ಚಿನ್ನೋತ್ಪಾದನೆ ದ್ವಿಗುಣಗೊಳಿಸಲು ಕ್ರಮ: ವಜ್ಜಲ


Team Udayavani, Dec 23, 2020, 7:25 PM IST

ಚಿನ್ನೋತ್ಪಾದನೆ ದ್ವಿಗುಣಗೊಳಿಸಲು ಕ್ರಮ: ವಜ್ಜಲ

ಹಟ್ಟಿಚಿನ್ನದಗಣಿ: ಗಣಿ ಕಂಪನಿಯು ಪ್ರತಿದಿನ ಉತ್ಪಾದಿಸುವ ಚಿನ್ನದ ಪ್ರಮಾಣವನ್ನು ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಗಣಿಕಂಪನಿಯು ದಿನಕ್ಕೆ 6 ಕೆ.ಜಿ ಚಿನ್ನ ಉತ್ಪಾದಿಸುತ್ತಿದ್ದು, ಇನ್ನುಮುಂದೆ 10 ರಿಂದ 11 ಕೆ.ಜಿ ಉತ್ಪಾದಿಸಲುವ್ಯವಸ್ಥಾಪಕ ನಿರ್ದೇಶಕರ ಸಮ್ಮುಖದಲ್ಲಿ ನಡೆದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಕಂಪನಿ ನೀಡುವ ಡಿಎಂಎಫ್‌ ಅನುದಾನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ಕೃಷ್ಣಾ ನದಿಯಿಂದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ನಿರ್ದೇಶಕ ಮಂಡಳಿ ಸಭೆಯಲ್ಲಿ ಚರ್ಚಿಸಿ, ಯೋಜನೆ ರೂಪಿಸಲಾಗುವುದು. ವಂದಲಿ ಹೊಸೂರು ಕ್ರಾಸ್‌ನಿಂದ ಚಿಂಚರಿಕಿವರೆಗೆ 8.32 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ನಿರ್ದೇಶಕ ಮಂಡಳಿ ಸಭೆ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಮೃತ ಕಾರ್ಮಿಕ ಕುಟುಂಬದ ಅವಲಂಬಿತರಿಗೆ, ಗಣಿ ಕಂಪನಿಗೆ ಜಮೀನುಕಳೆದುಕೊಂಡ ಭೂ ಸಂತ್ರಸ್ತರಿಗೆ ಶೀಘ್ರದಲ್ಲೇ ಉದ್ಯೋಗ ನೀಡುವುದಾಗಿ ತಿಳಿಸಿದರು.

ಕೆಲವು ನ್ಯೂನ್ಯತೆಗಳಿರುವ ಕಾರಣ ವೈದ್ಯಕೀಯ ಅನರ್ಹತೆ ಆಧಾರದಡಿ ಉದ್ಯೋಗ ನೀಡಲು ವಿಳಂಬವಾಗುತ್ತಿದ್ದು, ಪರಿಶೀಲಿಸಿ ಜಾರಿಗೆ ತರುವುದಾಗಿ ತಿಳಿಸಿದರು.

ಪ್ರತಿ ವರ್ಷ ಕಾರ್ಮಿಕರಿಗೆ ನೀಡುತ್ತಿದ್ದ ಬೋನಸ್‌ ಹಣ ಡಿ.25ರೊಳಗೆ ಕಾರ್ಮಿಕರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಗಣಿ ಕಂಪನಿ ನಿರ್ದೇಶಕ ಶ್ರೀನಿವಾಸ್‌ರಾಜ್‌ ದೇಸಾಯಿ, ಮುಖಂಡರಾದ ಗುಂಡಪ್ಪಗೌಡಪೊಲೀಸ್‌ಪಾಟೀಲ್‌, ಪರಮೇಶ್‌ ಯಾದವ, ರಮೇಶ ಉಳಿಮೇಶ್ವರ್‌, ವೆಂಕೋಬ್‌ ಪವಾಡೆ, ಅಧಿಕಾರಿ ವಿಶ್ವನಾಥ ನಾಯಕ ಇದ್ದರು.

ಟಾಪ್ ನ್ಯೂಸ್

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸುFive state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

bjp-jAssembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

Assembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

Mangaluru ವಾಹನ ಕಳವು: ಆರೋಪಿಯ ಬಂಧನ

Mangaluru ವಾಹನ ಕಳವು: ಆರೋಪಿಯ ಬಂಧನ

Missing Case ಬ್ರಹ್ಮಾವರ: ಮಹಿಳೆ ನಾಪತ್ತೆ

Missing Case ಬ್ರಹ್ಮಾವರ: ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಗ್ಯಾರಂಟಿ ಘೋಷಿಸಿದ್ದು ಅದರ ಗೆಲುವಿಗೆ ಕಾರಣ: ಎಂ.ಬಿ ಪಾಟೀಲ್

Assembly Result; ಬಿಜೆಪಿ ಗ್ಯಾರಂಟಿ ಘೋಷಿಸಿದ್ದು ಅದರ ಗೆಲುವಿಗೆ ಕಾರಣ: ಎಂ.ಬಿ ಪಾಟೀಲ್

ಮಾಂಸದಲ್ಲಿ ವಿಷ ಹಾಕಿ ಬೀದಿ ನಾಯಿಗಳ ಹತ್ಯೆ

Vijayapura ಮಾಂಸದಲ್ಲಿ ವಿಷ ಹಾಕಿ ಬೀದಿ ನಾಯಿಗಳ ಹತ್ಯೆ

accident

Indi; ಟ್ರ್ಯಾಕ್ಟರ್-ಬಸ್ ಢಿಕ್ಕಿ: 20 ಪ್ರಯಾಣಿಕರಿಗೆ ಗಾಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Muddebihal: 3-4 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Muddebihala: 3-4 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

D K SHIVAKUMAR

Telangana: ನಮ್ಮ ತೆಲಂಗಾಣ ಮಿಷನ್‌ ಯಶಸ್ವಿ- ಡಿ.ಕೆ. ಶಿವಕುಮಾರ್‌

revanth reddy

Telangana: `ಕಾರು’ಬಾರು ಬಂದ್‌ ಮಾಡಿದ ಕೈ

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸುFive state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.