ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ: ತಾರಾ


Team Udayavani, Feb 19, 2019, 8:26 AM IST

gul-3.jpg

ಬೀದರ: ಮಹಿಳೆಯರಲ್ಲಿ ತಾಳ್ಮೆ ಹಾಗೂ ಸಹನ ಶಕ್ತಿ ಇರುವುದರಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಮೊದಲನೇ ಸ್ಥಾನದಲ್ಲಿದ್ದಾರೆ ಎಂದು ಚಿತ್ರ ನಟಿ ತಾರಾ ಹೇಳಿದರು. ನಗರದ ಬಸವಗಿರಿಯಲ್ಲಿ ಸೋಮವಾರ ನಡೆದ 16ನೇ ವಚನ ವಿಜಯೋತ್ಸವದ ಮಹಿಳಾ ಜಾಗೃತಿ ಸಮಾವೇಶದಲ್ಲಿ ವೀರಮಾತೆ ಅಕ್ಕ ನಾಗಲಾಂಬಿಕೆ ಪುರಸ್ಕಾರ ಹಾಗೂ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಹೆಣ್ಣಿಗೆ ಹೆಣ್ಣೇ ಶತ್ರು ಎಂದು ಹೇಳುತ್ತಾರೆ. ಆದರೆ, ಅದು ಸರಿಯಲ್ಲ ಎಂದ ಅವರು, ಕೊಲೆ, ಸುಲಿಗೆ, ವಂಚನೆ, ದರೋಡೆ ಕೃತ್ಯಗಳಲ್ಲಿ ಮಹಿಳೆಯರ ಪಾತ್ರ ತೀರಾ ಕಡಿಮೆ ಇದೆ. ಭಾರತ ದೇಶದಲ್ಲಿ ಮಹಿಳೆಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಭಾರತ ಭೂಮಿಗೆ ಹಾಗೂ ಅನೇಕ ನದಿಗಳಿಗೆ ಮಹಿಳೆಯರ ಹೆಸರು ಇಡಲಾಗಿದೆ ಎಂದು ವಿವರಿಸಿದರು. ಮನೆಯಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಸಮಸ್ಯೆಗಳ ಸಂದರ್ಭದಲ್ಲಿ ಕೂಡ ಸೂಕ್ತ ಸಲಹೆ ನೀಡುವ ಮೂಲಕ ಎಲ್ಲಾ ಪರಿಹಾರಕ್ಕೆ ಮಹಿಳೆ ಶ್ರಮಿಸುತ್ತಾಳೆ ಎಂದರು. ವೀರಮಾತೆ ಅಕ್ಕ ನಾಗಲಾಂಬಿಕೆ ಚಿತ್ರ ಮಾಡಿದರೆ ಅದರಲ್ಲಿ ನಾನು ಅಕ್ಕ ನಾಗಮ್ಮನ ಪಾತ್ರದಲ್ಲಿ ನಟಿಸುತ್ತೇನೆ ಎಂದರು.

ಅಕ್ಕಅನ್ನಪೂರ್ಣ, ಡಾ| ಗಂಗಾಂಬಿಕೆ, ಚೆನ್ನಮ್ಮ ಹಳ್ಳಿಕೇರಿ, ಪ್ರೊ| ಕಲ್ಯಾಣಮ್ಮ ಲಂಗೋಟಿ, ಶೋಭಾ ಎಚ್‌.ಜಿ., ಸವಿತಾ ಸಿದ್ರಾಮಪ್ಪ ನಡಕಟ್ಟಿ, ಶರಣೆ ಸುಮಂಗಲಾ ಅಂಗಡಿ, ಶೃತಿ ಶಂಕರ ಗುಡಸ್‌, ನೀಲಮ್ಮ ರೂಗನ್‌, ಶಾಲಿನಿ ಚಿಂತಾಮಣಿ, ಡಾ| ಗೀತಾ ಆರ್‌.ಎಂ., ಶರಣೆ ಡಾ| ಇಂದುಮತಿ ಪಾಟೀಲ, ಉಜ್ವಲಾ ಪ್ರಕಾಶ ಟೊಣ್ಣೆ, ಶರಣೆ ಡಾ| ಜಯಶ್ರೀ ಸ್ವಾಮಿ, ಸುಧಾ ಕಣಜೆ, ರೂಪಾ ಶಿವಲಿಂಗ, ಮಹಾದೇವಮ್ಮ ಚಿದ್ರೆ, ಎನ್‌.ಎಸ್‌. ಭಾಗ್ಯ, ಮಂಗಲಾ ಪಾಟೀಲ, ಕಸ್ತೂರಿಬಾಯಿ ತಾಳಂಪಳ್ಳಿ ಹಳ್ಳಿಖೇಡ, ಸಂಗೀತಾ ಬಿರಾದಾರ, ತಾರಾ ಎನ್‌. ಕುಂಬಾರ, ಜ್ಯೋತಿ ಬೊಮ್ಮಾ, ಡಾ| ಜಗದೇವಿ ತೇಲಿ ಇದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.