ಭಕ್ತಿಯಲ್ಲಿ ಮಿಂದೆದ್ದ ಚಂದ್ರಮ್ಮಾ ದೇವಿ ಭಕ್ತರು


Team Udayavani, Feb 28, 2020, 5:40 PM IST

28-Febraury-27

ಆಲಮಟ್ಟಿ: ಚಂದ್ರಗಿರಿ ಜಾತ್ರೆಯ ದೃಶ್ಯ.

ಆಲಮಟ್ಟಿ: ಸಾಕ್ಷಾತ್‌ ಚಾಮುಂಡೇಶ್ವರಿ ಅವತಾರವೆಂದೇ ಜನಜನಿತವಾಗಿರುವ ಪ್ರಸಿದ್ಧ ಚಂದ್ರಮ್ಮಾ ದೇವಿ ಜಾತ್ರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮೂಲಕ ಆರಂಭಗೊಂಡಿತು.

ಲಾಲ್‌ ಬಹಾದ್ದೂರ ಶಾಸ್ತ್ರಿ ಜಲಾಶಯದ ಹಿನ್ನೀರಿನಲ್ಲಿ ಗುರುವಾರ ಬೆಳಗಿನ ಜಾವದಿಂದಲೇ ನೂರಾರು ಭಕ್ತರು ಮಿಂದು ಮಡಿಯಾಗಿ ವಯೋಭೇದ ಹಾಗೂ ಲಿಂಗಭೇದವಿಲ್ಲದೇ ದೇವಸ್ಥಾನದವರೆಗೆ ದೀಡ್‌ ನಮಸ್ಕಾರ ಹಾಕಿ ಭಕ್ತಿ ಮೆರೆದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗುರುವಾರ ಬೆಳಗಿಜಾವ ದೇವಿಗೆ ಅಭಿಷೇಕ, ನೈವೇದ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದ ನಂತರ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಸಂಜೆಯಾದರೂ ಕೂಡ ದರ್ಶನ ಪಡೆಯುವವರ ಸಂಖ್ಯೆ ಏರಿಕೆಯಾಗುತ್ತಿತ್ತು.

ರಾಜ್ಯದ ವಿವಿಧ ಮೂಲೆಗಳಿಂದ ಹಾಗೂ ಮಹಾರಾಷ್ಟ್ರದ ಮುಂಬೈ, ಕೊಲ್ಲಾಪುರ, ಪುಣೆ ಸೇರಿದಂತೆ ನೆರೆಯ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಚಂದ್ರಮ್ಮಾದೇವಿ ದರ್ಶನಕ್ಕೆ ಆಗಮಿಸಿದ್ದರು. ತಮ್ಮ ಹರಕೆ ಹಾಗೂ ನೈವೇದ್ಯ ಅರ್ಪಿಸುವವರ ಸಂಖ್ಯೆ ಮಧ್ಯಾಹ್ನದ ನಂತರ ಅಧಿಕವಾಗಿತ್ತು.

ಜಿಲ್ಲೆಯ ವಿವಿಧ ಕಡೆಯಿಂದ ಎರಡು ದಿನ ಹೆಚ್ಚಾಗಿ ಜನ ಬರುತ್ತಾರೆ. ಜಾತ್ರೆಗೆ ಮಕ್ಕಳ ವಿವಿಧ ಮನೋರಂಜನಾ ಕ್ರೀಡೆಗಳು ಬಂದಿದ್ದು, ಅವುಗಳ ಆಡುವುದರಲ್ಲಿ ಯುವಕರು ಮತ್ತು ಮಕ್ಕಳು ತಲ್ಲೀನರಾಗಿದ್ದರು. ಮಿಠಾಯಿ ಅಂಗಡಿ, ಬಳೆ ಅಂಗಡಿ, ಮಕ್ಕಳ ಆಟಗಳ ಅಂಗಡಿಗಳನ್ನು ಹಾಕಲಾಗಿದ್ದು, ಲಂಬಾಣಿ ವಸ್ತ್ರಗಳ ಮಾರಾಟದ ಅಂಗಡಿಗಳು ಈ ಬಾರಿ ಗಮನ ಸೆಳೆದವು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.