ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಕೃಷ್ಣಾನದಿಗೆ 3 ಲಕ್ಷ ಕ್ಯೂಸೆಕ್ ನೀರು
Team Udayavani, Jul 23, 2021, 5:11 PM IST
ವಿಜಯಪುರ : ಜಿಲ್ಲೆಯ ಜೀವನದಿ ಕೃಷ್ಣೆ ಮತ್ತೆ ಭೋರ್ಗರೆಯುತ್ತಿದ್ದಾಳೆ. ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಒಳ ಹರಿವು ಹೆಚ್ಚಾಗಿದ್ದು, ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ನದಿ ಮೂಲಕ ಹೊರ ಬಿಡಲಾಗುತ್ತಿದೆ.
ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದ ಎಲ್ಲ 26 ಗೇಟ್ ತೆರೆದು ಕೃಷ್ಣಾ ನದಿಗೆ 2,57,000 ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ. ಇದಲ್ಲದೇ ಆಲಮಟ್ಟಿ ಕೆಪಿಸಿಎಲ್ ಜಲ ವಿದ್ಯುತ್ ಘಟಕಕ್ಕೆ 42,500 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರ ಹೊರತಾಗಿ ವಿವಿಧ ಕಾಲುವೆಗಳಿಂದ 500 ಕ್ಯೂಸೆಕ್ ನೀರೂ ಹೊರಗೆ ಬಿಡಲಾಗುತ್ತಿದೆ.
ಹೀಗೆ ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಹೊರಬಿಡಲಾಗುತ್ತಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…