15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ


Team Udayavani, Sep 16, 2020, 6:42 PM IST

15 ಸಾವಿರ ಕೋವಿಡ್ ಪರೀಕ್ಷೆ: 1037 ಜನರಿಗೆ ಸೋಂಕು ದೃಢ

ಬಸವನಬಾಗೇವಾಡಿ: ತಾಲೂಕಿನಲ್ಲಿ 15 ಸಾವಿರ ಜನರನ್ನು ಕೋವಿಡ್‌-19 ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 1037 ಜನರಿಗೆ ಸೋಂಕು ದೃಢವಾಗಿದ್ದು ಸೋಂಕಿನಿಂದ ಇದುವರೆಗೆ 17 ಜನ ಸಾವನ್ನಪ್ಪಿದ್ದಾರೆ ಎಂದು ಸರಕಾರಿ ಆಸ್ಪತ್ರೆ ವೈದ್ಯಾ ಕಾರಿ ಡಾ| ಶಶಿಧರ ಓತಗೇರಿ ಹೇಳಿದರು.

ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಈಗ ಶೇ. 95 ಗುಣಮುಖರಾಗಿದ್ದು ಈಗ ಒಟ್ಟು ತಾಲೂಕಿನಲ್ಲಿ 224 ಜನರು ಸೋಂಕಿತರಿದ್ದಾರೆ ಎಂದು ಹೇಳಿದರು.

ಕುದರಿಸಾಲವಾಡಗಿ ಸದಸ್ಯ ಜಾಕೀರ್‌ ಹುಸೇನ್‌ ಶಿವಣಗಿ ಮಾತನಾಡಿ, ಹೂವಿನಹಿಪ್ಪರಗಿ, ಯಾಳವಾರ, ಬೂದಿಹಾಳ ರಸ್ತೆ ಸಂಪೂರ್ಣ ಹಾಳಾಗಿದ್ದು ಜನರು ಸಂಚರಿಸಲು ಆಗುತ್ತಿಲ್ಲ ಎಂದು ಹೇಳಿದರು. ಮನಗೂಳಿ-ಬಿಜ್ಜಳ, ಬಾರಖೇಡ-ಬೀಳಗಿ ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದಿಂದ ನಿರ್ಮಿಸಲಾದ ಕಾಲುವೆಗಳ ಮೇಲೆ ಸಮರ್ಪಕ ರಸ್ತೆ ಮಾಡದೆ ಇರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಆಗ ಲೋಕೋಪಯೋಗಿ ಇಲಾಖೆ ಅಧಿಕಾರಿ ಜಿ.ಸಿ. ವಂದಾಲ ಮಾತನಾಡಿ, ಕೆಬಿಜೆಎನ್‌ ಎಲ್‌ ಇಲಾಖೆಯವರಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ನಮ್ಮ ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳ ಮಧ್ಯ ಭಾಗದಲ್ಲಿ ಹಾದು ಹೋದ ಕಾಲುವೆಗಳ ಮೇಲೆ ಡಾಂಬರೀಕರಣ ಮಾಡಬೇಕು ಎಂದು ಸೂಚಿಸಿದ್ದೇವೆ ಎಂದು ಹೇಳಿದರು.

ಈ ವರ್ಷ ತಾಪಂ ಸದಸ್ಯರಿಗೆ 1.50 ಕೋಟಿ ರೂ. ಅನುದಾನ ಬರಬೇಕಾಗಿತ್ತು. ಆದರೆ ಕೇವಲ 50 ಲಕ್ಷ ರೂ. ಮಾತ್ರ ಬಂದಿದೆ ಎಂದು ಯೋಜನಾ ಅಧಿಕಾರಿ ಆರ್‌.ಪಿ. ಪಾಟೀಲ ಸಭೆಗೆ ವಿವರಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ದೇವೇಂದ್ರ ನಾಯಕ, ಉಪಾಧ್ಯಕ್ಷೆ ಸುಜಾತಾ ಪಾಟೀಲ, ಸದಸ್ಯರಾದ ಲಲಿತಾಬಾಯಿ ಪವಾರ, ರತ್ನಾಬಾಯಿ ದೊಡ್ಡಮನಿ, ಶಾಂತಮ್ಮ ಪಾಟೀಲ, ಮಂಜುಳಾ ಲಮಾಣಿ, ನೀಲಮ್ಮ ಮೂಲಿಮನಿ ಭಾಗವಹಿಸಿದ್ದರು. ಸಭೆಯಲ್ಲಿ ಕೇಲವು ವಿವಿಧ ಅಧಿ ಕಾರಿಗಳು ಮಾತ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.