ಬಸವೈಕ್ಯ ಪುಣ್ಯಸ್ಥಳ ದರ್ಶಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್
Team Udayavani, May 3, 2022, 9:30 AM IST
ವಿಜಯಪುರ: ಬಸವ ಜಯಂತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಕೂಡಲಸಂಗಮದ ಬಸವೈಕ್ಯ ಪುಣ್ಯಸ್ಥಳ ದರ್ಶಿಸಿ, ಪೂಜೆ ಸಲ್ಲಿಸಿದರು.
ಮಂಗಳವಾರ ಬೆಳಗಿನ ಜಾವ ಬಸವೈಕ್ಯ ಸ್ಥಳಕ್ಕೆ ಭೇಟಿ ನೀಡಿ, ಇಷ್ಟಲಿಂಗ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಮಹತ್ವದ ಬೆಳವಣಿಗೆ : ಬಿಎಸ್ ವೈ ಭೇಟಿ ಮಾಡಿದ ಸಿಎಂ, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?
ಈ ಸಂದರ್ಭದಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ಇಷ್ಟಲಿಂಗ ಪೂಜೆ ಹಾಗೂ ಬಸವ ಸ್ತುತಿ ಹಾಗೂ ವಚನಾಮೃತ ನೀಡಿದರು. ಇದೇ ವೇಳೆ ಬಸವೇಶ್ವರ ಆರಾಧ್ಯ ದೈವ ಕೂಡಲಸಂಗಮನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬಿ.ಎಲ್.ಡಿ.ಇ. ಸಂಸ್ಥೆಯ ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ