ಕಾಂಗ್ರೆಸ್ ಶಾಸಕ ದ್ವಯರ ಪ್ರತಿಷ್ಠೆ- ಆಲಮಟ್ಟಿ ಇಂಜಿನಿಯರ್ ಎತ್ತಂಗಡಿ


Team Udayavani, Apr 30, 2020, 12:34 PM IST

ಕಾಂಗ್ರೆಸ್ ಶಾಸಕ ದ್ವಯರ ಪ್ರತಿಷ್ಠೆ- ಆಲಮಟ್ಟಿ ಇಂಜಿನಿಯರ್ ಎತ್ತಂಗಡಿ

ವಿಜಯಪುರ: ತಿಡಗುಂದಿ ವಿಸ್ತರಣೆ ನಾಲೆಗೆ ನೀರು ಹರಿಸುವ ಹಾಗೂ ಗಂಗಾ ಪೂಜೆಯ ವಿಷಯವಾಗಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ಕಿತ್ತಾಟಕ್ಕೆ ಅಧಿಕಾರಿ ಎತ್ತಂಗಡಿ ಆಗಿದ್ದಾರೆ.

ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರಿ ಸಾಗರ ಆಣೆಕಟ್ಟು ವಲಯದ ಮುಖ್ಯ ಇಂಜಿನಿಯರ್ ಆರ್.ಪಿ.ಕುಲಕರ್ಣಿ ಅವರ ಸೇವೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಹಿಂದಿರುಗಿಸಲಾಗಿದೆ.

ಜಲ ಸಂಪನ್ಮೂಲ ಇಲಾಖೆ ಸೇವಾ ವಿಭಾಗದ ಉಪ ಕಾರ್ಯದರ್ಶಿ ಎಸ್.ಆರ್.ಬಸವರಾಜಯ್ಯ ಇವರು ಏ. 29 ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಅರ್.ಪಿ.ಕುಲಕರ್ಣಿ ಅವರ ಸೇವೆಯನ್ನು ಡಿ.ಪಿ.ಎ.ಆರ್. ಇಲಾಖೆಗೆ ಹಿಂದಿರುಗಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಮುಳವಾಡ ಏತ ನೀರಾವರಿ ಯೋಜನೆಯಿಂದ ಕೆರೆಗೆ ನೀರು ತುಂಬಿಸಲು ತಿಡಗುಂದಿ ವಿಸ್ತರಣೆ ನಾಲೆಗೆ ನೀರು ಹರಿಸಲಾಗಿದೆ. ಇದೇ ಮೊದಲ ಬಾರಿಗೆ ತಿಡಗುಂದಿ ನಾಲೆಯ ವಿಜಯಪುರ ಬಳಿ ಜಲ ಮೇಲ್ಸೇತುವೆ ಮೂಲಕ ನೀರು ಹರಿದು ಬಂದಿದೆ. ಹೀಗಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ, ನಾಗಠಾಣಾ ಶಾಸಕ ದೇವಾನಂದ ಚವ್ಹಾಣ ಜಂಟಿಯಾಗಿ ಪೂಜೆ ಸಲ್ಲಿಸಿ, ಲೋಕಾರ್ಪಣೆ ಮಾಡಿದ್ದರು. ಸದರಿ ಕಾರ್ಯಕ್ರಮದಲ್ಲಿ ಕೆಬಿಜೆಎನ್ಎಲ್ ಅಧಿಕಾರಿಗಳೂ ಪಾಲ್ಗೊಂಡಿದ್ದರು.

ಈ ಭಾಗದ ಶಾಸಕರಾದ ತಮ್ಮ ಗಮನಕ್ಕೆ ತರದೇ ನಾಲೆಗೆ ನೀರು ಹರಿಸುವ, ಜಲ ಮೇಲ್ಸೇತುವೆ ಉದ್ಘಾಟನೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಈ ಲೋಪಕ್ಕೆ ಕಾರಣವಾದ ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂಡಿ ಕ್ಷೇತ್ರದ ಶಾಸಕ ಯಶವಂತ್ರಾಯಗೌಡ ಪಾಟೀಲ, ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆದಿದ್ದರು.

ಅಲ್ಲದೇ ಇದೇ ವಿಷಯವಾಗಿ ಜಿಲ್ಲೆಯ ಕಾಂಗ್ರೆಸ್ ಶಾಸಕ ದ್ವಯರಾದ ಯಶವಂತ್ರಾಯಗೌಡ ಹಾಗೂ ಎಂ.ಬಿ.ಪಾಟೀಲ ಪರಸ್ಪರ ಅರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದರು. ಇದರ ಬೆನ್ನಲ್ಲೇ ಆಲಮಟ್ಟಿ ಶಾಸ್ತ್ರೀ ಜಲಾಶಯಕ್ಕೆ ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಬುಧವಾರ (ಏ.29) ದೊಳಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಸಚಿವ ಜಾರಕಿಹೊಳಿ ಹೇಳಿದಂತೆ ಬುಧವಾರವೇ ಕೆಬಿಜೆಎನ್ಎಲ್ ಅಧಿಕಾರಿ ಆರ್.ಪಿ.ಕುಲಕರ್ಣಿ ಅವರ ಸೇವೆಯನ್ನು ಡಿಪಿಎಆರ್ ಗೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ಪ್ರತಿಷ್ಠೆಗೆ ಅಧಿಕಾರಿ ಎತ್ತಂಗಡಿ ಅಗಿದ್ದಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.