![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ
Team Udayavani, Sep 16, 2020, 6:42 PM IST
![15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ](https://www.udayavani.com/wp-content/uploads/2020/09/vp-tdy-1-12-620x372.jpg)
ಬಸವನಬಾಗೇವಾಡಿ: ತಾಲೂಕಿನಲ್ಲಿ 15 ಸಾವಿರ ಜನರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 1037 ಜನರಿಗೆ ಸೋಂಕು ದೃಢವಾಗಿದ್ದು ಸೋಂಕಿನಿಂದ ಇದುವರೆಗೆ 17 ಜನ ಸಾವನ್ನಪ್ಪಿದ್ದಾರೆ ಎಂದು ಸರಕಾರಿ ಆಸ್ಪತ್ರೆ ವೈದ್ಯಾ ಕಾರಿ ಡಾ| ಶಶಿಧರ ಓತಗೇರಿ ಹೇಳಿದರು.
ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಈಗ ಶೇ. 95 ಗುಣಮುಖರಾಗಿದ್ದು ಈಗ ಒಟ್ಟು ತಾಲೂಕಿನಲ್ಲಿ 224 ಜನರು ಸೋಂಕಿತರಿದ್ದಾರೆ ಎಂದು ಹೇಳಿದರು.
ಕುದರಿಸಾಲವಾಡಗಿ ಸದಸ್ಯ ಜಾಕೀರ್ ಹುಸೇನ್ ಶಿವಣಗಿ ಮಾತನಾಡಿ, ಹೂವಿನಹಿಪ್ಪರಗಿ, ಯಾಳವಾರ, ಬೂದಿಹಾಳ ರಸ್ತೆ ಸಂಪೂರ್ಣ ಹಾಳಾಗಿದ್ದು ಜನರು ಸಂಚರಿಸಲು ಆಗುತ್ತಿಲ್ಲ ಎಂದು ಹೇಳಿದರು. ಮನಗೂಳಿ-ಬಿಜ್ಜಳ, ಬಾರಖೇಡ-ಬೀಳಗಿ ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದಿಂದ ನಿರ್ಮಿಸಲಾದ ಕಾಲುವೆಗಳ ಮೇಲೆ ಸಮರ್ಪಕ ರಸ್ತೆ ಮಾಡದೆ ಇರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.
ಆಗ ಲೋಕೋಪಯೋಗಿ ಇಲಾಖೆ ಅಧಿಕಾರಿ ಜಿ.ಸಿ. ವಂದಾಲ ಮಾತನಾಡಿ, ಕೆಬಿಜೆಎನ್ ಎಲ್ ಇಲಾಖೆಯವರಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ನಮ್ಮ ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳ ಮಧ್ಯ ಭಾಗದಲ್ಲಿ ಹಾದು ಹೋದ ಕಾಲುವೆಗಳ ಮೇಲೆ ಡಾಂಬರೀಕರಣ ಮಾಡಬೇಕು ಎಂದು ಸೂಚಿಸಿದ್ದೇವೆ ಎಂದು ಹೇಳಿದರು.
ಈ ವರ್ಷ ತಾಪಂ ಸದಸ್ಯರಿಗೆ 1.50 ಕೋಟಿ ರೂ. ಅನುದಾನ ಬರಬೇಕಾಗಿತ್ತು. ಆದರೆ ಕೇವಲ 50 ಲಕ್ಷ ರೂ. ಮಾತ್ರ ಬಂದಿದೆ ಎಂದು ಯೋಜನಾ ಅಧಿಕಾರಿ ಆರ್.ಪಿ. ಪಾಟೀಲ ಸಭೆಗೆ ವಿವರಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ದೇವೇಂದ್ರ ನಾಯಕ, ಉಪಾಧ್ಯಕ್ಷೆ ಸುಜಾತಾ ಪಾಟೀಲ, ಸದಸ್ಯರಾದ ಲಲಿತಾಬಾಯಿ ಪವಾರ, ರತ್ನಾಬಾಯಿ ದೊಡ್ಡಮನಿ, ಶಾಂತಮ್ಮ ಪಾಟೀಲ, ಮಂಜುಳಾ ಲಮಾಣಿ, ನೀಲಮ್ಮ ಮೂಲಿಮನಿ ಭಾಗವಹಿಸಿದ್ದರು. ಸಭೆಯಲ್ಲಿ ಕೇಲವು ವಿವಿಧ ಅಧಿ ಕಾರಿಗಳು ಮಾತ್ರ ಭಾಗವಹಿಸಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.