ಫಲಾಪೇಕ್ಷೆ ಇಲ್ಲದೇ ಮಾಡುವ ಸೇವೆ ದೇವಾರ್ಪಿತ


Team Udayavani, Jan 24, 2022, 5:16 PM IST

24service

ವಿಜಯಪುರ: ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡಿದ ಸೇವೆ ವಿಶ್ವರೂಪಿ. ಪರಮಾತ್ಮನ ಪ್ರತೀಕ ಇಷ್ಟಲಿಂಗಕ್ಕೆ ಸಮರ್ಪಿತ ಎಂದು ನೆಲೋಗಿಯ ಸಿದ್ದಲಿಂಗ ಶ್ರೀಗಳು ಹೇಳಿದರು.

ವಿಜಯಪುರ ನಗರದಲ್ಲಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀವರ್ಚನ ನೀಡಿದ ಶ್ರೀಗಳು, ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗೆ ಇತಿಹಾಸದ ಹಿರಿಮೆ ಹೊಂದಿರುವ ಕನಮಡಿ ಪಾಟೀಲ ಕುಟುಂಬದ ಸಂಜಯ ಪಾಟೀಲ ಅವರು ಪುಣೆಯ ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸದಸ್ಯರಾಗಿ ಆಯ್ಕೆಯಾಗಿರುವುದು ಆಯ್ಕೆ ಸಂತೋಷ ತಂದಿದೆ ಎಂದರು.

ಅರ್ಧ ದಶಕದ ಹಿಂದೆ ಕರ್ನಾಟಕಕ್ಕೆ ಅಪರಿಚಿತವಿದ್ದ ದ್ರಾಕ್ಷಿ ಬೆಳೆಯನ್ನು ಅದರಲ್ಲೂ ಅಪರೂಪದ ತಳಿಯ ದ್ರಾಕ್ಷಿ ಬೆಳೆ ಬೆಳೆದು ಅನೇಕ ರೈತರಿಗೆ ಸ್ಪೂರ್ತಿಯಾದವರು ಕನಮಡಿ ಪಾಟೀಲ ಕುಟುಂಬದ ಹಿರಿಯರಿಗೆ ಸಲ್ಲುತ್ತದೆ ಎಂದರು.

ತಾವು ಮಾತ್ರ ಬೆಳೆದು ಆರ್ಥಿಕ ಅಭಿವೃದ್ಧಿ ಸಾಧಿಸದೇ ಇತರರೂ ದ್ರಾಕ್ಷಿ ಬೆಳೆಯಲು ಪ್ರೇರಣೆ ನೀಡಿದರು. ಇದೀಗ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ದ್ರಾಕ್ಷಿ ದೇಶ-ವಿದೇಶಗಳಲ್ಲಿ ಭಾರಿ ಬೇಡಿಕೆ ಪಡೆದಿದೆ. ತೋಟಗಾರಿಕೆಯಲ್ಲಿ ದ್ರಾಕ್ಷಿ ಬೆಳೆ ವಾಣಿಜ್ಯ ಬೆಳೆಯಾಗಿ ರೂಪುಗೊಂಡಿದ್ದು, ಬಡ ರೈತರ ಬದುಕು ಬಂಗಾರವಾಗಿ ಪರಿಣಮಿಸಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಕಕಮರಿಯ ರಾಯಲಿಂಗೇಶ್ವರ ಸಂಸ್ಥಾನಮಠದ ಅಭಿನವ ಗುರುಲಿಂಗಜಂಗಮ ಶ್ರೀಗಳು ಆಶೀವರ್ಚನ ನೀಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಯುವ ಧುರೀಣ ಸಂಜಯ ಪಾಟೀಲ ಕನಮಡಿ, ಹೆತ್ತವರು, ಗುರು- ಹಿರಿಯರ ಹಾಗೂ ಸಮಾಜದ ಋಣ ತೀರಿಸುವದು ಯಾರಿಂದಲೂ ಅಸಾಧ್ಯ. ಆದರೂ ತಮಗೆ ದೊರೆತ ಅವಕಾಶ ಅವಧಿಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕಾರ್ಯ ಮಾಡಿ ಎಲ್ಲರ ಸಮಾಜದಲ್ಲಿ ಜನರ ಪ್ರೀತಿ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲನಗೌಡ ಪಾಟೀಲ ಮನಗೂಳಿ, ದಾನೇಶ ಅವಟಿ, ರಾಯನಗೌಡ ಪಾಟೀಲ, ಬಸನಗೌಡ ಬಿರಾದಾರ, ಶ್ರೀಕಾಂತ ಪಟ್ಟಣಶೆಟ್ಟಿ ಇದ್ದರು. ಸಿದ್ದು ಗಬ್ಬೂರು ನಿರೂಪಿಸಿದರು. ಮಲ್ಲಣ್ಣ ಮಡಿವಾಳರ ವಂದಿಸಿದರು.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.