ಸಿಂದಗಿ ಉಪಚುನಾವಣೆ : ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು
Team Udayavani, Oct 13, 2021, 6:28 PM IST
ವಿಜಯಪುರ : ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆಯುವ ಕೊನೆ ದಿನವಾಗಿದ್ದ ಬುಧವಾರ ಪಕ್ಷೇತರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಇಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಇದರೊಂದಿಗೆ ಅಂತಿಮ ಕಣದಲ್ಲಿ ಆರು ಅಭ್ಯರ್ಥಿಗಳು ಉಳಿದಿದ್ದಾರೆ.
ಕಾಂಗ್ರೆಸ್ ನ ಅಶೋಕ ಮನಗೂಳಿ, ಜೆಡಿಎಸ್ ನ ನಾಜಿಯಾ ಅಂಗಡಿ, ಬಿಜೆಪಿ ಪಕ್ಷದ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಡಾ.ಸುನೀಲಕುಮಾರ ಹೆಬ್ಬಿ, ಪಕ್ಷೇತರ ಅಭ್ಯರ್ಥಿಗಳಾಗಿ ಜೀಲಾನಿ ಮುಲ್ಲಾ, ಬೆಂಗಳೂರು ಮೂಲದ ದೀಪಿಕಾ ಎಸ್ ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಸ್ಪರ್ಧೆಗಾಗಿ ನಾಮಪತ್ರ ಸಲ್ಲಿಸಿದ್ದ ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ ಎಂದು ಸಿಂದಗಿ ಚುನಾವಣೆ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
BJP ಅಸಮಾಧಾನ; ಶೀಘ್ರದಲ್ಲೇ ಆಂತರಿಕ ಭಾವನೆ ಹಂಚಿಕೊಳ್ಳುತ್ತೇನೆ!: ಸದಾನಂದ ಗೌಡ
Shakti Remark:ಸವಾಲು ಸ್ವೀಕರಿಸಿದ್ದೇನೆ-ರಾಹುಲ್ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು
Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ
Loksabha; ಹೆಡ್ ಲೈನ್ ಗಾಗಿ ಅಲ್ಲ, ಡೆಡ್ ಲೈನ್ ಗೆ ಕೆಲಸ ಮಾಡುವವ ನಾನು: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್