ಒಳ ಚರಂಡಿ ಕಾಮಗಾರಿಗೆ 10 ಲಕ್ಷ ರೂ. ಅನುದಾನ: ಯತ್ನಾಳ


Team Udayavani, Aug 9, 2022, 7:43 PM IST

16-drainage

ವಿಜಯಪುರ: ವೆಂಕಟೇಶ ನಗರ, ಲಕ್ಷ್ಮೀ ನಗರ ಮೊದಲಾದ ಬಡಾವಣೆಗಳಿಗೆ ಅನುಕೂಲವಾಗಲು ಚರಂಡಿ ಕಾಮಗಾರಿ ಕೈಗೊಳ್ಳಲು 10 ಲಕ್ಷ ರೂ. ಅನುದಾನ ಬಿಡುಗಡೆ ಭರವಸೆಯನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿದರು.

ನಗರದ ವಾರ್ಡ್‌ ನಂ. 21ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, 10 ಲಕ್ಷ ರೂ. ಅನುದಾನದಡಿ ತುರ್ತು ಚರಂಡಿ ಕಾಮಗಾರಿಗೆ ಮಂಜೂರು ಮಾಡಲು ಮಹಾನಗರ ಪಾಲಿಕೆ ಅಭಿಯಂತರರಿಗೆ ಸೂಚನೆ ನೀಡಿದರು. ನಗರದ ಎಲ್ಲ ವಾರ್ಡ್‌ಗಳಿಗೆ ಕುಡಿಯುವ ನೀರು ಒಳ ಚರಂಡಿ ಸಿಸಿ ರಸ್ತೆಗಳನ್ನು ಸುಸಜ್ಜಿತತವಾಗಿ ರೂಪಿಸಲಾಗುತ್ತಿದೆ ಎಂದರು.

ವೀರಶೈವ ಲಿಂಗಾಯತ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಚನ್ನಬಸಯ್ಯ ಹಿರೇಮಠ ನಿವಾಸಿಗಳ ಬೇಡಿಕೆಗಳನ್ನು ಶಾಸಕರ ಮುಂದಿರಿಸಿ, ಲಕ್ಷ್ಮೀ ನಗರದ ರಿಂಗ್‌ ರಸ್ತೆ ಹತ್ತಿರ ಸಿಸಿ ರಸ್ತೆ ತುಂಬೆಲ್ಲ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬನ್ನಿ ಮಹಾಂಕಾಳಿ ಕಟ್ಟಿ ಹತ್ತಿರ ಕೆಇಬಿ ಟಿಸಿ ಇದ್ದು, ಟಿಸಿ ಸುತ್ತಲು ನೀರು ನಿಲ್ಲುತ್ತಿದ್ದು ಅಪಾಯಕಾರಿಯಾಗಿದೆ ಎಂದು ಶಾಸಕರ ಗಮನಕ್ಕೆ ತಂದರು.

ಮಹಾಲಕ್ಷ್ಮೀ ಪ್ರಾಥಮಿಕ ಶಾಲೆ ಅಧ್ಯಕ್ಷ ಬಸವರಾಜ ನವಲಿ ಮಾತನಾಡಿ, ಈಗಾಗಲೇ ವಾರ್ಡ್‌ನಲ್ಲಿ ಹಲವಾರು ಪ್ರಗತಿ ಕಾಮಗಾರಿಗಳು ಆರಂಭಗೊಂಡಿರುವುದು ಸಂತೋಷ ತಂದಿದೆ ಎಂದು ನಿವಾಸಿಗಳ ಪರವಾಗಿ ಮಾತನಾಡಿದರು.

ಬಿಜೆಪಿ ಯುವ ನಾಯಕ ಸಂತೋಷ ಕುಮಾರ ತಳಕೇರಿ, ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ಗುರುದೇವ ಅಂಗಡಿ, ಎಂ.ಎಸ್‌. ಮಠ, ಪ್ರವೀಣ ಕಿಚಡಿ, ಶಿವಾನಂದ ಶಾಸ್ತ್ರಿಗಳು, ರಮೇಶ ಮುಳವಾಡ, ಆರ್‌.ಬಿ. ಮಠ, ಸಿ.ಜಿ. ಡೋಮನಾಳ, ಅಶೋಕ ಗುಂಡಳ್ಳಿ, ಗಿರೀಶ ಚಿಮ್ಮಲಗಿ, ಈಶ್ವರ ಹೂಗಾರ,ದಿವಾಕರ ಬಡಿಗೇರ, ಶಂಕುತಲಾ ಅಂಗಡಿ, ಸಂಗೀತಾ ನವಲಿ, ವಿಜಯಲಕ್ಷ್ಮೀ ಗಂಜಾಳ, ಬೋರಮ್ಮ ಮಠ, ಶೈಲಮಠ, ಮಲ್ಲಮ್ಮ ಏವೂರ, ಸವಿತಾ ಜಗಶೆಟ್ಟಿ, ಮಹಾದೇವಿ ಸಿಂದಗಿ, ಭಾರತಿ ನಾವಿ ಹಡಪದ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.