ವಿವೇಕ ಜಯಂತಿಗೆ ಸ್ವತ್ಛತಾ ಅಭಿಯಾನದ ಮೆರುಗು


Team Udayavani, Jan 13, 2018, 1:45 PM IST

VIJ-2.jpg

ಆಲಮೇಲ: ಪ್ರಧಾನಿ ನರೇಂದ್ರ ಮೋದಿ ಸ್ವತ್ಛತೆಗಾಗಿ ಸ್ವತ್ಛ ಭಾರತ ಅಭಿಯಾನದ ಯೋಜನೆಗೆ ಕೋಟ್ಯಂತರ ಹಣ ಮೀಸಲಿಟ್ಟಿದ್ದು ಅಧಿಕಾರಿಗಳು ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ದುರುಪಯೋಗ ಮಾಡಿಕೊಂಡು ಸ್ವತ್ಛತೆ ಹೆಸಲಿರಲ್ಲಿ ಲೋಟಿ ಮಾಡುತ್ತಿದ್ದಾರೆ ಎಂದು ಬಳಗಾನೂರ ಜಿಪಂ ಸದಸ್ಯ ಬಿ.ಆರ್‌. ಎಂಟಮಾನ ಹೇಳಿದರು.

ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಸ್ವಾಮಿ ವಿವೇಕಾನಂದ ಯುವ ಸೇನೆ ಹಮ್ಮಿಕೊಂಡಿದ್ದ ಪಟ್ಟಣದ ಬಸ್‌ ನಿಲ್ದಾಣ ಸ್ವಚ್ಚ ಅಭಿಯಾನದಲ್ಲಿ ಅವರು ಮಾನತಾಡಿದರು. ಸ್ವತ್ಛತೆ ಬಗ್ಗೆ ಮಹತ್ವ ಯೋಜನೆ ಜಾರಿಗೆ
ತಂದಿರುವ ಪ್ರಧಾನಿ ನರೇಂದ್ರ ಮೋದಿ ಯೋಜನೆ ಜಾರಿಗೆ ಕೋಟ್ಯಂತರ ಹಣ ಮಂಜೂರು ಮಾಡಿದ್ದಾರೆ. ಆ ಹಣದಿಂದಲೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸದುಪಯೋಗ ಮಾಡಿಕೊಂಡರೆ ಈ ದೇಶ ಸಂಪೂರ್ಣ ಸ್ವತ್ಛ ಭಾರತವಾಗಲಿದೆ ಎಂದು ಹೇಳಿದರು.

ಡಾ| ಸಂದೀಪ ಪಾಟೀಲ ಮಾನತಾಡಿ, ಸ್ವಾಮಿ ವಿವೇಕಾನಂದರ ತತ್ವಾದರ್ಶಯುವಕರು ಅಳವಡಿಸಿಕೊಂಡರೆ ಈ ದೇಶ ಸಮೃದ್ಧ ದೇಶವಾಗಲಿದೆ.  ಯುವಕರು ಇಂತಹ ಸಮಾಜಮುಖ ಕೆಲಸ ಮಾಡಿದರೆ ಬೇರೆಯವರಿಗೆ ಪ್ರೇರಣೆಯಾಗಲಿದೆ. ಸಮಾಜವು ಬದಲಾವಣೆಯಾಗಲಿದೆ. ಮೊದಲು ಯುವಕರು ದುಶ್ಚಟಗಳಿಂದ ದೂರವಿದ್ದು ಉತ್ತಮ
ಸಮಾಜ ನಿರ್ಮಾಣದ ಕೆಲಸದಲ್ಲಿ ಮುಂದಾಗಬೇಕು ಎಂದು ಹೇಳಿದರು.

ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಬಂಟನೂರ ಮಾತನಾಡಿ, ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಹಮ್ಮಿಕೊಂಡ ಸ್ವತ್ಛತಾ ಅಭಿಯಾನ ಒಂದೇ ದಿನಕ್ಕೆ ಸೀಮಿತ ಮಾಡದೆ 15 ದಿನಕ್ಕೊಮ್ಮೆ ಪಟ್ಟಣದ ಪ್ರಮುಖ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಸ್ವತ್ಛತೆ ಮಾಡಿ ಜನರಲ್ಲಿ ಜಾಗೃತಿ ಮಾಡಿ ಎಂದರು. 

ಸ್ವತ್ಛತಾ ಅಭಿಯಾನದಲ್ಲಿ ಬಿಜೆಪಿ ಅಧ್ಯಕ್ಷ ಪಿ.ಟಿ. ಪಾಟೀಲ, ವ್ಯಾಪರಸ್ಥ ಸಂಘದ ಅಧ್ಯಕ್ಷ ದೇವಪ್ಪ ಗುಣಾರಿ, ಪಪಂ ಸದಸ್ಯ ಈರಣ್ಣ ವಡಗೇರಿ, ಸುನೀಲ ಉಪ್ಪಿನ, ನಿವೃತ್ತ ಶಿಕ್ಷಕ ಎಲ್‌.ಎಂ. ಸುಂಬಡ, ಯುವ ಸೇನೆ ಅಧ್ಯಕ್ಷ ಅಜಯಕುಮಾರ ಬಂಟನೂರ, ವಿಶ್ವನಾಥ ಅಮರಗೊಂಡ, ರತು° ಒಣಕುದರಿ, ವಿಶ್ವನಾಥ ಹಿರೇಮಠ, ಅಮೃತ ಕೊಟ್ಟಲಗಿ, ಸುರೇಶ ಭೋರನಾಯಕ, ಆದರ್ಶ ಅಕ್ಕಲಕೋಟ, ವಿನಾಯಕ ಮಠಪತಿ, ಯಲ್ಲಪ್ಪ ಕಟ್ಟಿಮನಿ, ಸುಮಿತ ನಾರಾಯಾಣಕರ, ಶ್ರೀನಿವಾಸ ಅಲೋಣಿ, ಬಾಹುಬಲಿ ಬಸೆ, ಅಶೋಕ ಪರಿಟ, ಶ್ರೀಶೈಲ ಜೋಗೂರ, ವಿನೋದ ಹಿಕ್ಕಣಗುತ್ತಿ, ಆಕಾಶ ವಾವರೆ ಮುಂತಾದರವರು ಬಾಗವಹಿಸಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.