ವೈಜ್ಞಾನಿಕ ಆಡು ಸಾಕಾಣಿಕೆಗೆ ಸಲಹೆ
Team Udayavani, Jan 28, 2022, 5:37 PM IST
ಇಂಡಿ: ವೈಜ್ಞಾನಿಕ ಆಡು ಸಾಕಾಣಿಕೆ ರೈತರಿಗೆ ಲಾಭದಾಯಕ. ಹೈನುಗಾರಿಕೆ ಉಪಕಸುಬಾಗಿದ್ದು, ಇದನ್ನು ವೈಜ್ಞಾನಿಕವಾಗಿ ಮಾಡಿದಲ್ಲಿ ಅತಿ ಹೆಚ್ಚು ಆದಾಯ ಪಡೆದು ಯಶಸ್ವಿಯಾಗಿ ಹೊರ ಹೊಮ್ಮಬಹುದು ಎಂದು ಕೆವಿಕೆ ವಿಜ್ಞಾನಿ ಡಾ| ಸಂತೋಷ ಶಿಂಧೆ ಹೇಳಿದರು.
ಗುರುವಾರ ಪಟ್ಟಣದ ರೈಲು ನಿಲ್ದಾಣ ರಸ್ತೆಯ ಕೃಷಿ ವಿಜ್ಞಾನಿ ಕೇಂದ್ರದಲ್ಲಿ ವೈಜ್ಞಾನಿಕ ಆಡು ಸಾಕಣಿಕೆ ತರಬೇತಿಯಲ್ಲಿ ಅವರು ಮಾತನಾಡಿದರು.
ಆಡುಗಳು ಅವುಗಳ ತಳಿಗಳ ಆಯ್ಕೆ, ಆಹಾರ, ಪೋಷಣೆ ಮತ್ತು ಕಾಯಿಲೆಗಳ ಕುರಿತು ರೈತರಿಗೆ ಮೂರು ದಿನಗಳ ಕಾಲ ಉಪನ್ಯಾಸ ಮತ್ತು ಆಡು ಸಾಕಾಣಿಕೆ ಕ್ಷೇತ್ರಕ್ಕೆ ಭೇಟಿ ನೀಡಿ ಮಾಹಿತಿ ಒದಗಿಸುತ್ತೇವೆ ಎಂದರು.
ತರಬೇತಿಯಲ್ಲಿ 50ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ಪಾಲ್ಗೊಂಡಿದ್ದರು. ವಿಜ್ಞಾನಿ ಡಾ| ಎಸ್.ಎಸ್. ಅಂಜುಮ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್