ಎಸಿಸಿ ಸಿಮೆಂಟ್‌ ಸಾಗಾಣಿಕೆಗೆ ಪುರಸಭೆ ಸದಸ್ಯರ ವಿರೋಧ


Team Udayavani, Apr 26, 2020, 4:28 PM IST

26-April-21

ವಾಡಿ: ಎಸಿಸಿ ಸಿಮೆಂಟ್‌ ಸಾಗಾಣಿಕೆ ವಿರೋಧಿಸಿ ಪುರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ವಾಡಿ: ಲಾಕ್‌ಡೌನ್‌ ಸಡಿಲಗೊಂಡ ಪರಿಣಾಮ ಸರಕಾರದ ಆದೇಶದಂತೆ ಶನಿವಾರ ಸಿಮೆಂಟ್‌ ಸಾಗಾಣಿಕೆಗೆ ಮುಂದಾದ ಎಸಿಸಿ ಸಿಮೆಂಟ್‌ ಕಂಪನಿಯ ನಿರ್ಧಾರದ ವಿರುದ್ಧ ಪುರಸಭೆ ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ತಿಂಗಳ ಕಾಲ ಸ್ತಬ್ಧವಾಗಿದ್ದ ಎಸಿಸಿ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಿಮೆಂಟ್‌ ಲೋಡಿಂಗ್‌ ಕಾರ್ಯಕ್ಕೆ ಕಾರ್ಮಿಕರು ಮುಂದಾಗಿರುವುದನ್ನು ತಿಳಿದ ಪುರಸಭೆ ಸದಸ್ಯ ದೇವೇಂದ್ರ ಕರದಳ್ಳಿ ಹಾಗೂ ಪೃಥ್ವಿರಾಜ ಸೂರ್ಯವಂಶಿ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಎಸಿಸಿ ಕಂಪನಿಗೆ ಭೇಟಿ ನೀಡಿದರು. ಪಟ್ಟಣದಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟು ನಾಲ್ಕು ಬಡಾವಣೆಗಳು ಸೀಲ್‌ಡೌನ್‌ ತೆಕ್ಕೆಗೆ ಜಾರಿವೆ. ಸೀಲ್‌ಡೌನ್‌ ಬಡಾವಣೆಗಳಿಂದ ಕೇವಲ 100 ಮೀ. ಅಂತರದಲ್ಲಿರುವ ಎಸಿಸಿ ಕಂಪನಿ, ಸಿಮೆಂಟ್‌ ಸಾಗಾಣಿಕೆ ಮುಂದಾಗಿರುವುದು ಸರಿಯಲ್ಲ. ಕಂಪನಿ ವಿರುದ್ಧ ಜಿಲ್ಲಾ ಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಎಸಿಸಿ ಕಂಪನಿಗೆ ಬರುವ ಕಾರ್ಮಿಕರು ಸೀಲ್‌ಡೌನ್‌ ಏರಿಯಾಗಳ ಮುಖ್ಯ ರಸ್ತೆ ಬಳಕೆ ಅನಿವಾರ್ಯ. ಸೀಲ್‌ಡೌನ್‌ ಬಡಾವಣೆಗಳಲ್ಲೂ ಎಸಿಸಿಯ ಕಾರ್ಮಿಕರು ವಾಸವಿದ್ದಾರೆ. ಕೊರೊನಾ ಸೋಂಕು ಪತ್ತೆಯಾದ ಬಡಾವಣೆಯಲ್ಲಿ ಹೆಚ್ಚು ಟ್ರಾನ್ಸ್‌ಪೊàರ್ಟ್‌ ಕಚೇರಿಗಳಿವೆ. ಸಿಮೆಂಟ್‌ ಸಾಗಾಣಿಕೆಗೆ ಚಾಲನೆ ದೊರೆತರೆ ಸೀಲ್‌ಡೌನ್‌ ಬಡಾವಣೆಗಳು ಕಾನೂನು ಚೌಕಟ್ಟು ಮೀರುವ ಸಾಧ್ಯತೆಯಿದೆ. ಸರಕಾರ ಲಾಕ್‌ಡೌನ್‌ ಆದೇಶ ಹಿಂಪಡೆಯುವವರೆಗೂ ಸಿಮೆಂಟ್‌ ಉತ್ಪಾದನೆ ಮತ್ತು ಕ್ಲಿಂಕರ್‌ ಸರಕು ಸಾಗಾಣಿಕೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಪುರಸಭೆ ಸದಸ್ಯರಾದ ತಿಮ್ಮಯ್ಯ ಪವಾರ, ಮಹ್ಮದ್‌ ಗೌಸ್‌, ಮರಗಪ್ಪ ಕಲಕುಟಗಿ, ಮುಖಂಡರಾದ ನಾಗೇಂದ್ರ ಜೈಗಂಗಾ, ಶ್ರವಣಕುಮಾರ ಮೌಸಲಗಿ, ವಿಜಯಕುಮಾರ ಸಿಂಗೆ, ತುಕಾರಾಮ ರಾಠೊಡ, ರಾಜಾ ಪಟೇಲ ಪಾಲ್ಗೊಂಡಿದ್ದರು. ಭೀಮರಾವ ದೊರೆ ಹಾಗೂ ವಾಲ್ಮೀಕ ರಾಠೊಡ ಹಾಜರಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.