ಚೆಂಬು ಹಿಡಿದು ಮಹಿಳೆಯರ ಪ್ರತಿಭಟನೆ
Team Udayavani, Nov 9, 2021, 4:40 PM IST
ಗುರುಮಠಕಲ್: ಪಟ್ಟಣದ ಗಡಿಮೌಲ್ಲ ಬಡಾವಣೆಯಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ಚೆಂಬು ಹಿಡಿದು ಪ್ರತಿಭಟನೆ ನಡೆಸಿದರು.
ಮಹಿಳೆಯರು ಚೆಂಬು ಹಿಡಿದು ಪುರಸಭೆ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ತೆರಳುವಾಗ ರಸ್ತೆ ಮಧ್ಯ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಜನರ ಮನವೊಲಿಸಿ ಸ್ಥಳಕ್ಕೆ ಭೇಟಿ ನೀಡಿ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.
ಶೌಚಾಲಯಕ್ಕೆ ಸಂಪರ್ಕಿಸುವ ನೀರಿನ ಬೋರ್ವೆಲ್ ಕೆಟ್ಟು 15 ದಿನಗಳು ಕಳೆದಿವೆ. ಈ ಕುರಿತು ಬಡಾವಣೆ ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಮಹಿಳೆಯರಿಗೆ ಬಯಲೇ ಅನಿವಾರ್ಯವಾಗಿದೆ ಎಂದು ಮಹಿಳೆಯರಾದ ಸತ್ಯಮ್ಮ, ಭಾರತಮ್ಮ, ಕಿಷ್ಟಮ್ಮ, ಲಕ್ಷ್ಮೀಬಾಯಿ, ಚಂದ್ರಮ್ಮ, ಬಂದೆಮ್ಮ, ಮಹಾದೇವಮ್ಮ, ದೇವಿಂದ್ರಮ್ಮ, ನರಸಮ್ಮ ಸೇರಿದಂತೆ ಇತರರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಪ್ರತಿಕ್ರಿಯಿಸಿ, ಈ ಕಾಮಗಾರಿ ಟೆಂಡರ್ ಆಗಿದ್ದು, ತಿಂಗಳೊಳಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…