ಅಂಗವಿಕಲರಿಗೆ ಪ್ರೋತ್ಸಾಹ ನೀಡಲು ಸಲಹೆ


Team Udayavani, Dec 31, 2017, 12:16 PM IST

vij-3.jpg

ಸಿಂದಗಿ: ಸರಕಾರ ಅಂಗವಿಕಲ ಮಕ್ಕಳನ್ನು ನಿರ್ಲಕ್ಷಿಸದೇ ಅವರ ಆರೋಗ್ಯ ಕಾಪಾಡುವ ಜೊತೆಗೆ ಅವರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಪಟ್ಟಣದ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ರೆಡ್‌ಕ್ರಾಸ್‌ ಘಟಕದ ಪ್ರೋಗ್ರಾಂ ಆಫಿಸರ್‌, ಪ್ರಾಧ್ಯಾಪಕ ಬಿ.ಎನ್‌. ಪಾಟೀಲ ಇಬ್ರಾಹಿಂಪುರ
ಹೇಳಿದರು.

ಶನಿವಾರ ಪಟ್ಟಣದ ತಾಪಂ ಸಭಾಭವನದಲ್ಲಿ ಸಿ.ಎಂ. ಮನಗೂಳಿ ಪದವಿ ಮಹಾವಿದ್ಯಾಲಯದ ಯುವ ರೇಡ್‌ ಕ್ರಾಸ್‌ ಘಟಕ, ಕರ್ನಾಟಕ ಅಂಗವಿಕಲರ ಐಕ್ಯಾತಾ ವೇದಿಕೆ, ಭಾರತೀಯ ರೇಡ್‌ಕ್ರಾಸ್‌ ತಾಲೂಕಾ ಶಾಖೆ ಇವರ
ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚಾರಣೆ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪ್ರತಿಯೊಬ್ಬರಲ್ಲಿ ಸಾಮರ್ಥ್ಯವಿರುವಂತೆ ಅಂಗವಿಕಲ ಮಕ್ಕಳಲ್ಲಿಯೂ ಸಾಮರ್ಥ್ಯವಿದೆ. ಅದನ್ನು ಗುರುತಿಸಿ ಬೆಳಕಿಗೆ ತರಲು ನಾವೆಲ್ಲರು ಪ್ರಯತ್ನಿಸಬೇಕು. ಅಂಗವಿಕಲ ಮಕ್ಕಳ ಕಲ್ಯಾಣಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು
ಅನುಷ್ಠಾನಗೊಳಿಸಿದೆ. ಅಂಥ ಯೋಜನೆಗಳನ್ನು ಹೆಚ್ಚಿಗೆ ಪ್ರಚಾರ ಮಾಡಬೇಕು ಎಂದರು.

ಅಂಗವಿಕಲರು ಕೀಳರಿಮೆ ತಿಳಿಯುವುದು ಬೇಡ. ಜಗತ್ತಿನಲ್ಲಿ ಸಾಧಕರ ಸಾಲಿನಲ್ಲಿ ಸಾಕಷ್ಟು ಜನ ಅಂಗವಿಕಲರಿದ್ದಾರೆ. ನಮ್ಮ ತಾಲೂಕಿನ ರೆಡ್‌ ಕ್ರಾಸ್‌, ಯುವ ರೆಡ್‌ಕ್ರಾಸ್‌ ಅಂಗವಿಕಲರಿಗೆ ವಿಶೇಷ ಯೋಜನೆಗಳನ್ನು ಹಮ್ಮಿಕೊಂಡಿವೆ.
ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್‌ಕ್ರಾಸ್‌ ತಾಲೂಕು ಶಾಖೆ ಸಭಾಪತಿ ಬಿ.ಎಂ. ಬಿರಾದಾರ ಮಾತನಾಡಿ, ತಾಯಿಯ ಗರ್ಭದಲ್ಲಿನ ಮಗು ಅಂಗವಿಕಲತೆಗೆ ನಿಜವಾದ ಕಾರಣವೇನೆಂದು ತಿಳಿಯಬೇಕು. ಅಪೌಷ್ಠಿಕತೆ
ಮತ್ತು ಸ್ವತ್ಛತೆಯಿರದೆ ಇರುವುದರಿಂದ ಹೆರಿಗೆಯ ಸಮಯದಲ್ಲಿ ಸಾಧನ ಸಲಕರಣೆ ಇಲ್ಲದಿರುವುದರಿಂದ ಮಕ್ಕಳು ಅಂಗವಿಕಲರಾಗಿ ಜನಿಸುವ ಸಾಧ್ಯತೆ ಇರುತ್ತದೆ. ಅದಕ್ಕಾಗಿ ಎಲ್ಲರಿಗೂ ಅದರ ತಿಳಿವಳಿಕೆ ನಿಡುವುದರಿಂದ ಮಾತ್ರ ಅಂಗವಿಕಲ ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸಾಧ್ಯ. ಅಂಗವಿಕಲ ಮಕ್ಕಳಿಗೆ ಬರವ ಸರಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಿ.ಎಂ. ಮನಗೂಳಿ ಮಹಾವಿದ್ಯಾಲಯದ ಗ್ರಂಥಪಾಲಕ ಸಿದ್ದಬಸವ ಕುಂಬಾರ, ಜಿಲ್ಲಾ ಪ್ಲೋರೋಸಿನ್‌ ಸಲಹೆಗಾರ ವಿಜಯಮಹಾಂತೇಶ ಹರಗಬಾಳ, ತಾಪಂ ವ್ಯವಸ್ಥಾಪಕ ಮುರುಗೇಶ ನಾರಾಯಣಕರ, ಕರ್ನಾಟಕ ಅಂಗವಿಕಲರ
ಐಕ್ಯಾತಾ ವೇದಿಕೆ ಅಧ್ಯಕ್ಷೆ ಸಬಿಯಾಬೇಗಂ ಮರ್ತೂರ, ಕಾರ್ಯದರ್ಶಿ ಗಂಗಾಧರ ಸಿ. ಮಾತನಾಡಿದರು. ತಾಪಂ ಎಂಆರ್‌ಬ್ಲೂ ಮುತ್ತುರಾಜ ಸಾತಿಹಾಳ ವೇದಿಕೆಯಲ್ಲಿದ್ದರು.

ಮಲ್ಲಪ್ಪ ಕರ್ನಾಳ, ಲಕ್ಷ್ಮೀ ರಾಠೊಡ, ವಿಠ್ಠಲ ಬಾಗೇವಾಡಿ, ಬೀರಪ್ಪ ರೇಬಿನಾಳ, ಸಂಗಪ್ಪ ಸುರಗಿಹಳ್ಳಿ, ಪರಮೇಶ್ವರ ಕೋರಿ, ಸುರೇಖಾ ಗುರವ, ವಿಜಯಕುಮಾರ ಭಜಂತ್ರಿ, ಎಂ.ಎನ್‌. ಕರ್ನಾಳ, ಸಂತೋಷ ಯಡ್ರಾಮಿ, ಪ್ರಕಾಶ
ಸುಂಕದ, ತಾಪಂ ಕಾರ್ಯಾಲಯದ ರಾಮಕೃಷ್ಣ ಹೆಬ್ಟಾಳ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಅಂಗವಿಕಲರು ಕಾರ್ಯಕ್ರದಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.