯ ಖರೀದಿಸಲು ಅವಕಾಶವಿಲ್ಲದಂತೆ ಆಗಿದೆ. ವಾಡಿ, ಶಹಾಬಾದ ಹಾಗೂ ಇನ್ನಿತರ ಗ್ರಾಮದ ಜನರೇ ಹೆಚ್ಚು ಸೇರಿದ್ದಾರೆ. ಇದು ಗ್ರಾಮದ ಮದ್ಯ ಪ್ರಿಯರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮದ್ಯ ಖರೀದಿಸಲು ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವಂತೆ ಆದೇಶಿಸಬೇಕು ಎಂದು ಇಂಗಳಗಿಯ ಕೆಲ ಗ್ರಾಮಸ್ಥರು ಪಿಡಿಒ ರೇಶ್ಮಾ ಕೋತ್ವಾಲ್‌ ಅವರಿಗೆ
ಮೌಖೀಕವಾಗಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.