ಕಂಪ್ಯೂಟರ್‌ ಖರೀದಿಸಲು ಶಾಲೆಗೆ 30 ಸಾವಿರ ದೇಣಿಗೆ


Team Udayavani, Jan 11, 2022, 5:39 PM IST

ಕಂಪ್ಯೂಟರ್‌ ಖರೀದಿಸಲು ಶಾಲೆಗೆ 30 ಸಾವಿರ ದೇಣಿಗೆ

ಸಿಂದಗಿ: ಸರಕಾರ ಶಾಲೆಗಳಿಗೆ ಸೌಲಭ್ಯಗಳು ನೀಡುತ್ತಿದೆ. ಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದರೆ ಗ್ರಾಮೀಣ ಮಟ್ಟದಲ್ಲಿ ಶಾಲೆಗಳು ಅಭಿವೃದ್ಧಿಗೆ ಸಹಕರಿಸಿದಂತೆ ಎಂದು ತಾಲೂಕಿನ ಬ್ಯಾಕೋಡ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯಗುರು ಎಸ್‌.ಎಸ್‌. ಮಾಣಸೂಣಗಿ ಹೇಳಿದರು.

ತಾಲೂಕಿನ ಬ್ಯಾಕೋಡ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಸ್ಥಳೀಯ ಗ್ರಾಪಂ ಸದಸ್ಯರು ಸೇರಿ ಶಾಲೆಗೆ ಕಂಫ್ಯೂಟರ್‌ ಖರೀದಿಗೆ 30 ಸಾವಿರ ರೂ. ದೇಣಿಗೆ ಪಡೆದು ಅವರು ಮಾತನಾಡಿದರು.

ಶಾಲೆಗೆ ಕಂಪ್ಯೂಟರ್‌ ಅಗತ್ಯವಿತ್ತು. ವಿದ್ಯಾರ್ಥಿಗಳ ದಾಖಲಾತಿ, ಹಾಜರಾತಿ, ಪಠ್ಯ ಪುಸ್ತಕ ಬೇಡಿಕೆ, ವ್ಯಾಸಂಗ ಪ್ರಮಾಣ ಪತ್ರ ಮುಂತಾದ ದಾಖಲಾತಿಗಳನ್ನು ಎಸ್‌ಟಿಎಸ್‌ ತಂತ್ರಾಂಶದಲ್ಲಿ ದಾಖಲಿಸಲು ಕಂಪ್ಯೂಟರ್‌ ಅಗತ್ಯವಿದೆ. ಶಾಲೆಯ ಕಾರ್ಯಗಳನ್ನು ಮಾಡುವ ಜೊತೆಗೆ ಬಿಡುವಿನ ಸಮಯದಲ್ಲಿ ಮಕ್ಕಳಿಗೆ ಕಂಪ್ಯೂಟರ್‌ ಕಲಿಸಲು ಅನಕೂಲಕರವಾಗುತ್ತದೆ. ಶಾಲೆಯ ಅಭಿವೃದ್ಧಿ ಹಿತ ದೃಷ್ಟಿಯಿಂದ ನೀಡಿದ ದೇಣಿಗೆಯನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ದಾನಿಗಳಾದ ಗ್ರಾಪಂ ಸದಸ್ಯರಿಗೆ ಅಭಿನಂಧನೆಗಳನ್ನು ತಿಳಿಸಿ ನಿಮ್ಮ ಮಾರ್ಗದರ್ಶನ ಸದಾ ಇರಲಿ ಎಂದು ಹೇಳಿದರು.

ಗ್ರಾಪಂ ಸದಸ್ಯರಾದ ರಾಯಗೊಂಡಪ್ಪಗೌಡ ಬಿರಾದಾರ, ಸಂತೋಷ ಹಳಗೊಂಡ, ಶ್ರೀಶೈಲ ಗೌರ, ಭೀಮಣ್ಣ ಹವಳಗಿ, ಪರಶುರಾಮ ದೊಡಮನಿ, ಕೃಷ್ಣಾ ಬಡಿಗೇರ ಸೇರಿ ಶಾಲೆಗೆ ಕಂಪ್ಯೂಟರ್‌ ಖರೀದಿಗೆ 30 ಸಾವಿರ ರೂ. ದೇಣಿಗೆ ನೀಡಿದರು. ಶಿಕ್ಷಕರಾದ ಎಸ್‌.ಎಂ. ಪತ್ತಾರ, ಎಸ್‌ .ಬಿ. ದೊಡಮನಿ, ಎಸ್‌.ಎಂ. ಹಿಪ್ಪರಗಿ, ಕುಶಾ ಚವ್ಹಾಣ, ಶಿಕ್ಷಕಿಯರಾದ ಎಸ್‌. ಆರ್‌. ಹಿರೇಮಠ, ರೆಹನಾಬೆಗಂ, ಎಂ.ಎಸ್‌. ಬಿರಾದಾರ, ಜೆ.ಬಿ. ಭಾಸಗಿ, ಜೆ.ಎಂ. ಕನ್ನೊಳ್ಳಿ, ಯು.ಬಿ. ಭಾಗವಾನ ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.