ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ


Team Udayavani, Mar 27, 2023, 11:24 AM IST

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರಗೆ ಹೊರಟಿದ್ದ ಲಾರಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 49.90 ಲಕ್ಷ ರೂ. ಹಣವನ್ನು ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.

ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಚೆಕ್ ಪೋಸ್ಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಚರಿಸುತ್ತಿದ್ದ ಲಾರಿಯನ್ನು ಪರಿಶೀಲಿಸುತ್ತಿದ್ದಾಗ ದಾಖಲೆ ಇಲ್ಲದ 49.90 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.

ಪ್ರಕರಣದ ಸಂಬಂಧ ಬೆಂಗಳೂರು ಮೂಲದ ಸೈಯದ್, ಜಮೀಲ್ ಹಾಗೂ ರಂಗಸ್ವಾಮಿ ಎಂಬ ಮೂವರನ್ನು ನಗದು ಸಹಿತ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ವಶಕ್ಕೆ ಪಡೆದಿದ್ದ ಮೂವರ ವಿರುದ್ಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಟಾಪ್ ನ್ಯೂಸ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

ICC INDIA

ICC World Cup Test Championship ಫೈನಲ್‌: ಫಾಲೋಆನ್‌ ತಪ್ಪಿಸಲು ಭಾರತ ಪ್ರಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdsadad

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ

1-adad

Vijayapura ;ವಾಲ್ ಟ್ಯಾಂಕ್ ನಲ್ಲಿ ಬಿದ್ದು ಸಾಹಿತಿ ರಾಜೇಂದ್ರ ಬಿರಾದಾರ ಮೃತ್ಯು

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

1-aqwqe

Muddebihal ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ