ಮುಂಬೈನಿಂದ ವಿಜಯಪುರಕ್ಕೆ ಮತ್ತೆ 147 ಜನ ವಾಪಸ್: ಎಲ್ಲರಿಗೂ ಸಾಂಸ್ಥಿಕ ಕ್ವಾರಂಟೈನ್
Team Udayavani, Jun 3, 2020, 9:25 AM IST
ವಿಜಯಪುರ: ದುಡಿಮೆ ಅರಸಿ ಮಹಾರಾಷ್ಟ್ರ ರಾಜ್ಯದಲ್ಲಿ ನೆಲೆಸಿದ್ದ 147 ಕಾರ್ಮಿಕರ ಮತ್ತೊಂದು ತಂಡ ಬುಧವಾರ ಮುಂಬೈ-ಗದಗ ರೈಲು ಮೂಲಕ ನಗರಕ್ಕೆ ಆಗಮಿಸಿದೆ.
ಬೆಳಿಗ್ಗೆ 7-30 ಮುಂಬೈ-ಗದಗ ರೈಲು ನಗರಕ್ಕೆ ಆಗಮಿಸಿದ್ದು, ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಎಲ್ಲ 147 ಜನರನ್ನು ಜಿಲ್ಲಾಡಳಿತ ಸಾಂಸ್ಥಿಕ ಕ್ವಾರಂಟೈನ್ ನಿಗಾಕ್ಕೆ ಕಳಿಸಿದೆ.
ನಿನ್ನೆ ಮುಂಬೈ ರೈಲು ಮೂಲಕ ನಗರಕ್ಕೆ ಆಗಮಿಸಿದ 210 ಜನರನ್ನು ಪ್ರತ್ಯೇಕ ಬಸ್ ಗಳಲ್ಲಿ ಆಯಾ ತಾಲೂಕಗಳ ಶಾಲೆ, ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ತೆರೆಯಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ಗೆ ಕಳಿಸಲಾಗಿದೆ.
ಮುಂಬೈನಿಂದ ಇಂದು ಆಗಮಿಸಿದವರನ್ನೂ ರೈಲು ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿದ ಬಳಿಕ ಅಧಿಕಾತಿಗಳು ಸಾರಿಗೆ ಬಸ್ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ