ಸುಂಗಠಾಣ ಪಲ್ಲಕ್ಕಿ ಉತ್ಸವದಲ್ಲಿ ಮದ್ಯವೇ ನೈವೇದ್ಯ!


Team Udayavani, Mar 12, 2020, 4:06 PM IST

12-March-21

ಯಡ್ರಾಮಿ: ಮಾಗಣಗೇರಿಯಲ್ಲಿನ ಭಕ್ತರ ಮನೆಯಲ್ಲಿ ಪ್ರತಿಷ್ಠಾಪಿಸಿದ ಕರಿದೇವರಿಗೆ ಮದ್ಯ ನೈವೇದ್ಯವಾಗಿ ಅರ್ಪಿಸಲಾಯಿತು.

ಯಡ್ರಾಮಿ: ಜಾತ್ರೆಗಳಲ್ಲಿ ದೇವರುಗಳಿಗೆ ಹೋಳಿಗೆ, ಕಡಬು, ಮಾದಲಿ, ವಿವಿಧ ಸಿಹಿ ಖಾದ್ಯಗಳನ್ನು ನೈವೇದ್ಯವಾಗಿ ಕೊಡು ವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ತಾಲೂಕಿನ ಮಾಗಣಗೇರಿ ಗ್ರಾಮದಲ್ಲಿ ಬುಧವಾರ ನಡೆದ ಸುಂಗಠಾಣ ಸಿದ್ಧನ ಜಾತ್ರೆಯಲ್ಲಿ ಮದ್ಯವೇ ಪ್ರಧಾನ ನೈವೇದ್ಯವಾಗಿತ್ತು.

ಪ್ರತಿ ವರ್ಷದ ಪದ್ಧತಿಯಂತೆ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕರಿದೇವರ (ಸಿದ್ಧಲಿಂಗೇಶ್ವರ) ಪಲ್ಲಕ್ಕಿಯು ಕೂಡಲಸಂಗಮದಲ್ಲಿ ಗಂಗಾಸ್ನಾನ ಪೂಜೆಗೆ ಹೋಗುವ ಮಾರ್ಗ ಮಧ್ಯೆ ಹೋಳಿ ಹುಣ್ಣಿಮೆ ಮರುದಿನ ಮಾಗಣಗೇರಿಯಲ್ಲಿ ಸೂರ್ಯೋದಯಕ್ಕೂ ಮುಂಚೆ ಊರ ಪ್ರವೇಶ ಮಾಡಿತು.

ಗ್ರಾಮದ ಸರ್ವ ಜನಾಂಗದವರು ಕರಿದೇವರ ಪಲ್ಲಕ್ಕಿಯನ್ನು ಕುಂಭ-ಕಳಸ, ಮಂಗಳ ವಾದ್ಯಗಳೊಂದಿಗೆ ಬರಮಾಡಿ ಕೊಂಡು ಊರಿನ ದಲಿತ ಕೇರಿಯ ಭಕ್ತರ ಜನರೆಲ್ಲ ಸೇರಿ ಮದ್ಯವನ್ನು ನೈವೇದ್ಯವಾಗಿ ಅರ್ಪಿಸಿದರು.

ಪಲ್ಲಕ್ಕಿಯೊಂದಿಗೆ ಬರುವ ಪರ ಊರಿನ ಪಾದಯಾತ್ರಿಗಳಿಗೆ ಗ್ರಾಮದವರು ಅನ್ನ ಪ್ರಸಾದ, ಜೋಳದ ಗಂಜಿ ವ್ಯವಸ್ಥೆ ಮಾಡಿದ್ದರು. ಪೂಜಾರಿಗಳು ದಿನಪೂರ್ತಿ ಡೊಳ್ಳಿನ ಪದ ಹಾಡಿದರು. ಸಂಜೆ 5 ಗಂಟೆಗೆ ಗ್ರಾಮದ ಪ್ರಮಖ ಬೀದಿಗಳಲ್ಲಿ ಬಾಜಾ-ಭಜಂತ್ರಿ, ಡೊಳ್ಳಿನ ವಾಲಗದೊಂದಿಗೆ ಪಲ್ಲಕ್ಕಿ ಉತ್ಸವ ಸಾಗಿತು. ಈ ವೇಳೆ ಹರಕೆ ಹೊತ್ತ ನೂರಾರು ಭಕ್ತರು ಅಡ್ಡ ಮಲಗಿ ಹರಕೆ ತೀರಿಸಿದರು.

ಮಂಗಳವಾದ್ಯಗಳೊಂದಿಗೆ ಕರಿದೇವರ ಪಲ್ಲಕ್ಕಿಯನ್ನು ಊರ ಸೀಮೆ ವರೆಗೂ ತೆಗೆದುಕೊಂಡು ಹೋಗಿ ಭಕ್ತಿಯಿಂದ ಕಳುಹಿಸಿ ಕೊಡಲಾಯಿತು. ಮುಂದೆ ಕರ್ನಾಳ, ಹುಣಸ್ಯಾಳ, ತಂಗಡಗಿ ಮಾರ್ಗವಾಗಿ ಸಂಗಮಕ್ಕೆ ತಲುಪುತ್ತೇವೆ ಎಂದು ದೇವರ ಪೂಜಾರಿ ತಿಳಿಸಿದರು.

ಮಾಗಣಗೇರಿ ಗ್ರಾಮವು ದೇವತಾ ಕಾರ್ಯಕ್ಕೆ ಹೆಸರುವಾಸಿಯಾಗಿದೆ. ಈ ದೇವರ ವಿಶಿಷ್ಟ ಉತ್ಸವಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಪ್ರಶಾಂತ ಎಂ. ಕುನ್ನೂರ,
ಶಿಕ್ಷಕ, ಮಾಗಣಗೇರಿ 

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.