ಪಟ್ಟಣ ಸೌಂದರ್ಯಿಕರಣ 6 ಕೋಟಿ


Team Udayavani, Sep 24, 2019, 3:51 PM IST

vp-tdy-2

ತಾಳಿಕೋಟೆ: ಪಟ್ಟಣದ ಸೌಂದರ್ಯಿಕರಣ ದೃಷ್ಟಿಯಿಂದ ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಅವರ ಸೂಚನೆ ಮೇರೆಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ತಂಡ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಿ ಮುಖ್ಯಭಾಗದ ಎಲ್ಲ ರಸ್ತೆಗಳಲ್ಲಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿತು.

ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಎಸ್‌. ಪಾಟೀಲ, ಕಿರಿಯ ಅಭಿಯಂತರ ಜಿ.ವೈ. ಮುರಾಳ ಅವರು ಪುರಸಭೆ ಸದಸ್ಯರೊಂದಿಗೆ ಕೆಪಿಟಿಸಿಎಲ್‌ ಕಚೇರಿ ಹತ್ತಿದ ಜಾನಕಿ ಹಳ್ಳದಿಂದ ಬಸ್‌ ಘಟಕದವರೆಗೆ ಹಾಗೂ ವಿಜಯಪುರ ಸರ್ಕಲ್‌ದಿಂದ ಶಿವಾಜಿ ವೃತ್ತದವರೆಗೆ ಯಾವ ಯಾವ ಕೆಲಸ ಆಗಬೇಕೆನ್ನುವುದರ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಪತ್ರಿಕೆಯೊಂದಿಗೆ ಜಿ.ಎಸ್‌ .ಪಾಟೀಲ ಮಾತನಾಡಿ, ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು ತಾಳಿಕೋಟೆ ಪಟ್ಟಣ ಹೈಟೆಕ್‌ ಸಿಟಿಯನ್ನಾಗಿಸಲು ಮುಖ್ಯ ರಸ್ತೆಗಳಲ್ಲಿ ಏನೇನು ಕೊರತೆಗಳಿಗೆ ಅವುಗಳ ಪಟ್ಟಿ ಮಾಡಿ ಅಂದಾಜು ಪತ್ರಿಕೆ ಸಲ್ಲಿಸಲು ಸೂಚಿಸಿದ್ದಾರೆ.

ಈ ಕಾರಣದಿಂದ ಜಾನಕಿ ಹಳ್ಳದಿಂದ ಬಸ್‌ ಘಟಕದವರೆಗೆ ರಸ್ತೆ ಅಗಲೀಕರಣದ ಜೊತೆಗೆ ದುರಸ್ತಿ, ವಿಜಯಪುರ ವೃತ್ತದಿಂದ ಶಿವಾಜಿ ಚೌಕಿನವರೆಗೆ ರಸ್ತೆ ಅಗಲೀಕರಣ ಹಾಗೂ ಸಂಪೂರ್ಣ ಸಿಸಿ ರಸ್ತೆ ನಿರ್ಮಾಣ ಮಾಡುವುದರೊಂದಿಗೆ ಎಡ ಬಲದಲ್ಲಿ ಟೈಲ್ಸ್‌, ಫುಟ್‌ಪಾತ್‌ ನಿರ್ಮಿಸುವದು ಮತ್ತು ವಿದ್ಯುತ್‌ ದೀಪ ಅಳವಡಿಸಿ ಪಟ್ಟಣದ ಸೌಂದರ್ಯ ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು. ಪುರಸಭೆ ಮುಖ್ಯಾ ಧಿಕಾರಿ ಸುರೇಶ ನಾಯಕ, ಸದಸ್ಯರಾದ ವಾಸುದೇವ ಹೆಬಸೂರ, ಮುತ್ತಣ್ಣ ಚಮಲಾಪುರ, ಜಯಸಿಂಗ್‌ ಮೂಲಿಮನಿ, ನಿಂಗರಾಜ ಕುಂಟೋಜಿ, ಮಾಜಿ ಸದಸ್ಯ ಪ್ರಕಾಶ ಹಜೇರಿ ಹಾಗೂ ಮಂಜು ಶೆಟ್ಟಿ, ದತ್ತು ಹೆಬಸೂರ, ರಾಜಶೇಖರ ಪಾಟೀಲ, ಶಂಬು ಹಂದಿಗನೂರ, ಕಾಶೀನಾಥ ಮಬ್ರುಮಕರ, ಸನಾ ಕೆಂಭಾವಿ ಇದ್ದರು

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.