ಮತದಾರರಿಗೆ ಹಂಚಲು ತಂದಿದ್ದ 560 ಬಾಟಲ್ ಗೋವಾ ಮದ್ಯ, ಮೂವರು ಆರೋಪಿಗಳು ವಶಕ್ಕೆ


Team Udayavani, May 7, 2023, 2:33 PM IST

ಮತದಾರರಿಗೆ ಹಂಚಲು ತಂದಿದ್ದ 560 ಬಾಟಲ್ ಗೋವಾ ಮದ್ಯ, ಮೂವರು ಆರೋಪಿಗಳು ವಶಕ್ಕೆ

ಮುದ್ದೇಬಿಹಾಳ: ಮತದಾರರಿಗೆ ಆಮಿಷವೊಡ್ಡುವುದಕ್ಕಾಗಿ ಹಂಚಲು ಗೋವಾದಿಂದ ತರಿಸಲಾಗಿದ್ದ ಅತ್ಯಂತ ಕಳಪೆ ಗುಣಮಟ್ಟದ 86000 ರೂ ಮೌಲ್ಯದ 560 ಮದ್ಯದ ಬಾಟಲುಗಳನ್ನ ವಶಪಡಿಸಿಕೊಂಡಿರುವ ಇಲ್ಲಿನ ಅಬಕಾರಿ ಇಲಾಖೆಯ ಸಿಬ್ಬಂದಿ ಒಟ್ಟು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕವಡಿಮಟ್ಟಿ ಗ್ರಾಮದ ಶಿವಪ್ಪ ರಾಮಣ್ಣ ವಣಕಿಹಾಳ ಎಂಬಾತ ಬೈಕ್ ಮೇಲೆ ಚೀಲಗಳಲ್ಲಿ 180 ಎಂಎಲನ 80 ಬಾಟಲಿಯಲ್ಲಿದ್ದ 14.400 ಲೀಟರ್ ಮದ್ಯ ಮತ್ತು ಬೈಕ್ ಸಮೇತ ಸಿಕ್ಕಿಬಿದ್ದಿದ್ದಾನೆ. ಗೆದ್ದಲಮರಿ ಗ್ರಾಮದ ತೋಟದ ಮನೆಯೊಂದರಲ್ಲಿ ಯಾರಿಗೂ ಸಂಶಯ ಬಾರದಂತೆ ಪೊದೆಗಳಲ್ಲಿ ಅಕ್ರಮವಾಗಿ 10 ಬಾಕ್ಸಗಳಲ್ಲಿ ಬಚ್ಚಿಟ್ಟಿದ್ದ 180 ಎಂಎಲನ 480 ಬಾಟಲಿಗಳಲ್ಲಿದ್ದ 86.400 ಲೀಟರ್ ಮದ್ಯ ವಶಪಡಿಸಿಕೊಂಡು ಗ್ರಾಮದ ರಮೇಶ ಹಣಮಂತ ಹರನಾಳ, ಹಣಮಂತ ಬಸಪ್ಪ ಹರನಾಳ ಎಂಬುವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಬಕಾರಿ ಉಪ ಆಯುಕ್ತ ಶಿವಲಿಂಗಪ್ಪ ಬನಹಟ್ಟಿ, ಅಬಕಾರಿ ಉಪ ಅಧೀಕ್ಷಕ ಲಗಮಪ್ಪ ಸಲಗರ ಮಾರ್ಗದರ್ಶನದಲ್ಲಿ ಮುದ್ದೇಬಿಹಾಳ ಅಬಕಾರಿ ನಿರೀಕ್ಷಕ ಎಂ.ಡಿ.ಕಬಾಡೆ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಬಿ.ಎಸ್.ನಾಗಠಾಣ, ಎಂ.ಬಿ.ಹೊಸಮನಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಅರೋಪಿಗಳು ರಾಷ್ಟ್ರೀಯ ಪಕ್ಷವೊಂದರ ಕಾರ್ಯಕರ್ತರಾಗಿದ್ದು ಈ ಮದ್ಯವನ್ನು ಆ ಪಕ್ಷದಲ್ಲಿರುವ ಮುಖಂಡರೊಬ್ಬರು ತರಿಸಿ ಮತದಾರರಿಗೆ ತಮ್ಮ ಪಕ್ಷದ ಪರವಾಗಿ ಹಂಚಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಕಳಪೆ ಗುಣಮಟ್ಟ:
ಗೋವಾದಲ್ಲಿ ತಯಾರಾಗಿರುವ ರಾಯಲ್ ಬ್ಲೂ ಮಾಲ್ಟ್ ವಿಸ್ಕಿ ಹೆಸರಿನ ಈ ಮದ್ಯವು ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು ಇದನ್ನು ಸೇವಿಸಿದವರು ಆರೋಗ್ಯ ಸಮಸ್ಯೆ ಎದುರಿಸತೊಡಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಈ ಮದ್ಯದ ವಿಷಯದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅಬಕಾರಿ ಕಚೇರಿಯ ಹೆಸರು ಬಹಿರಂಗಪಡಿಸಲಿಚ್ಚಿಸದ ಸಿಬ್ಬಂದಿಯೊಬ್ಬರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.