ಯೋಗ ಚೈತನ್ಯ ನೀಡುವ ಸಾಧನ: ಖೂಬಾ


Team Udayavani, Dec 5, 2021, 10:58 AM IST

6yoga

ಬೀದರ: ಮಾನಸಿಕ, ಶಾರರೀಕವಾಗಿ ಚೈತನ್ಯ ನೀಡುವ ಸಾಧನ ಯೋಗವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ಎಸ್‌.ಎಸ್‌.ವಿ. ಗಾದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಪತಂಜಲಿ ಯೋಗ ಸಮಿತಿ ಏರ್ಪಡಿಸಿದ್ದ ಯೋಗ ಸಾಧಕರಿಗೆ “ಯೋಗ ವಾರಿಯರ್‌’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ಜೀವನ ಸಾಗಿಸಲು ದಿನಾಲು ಯೋಗವನ್ನು ದೈನಂದಿನ ದಿನಚರಿಯಾಗಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಯಾವುದೇ ವಯಸ್ಸು, ಲಿಂಗ ಬೇಧವಿಲ್ಲ. ಇಡೀ ವಿಶ್ವಕ್ಕೆ ಯೋಗ ಮತ್ತು ಆಯುರ್ವೇದಿಕ ನೀಡಿದ ಭಾರತದ ಕೊಡುಗೆ ಬಹಳ ಅಪಾರವಾಗಿದೆ ಎಂದರು.

ರಾಜ್ಯ ಪಂತಂಜಲಿ ಯೋಗ ಸಮಿತಿ ಅಧ್ಯಕ್ಷ ಭವರಲಾಲ್‌ ಆರ್ಯ ಮಾತನಾಡಿ, ಇಂದಿನ ಯಾಂತ್ರಿಕ ಜೀವನದಲ್ಲಿ ಒತ್ತಡಕ್ಕೆ ಒಳಗಾಗಿ ಮನುಷ್ಯ ವಿವಿಧ ರೋಗಗಳಿಗೆ ಬಲಿಯಾಗುತಿದ್ದಾನೆ. ಇಂದು ಅಹಾರ, ಗಾಳಿ, ನೀರು ಮಾಲಿನ್ಯವಾಗಿದೆ. ಇದಕ್ಕೆ ಯೋಗ ಮಾತ್ರ ಪರಿಹಾರ ಒದಗಿಸಬಲ್ಲದು. ಯೋಗ ಕೇವಲ ಆಸನವಲ್ಲ. ಉತ್ತಮ ಜೀವನದ ಶ್ರೇಷ್ಠ ವಿಧಾನವಾಗಿದೆ. ಆತ್ಮ ಪರಮಾತ್ಮನೊಂದಿಗೆ ಬೆರಿಸಬಲ್ಲ ಶಕ್ತಿ ಇದರಲ್ಲಿದೆ. ಇದರಲ್ಲಿ ತೊಡಗಿಸಿಕೊಂಡವರು ಯೋಗಿಗಳಾಗಿ ಬದುಕುತ್ತಾರೆ ಎಂದು ಹೇಳಿದರು.

ಡಾ| ಮಹೇಶ ಬಿರಾದಾರ, ಹಿರಿಯ ಸಾಧಕರಾದ ಗಣಪತರಾವ ಖೂಬಾ, ಶಿವಶರಣಪ್ಪಾ ವಾಲಿ, ಉಷಾಕುಮಾರ ಭಗತ, ಗುತ್ತಿಗೆದಾರರಾದ ಗುರುನಾಥ ಕೊಳ್ಳುರ, ಜಗದೀಶ ಖೂಬಾ, ಧನರಾಜ ತಾಡಂಪಳ್ಳಿ, ಶಂಕರರಾವ್‌ ಕೊಟ್ಟರ್ಕಿ, ರಾಮತೇರೆ, ಸುಭಾಶ ಅಷ್ಟಗಿ, ಧೋಂಡಿರಾಮ ಚಾಂದಿವಾಲೆ, ಅಜಯಕುಮಾರ ದುಬೆ, ರಾಜಶೇಖರ ಗಾದಾ, ಡಾ| ನಂದಕುಮಾರ ತಾಂಡಳೆ, ಬಸವರಾಜ ಶೆಟಕಾರ ಇನ್ನಿತರರಿದ್ದರು. ಯೋಗಸಾದಕರನ್ನು ಹಾಗೂ ಸಹಾಯ ಸಹಕಾರ ನೀಡಿದ ಪ್ರಮುಖ ಮಹಿನಿಯರಿಗೆ ಯೋಗ ವಾರಿಯರ್‌ ಪದಕ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ರಾಜಶೇಖರ ಗಾದಾ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.