1.46 ಲಕ್ಷ ಲಂಚದ ಹಣ ಸಮೇತ ಎಸಿಬಿ ಬಲೆಗೆ ಬಿದ್ದ ಕೈಗಾರಿಕಾ ಜೆಡಿ ಸಿದ್ದಣ್ಣ


Team Udayavani, Jan 12, 2021, 10:12 PM IST

ಲಂಚ 1.46 ಲಕ್ಷ ಹಣದ ಸಮೇತ ಎಸಿಬಿ ಬಲೆಗೆ ಬಿದ್ದ ಕೈಗಾರಿಕಾ ಜೆಡಿ ಸಿದ್ದಣ್ಣ

ವಿಜಯಪುರ: ತಮ್ಮ ಇಲಾಖೆಯ ಯೋಜನೆ ಸಬ್ಸೀಡಿ ಹಣ ನೀಡಲು ಫಲಾನುಭವಿಯಿಂದ ಲಕ್ಷಾಂತರ ರೂ. ಲಂಚ ಪಡೆದ ವಿಜಯಪುರ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಸಿದ್ದಣ್ಣ ಹಣದ ಸಮೇತ ಎಸಿಬಿ ಬಲೆಗೆ ಬಿದ್ದಿದ್ದಾರೆ‌.

ನಗರದ ಕೈಗಾರಿಕಾ ಕೇಂದ್ರದ ಕೆಐಎಡಿಬಿ ವ್ಯಾಪ್ತಿಯಲ್ಲಿ ಭಾಗ್ಯಶ್ರೀ ವಿಜಯಕುಮಾರ ಮನ್ನೂರು ಎಂಬವರು ಶುದ್ಧ ನೀರಿನ ಘಟಕ ಇರುವ ಮೇ.ನಂದಿ ಅಗ್ರೋ ಫುಡ್ ಇಂಡಸ್ಟ್ರೀಸ್ ಹೆಸರಿನ ಘಟಕವನ್ನು ಸಂಗನಗೌಡ ಪಾಟೀಲ ಎಂಬರಿಂದ ಖರೀದಿಸಿದ್ದರು.

ಸದರಿ ಘಟಕ ಖರೀದಿಗಾಗಿ ಫಲಾನುಭವಿ ಭಾಗ್ಯಶ್ರೀ ಅವರಿಗೆ ಸರ್ಕಾರ 20.87 ಲಕ್ಷ ರೂ. ಸಬ್ಸೀಡಿ ಮಂಜೂರಾಗಿತ್ತು. ಆದರೆ ಈ ಸಬ್ಸಿಡಿ ಹಣ ಬಿಡುಗಡೆಗೆ ಸಿದ್ದಣ್ಣ ಲಂಚಕ್ಕೆ ಬೇಡಿಕೆ ಇಟ್ಟರೂ ಫಲಾನುಭವಿ ಲಂಚ ನೀಡಲು ನಿರಾಕರಿಸಿದ್ದರು.

ಲಂಚದ ನೀಡದ ಕಾರಣಕ್ಕೆ ಭಾಗ್ಯಶ್ರೀ ಅವರಿಗೆ ಸಬ್ಸೀಡಿ ಹಣ ಬಿಡುಗಡೆ ಮಾಡದಂತೆ ಜಂಟಿ ನಿರ್ದೇಶಕ ಸಿದ್ದಣ್ಣ ಬ್ಯಾಂಕ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

ಅಲ್ಲದೇ ಸಬ್ಸೀಡಿ ಹಣ ಬಿಡುಗಡೆಗೆ 1.46 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದರಿಂದ  ಫಲಾನುಭವಿ ಭಾಗ್ಯಶ್ರೀ ಅವರ ಪತಿ ವಿಜಯಕುಮಾರ ಎಸಿಬಿ ಮೊರೆ ಹೋಗಿದ್ದರು.

ಮಂಗಳವಾರ ಸಂಜೆ 7.40 ರ ಸುಮಾರಿಗೆ ಫಲಾನುಭವಿ ಭಾಗ್ಯಶ್ರೀ ಅವರಿಂದ 1.46 ಲಕ್ಷ ರೂ. ಲಂಚ ಸ್ವೀಕರಿಸಿದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿ ಅಧಿಕಾರಿ ಸಿದ್ದಣ್ಣ ಅವರನ್ನು ಬಂಧಿಸಿದ್ದಾರೆ‌.

ಎಸಿಬಿ ವಿಜಯಪುರ ಡಿಎಸ್ಪಿ ಬಿ.ಎಸ್.ಗಂಗಲ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಪಿಐ ಹರಿಶ್ಚಂದ್ರ, ಪರಮೇಶ್ವರ ಕವಟಗಿ ಅವರ ತಂಡ ದಾಳಿಯಲ್ಲಿ ಪಾಲ್ಗೊಂಡಿತ್ತು.

ಇದನ್ನೂ ಓದಿ : ಸಿ.ಎಂ. ನನಗೆ ಕರೆ ಮಾಡಿಲ್ಲ, ನನ್ನ ಕರೆನ್ಸಿ ಖಾಲಿಯಾಗಿದೆ-ಯತ್ನಾಳ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.