ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ಜೀವನ ಸಾರ್ಥಕ


Team Udayavani, Nov 24, 2017, 11:57 AM IST

bid2.jpg

ಭಾಲ್ಕಿ: ಪ್ರಾಪಂಚಿಕ ವ್ಯವಹಾರದಲ್ಲಿರುವ ವ್ಯಾಮೋಹ ಬದಿಗೊತ್ತಿ ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಗುರುದೇವಾಶ್ರಮ ಬೀದರಿನ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ಬ್ಯಾಲಹಳ್ಳಿ(ಕೆ) ಗ್ರಾಮದ ಶ್ರೀ ಶಿವಾನಂದ ಕೈಲಾಸ ಆಶ್ರಮದಲ್ಲಿ ಗುರುವಾರ ಸದ್ಗುರು ಶ್ರೀಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 6ನೇ ವಾರ್ಷಿಕೋತ್ಸವ ಹಾಗೂ ಶಿವನಾಂದ ಸ್ವಾಮಿಗಳು ಮತ್ತ ಸಚ್ಚಿದಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಾವು ಪ್ರಪಂಚಕ್ಕಾಗಿ ಎಷ್ಟೇ ತ್ಯಾಗ ಮಾಡಿದರೂ, ಸಂತರ ಕೃಪೆ ಪಡೆಯುವುದು ಅತ್ಯವಶ್ಯಕವಾಗಿದೆ ಎಂದರು. ಸಂತರ ಸಂಗಕ್ಕೆ ಎಂದಿಗೂ ಬೇಸರ ಪಡಬಾರದು.

ನಾವು ಪ್ರಾಪಂಚಿಕ ವಸ್ತು ಗಳಿಸಲು ಯಾವುತ್ತು ಬೇಸರ ಪಡುವುದಿಲ್ಲ. ಆದರೆ ಪರಮಾತ್ಮನನ್ನು ಪಡೆಯಲು ಬೇಸರ ಪಡುತ್ತೇವೆ. ದೇವರ ಧ್ಯಾನ, ಪೂಜೆ ಮಾಡಲು ನಮಗೆ ಸಮಯವಿಲ್ಲ. ನಾವು ಮನುಷ್ಯರಾಗಿ ಹುಟ್ಟಿರುವುದೇ ಪರಮಾತ್ಮನ ಪ್ರಾಪ್ತಿಗಾಗಿ. ಇದನ್ನು ಮರೆತು ಪ್ರಾಪಂಚಿಕ ವ್ಯವಹಾರದಲ್ಲಿ ಕಾಲ ಹರಣ ಮಾಡುತ್ತಲಿದ್ದೇವೆ. 

ನಾವು ಸದಾ ಪರಮಾತ್ಮನ ಸ್ಮರಣೆಯಿಂದ ನಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾಗಯ್ನಾ ಸ್ವಾಮಿ ಮಾತನಾಡಿ, ಪ್ರಪಂಚದ ಮೇಲಿನ ಭಕ್ತಿ ಪರಮಾತ್ಮನ ಮೇಲಿಟ್ಟಾಗ ನಮ್ಮ ಜೀನವ ಪಾವನವಾಗುತ್ತದೆ ಎಂದು ಹೇಳಿದರು. ಬೆಳ್ಳೂರಿನ ಮಾತೆ ಅಮೃತಾನಂದಮಯಿ ಮಾತನಾಡಿ, ಸದ್ಗುರುವಿನ ಮೇಲೆ ನಿಷ್ಠೆ, ಶ್ರದ್ಧೆ ಇದ್ದರೆ ಮಾತ್ರ ನಮಗೆ ಜ್ಞಾನ ಪ್ರಾಪ್ತಿ ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಗುರುಲಿಂಗ ಮಹಾಸ್ವಾಮಿಗಳು ಮಾತನಾಡಿ, ಮಾನವ ಜನ್ಮ ಸಿಗುವುದು ಬಲು ದುರ್ಲಭ, ಈ ಜನ್ಮ ನಮಗೆ ಸಿಕ್ಕಿದ ಮೇಲೆ ಪರಮಾತ್ಮನ ಸ್ಮರಣೆಯಿಂದ ಜನ್ಮ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಶಾಮರಾಯ ಸಂತಪುರೆ, ಶಾರದಾದೇವಿ, ಶೋಭಾ ಜಯರಾಜ, ಜಯಶ್ರೀ ಗೌಡಗಾವೆ, ಬಾಬುರಾವ್‌ ಸಂಗೋಳಗಿ, ಶಂಕರರಾವ್‌ ಶಿಕಾರಖಾನಿ, ಓಂ ಶೆಟ್ಟಿ ಮರಕಲ್‌ ಬ್ಯಾಲಹಳ್ಳಿ, ಶಿಲ್ಪಾ ಶಿವಪುತ್ರ, ವೈಜಿನಾಥಪ್ಪ ಕನಕಟ್ಟೆ, ವೈಜಿನಾಥ ದಾಬಶೆಟ್ಟಿ ನಾವದಗಿ, ಶಿವಪುತ್ರ ವೈಜಿನಾಥ ಉಪಸ್ಥಿತರಿದ್ದರು. ಪ್ರಸಾದ ದಾನಿ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ಶಕ್ಕರಗಂಜವಾಡಿ ನಿರೂಪಿಸಿದರು. ಸತ್ಯದೇವಿ ಪಾಟೀಲ ಧನ್ನೂರ (ಎಸ್‌) ವಂದಿಸಿದರು. 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.