ಇಟ್ಟಂಗಿ ಭಟ್ಟಿ ಕಾರ್ಮಿಕರನ್ನು ಮರಳಿ ಕಳುಹಿಸಿದ ಪೊಲೀಸರು


Team Udayavani, Apr 17, 2020, 1:38 PM IST

17-April-14

ವಿಜಯಪುರ: ಜಿಲ್ಲಾ ಗಡಿ ಪ್ರವೇಶ ಮಾಡಿದ್ದ ವಲಸಿಗರನ್ನು ಮರಳಿ ಕಳುಹಿಸಲಾಯಿತು.

ಆಲಮಟ್ಟಿ: ಹೊಟ್ಟೆಪಾಡಿಗಾಗಿ ಧಾರವಾಡ ಜಿಲ್ಲೆಗೆ ಹೋಗಿದ್ದ ಜಿಲ್ಲೆಯ ಸಿಂದಗಿ ತಾಲೂಕು ಹಾಗೂ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಕಾರ್ಮಿಕರು ಜಿಲ್ಲೆಯ ಗಡಿಪ್ರವೇಶಕ್ಕೂ ಮುನ್ನ ಅವರನ್ನು ತಡೆದು ಗುರುವಾರ ಬೆಳಗಿನ ಜಾವ ಮರಳಿ ಕಳುಹಿಸಲಾಯಿತು.

ದೇಶದಲ್ಲಿ ಲಾಕ್‌ಡೌನ್‌ ಘೋಷಣೆಯನ್ನು ಏಪ್ರಿಲ್‌ 14ರ ವರೆಗೆ ಎಂದು ಘೋಷಿಸಿದ್ದರಿಂದ ಧಾರವಾಡ, ಕಲಘಟಗಿ ಹಾಗೂ ಹುಬ್ಬಳ್ಳಿಯ ಹೊರವಲಯದಲ್ಲಿರುವ ಇಟ್ಟಂಗಿ ತಯಾರಿಕೆ ಭಟ್ಟಿಗಳಲ್ಲಿ ದಿನಗೂಲಿ ಕಾರ್ಮಿಕರಾಗಿ ಸುಮಾರು ಎರಡು ನೂರು ಜನರು ಕಳೆದ ಕೆಲಸ ಮಾಡುತ್ತಿದ್ದ ಕಾರ್ಮಿಕರು ಏ.14ಕ್ಕೆ ಲಾಕಡೌನ್‌ ಮುಗಿಯಲಿದ್ದು, ನಂತರ ತಮ್ಮ ಸ್ವಗ್ರಾಮಗಳಿಗೆ ತೆರಳಬಹುದೆಂದು ನಿರೀಕ್ಷಿಸಿದವರಿಗೆ ಮೇ 3ರ ವರೆಗೆ ಲಾಕ್‌ಡೌನ್‌ ಅವ ಧಿಯನ್ನು ವಿಸ್ತರಿಸಿರುವುದರಿಂದ ಕಂಗೆಟ್ಟು, ಕಾಲ್ನಡಿಗೆ ಮೂಲಕ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿದ್ದರು.

ಆಲಮಟ್ಟಿ ಹಳೇ ಕೃಷ್ಣಾ ಸೇತುವೆ ಮೂಲಕ ಒಳಗೆ ಪ್ರವೇಶಿಸಿದ್ದವರಲ್ಲಿ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಸೇರಿದ್ದರು. ಸಿಂದಗಿ ತಾಲೂಕಿನ ಮೋರಟಗಿಯ ಮಹಿಳೆಯೊಬ್ಬಳು ಕಂಕುಳಲ್ಲಿದ್ದ ಹಾಲುಗಲ್ಲದ ಕೂಸಿನೊಂದಿಗೆ ಬಂದಿದ್ದು, ಕಂದಮ್ಮ ಹಸಿವಿಂದ ಅಳುತ್ತಿರುವುದನ್ನು ಕಂಡು ಅಲ್ಲಿದ್ದವರು ಮಮ್ಮಲಮರುಗಿ ಮಗುವಿಗೆ ಬಿಸ್ಕತ್ತು ನೀಡಿದರು.

ಈ ಕುರಿತು ಆಗಮಿಸಿರುವ ವಲಸಿಗರನ್ನು ಮಾತನಾಡಿಸಿದಾಗ ತಾವು ತಮ್ಮ ಊರುಗಳನ್ನು ತಲುಪಲು ಕ್ಯಾಂಟರ್‌ ವಾಹನ ಉಪಯೋಗಿಸಿಕೊಂಡಿದ್ದು ಜಿಲ್ಲಾಗಡಿ ಚೆಕಪೋಸ್ಟಗಳಲ್ಲಿ ಜನರು ತುಂಬಿದ ವಾಹನವನ್ನು ಬಿಡುವದಿಲ್ಲವೆಂದು ತಿಳಿದು ಚೆಕಪೋಸ್ಟಗಳು ಸಮೀಪಿಸಿದಾಗ 2ಕಿ.ಮೀ.ಅಂತರದಲ್ಲಿ ವಾಹನದಿಂದ ಇಳಿದು ರೈತರ ಜಮೀನುಗಳಲ್ಲಿ ಕಾಲ್ನಡಿಗೆಯ ಮೂಲಕ ಹಾದು ನಂತರ ವಾಹನ ಏರಿಕೊಂಡು ಪ್ರಯಾಣ ಬೆಳೆಸುತ್ತಿದ್ದೇವೆ.ನಾವು ಕೆಲಸಮಾಡುತ್ತಿದ್ದ ಸ್ಥಳವನ್ನು ಬಿಟ್ಟು ಮೂರುದಿನಗಳಾಗಿವೆ ಅಲ್ಲಿಯಿಂದ ಈ ಕ್ಷಣದವರೆಗೂ ನಾವು ಯಾರೂ ಊಟ ಮಾಡಿಲ್ಲ, ರೈತರ ಜಮೀನಿನಲ್ಲಿರುವ ಹಾಗೂ ನದಿಗಳಲ್ಲಿನ ನೀರನ್ನು ಮಾತ್ರ ಕುಡಿದು ಪ್ರಯಾಣ ಬೆಳೆಸುತ್ತಿದ್ದೇವೆ ಇದರಿಂದ ಸಣ್ಣಸಣ್ಣ ಮಕ್ಕಳು ಹಸಿವಿನಿಂದ ಬಳಲಿದ್ದಾರೆ, ನಮಗೆ ಊಟಬೇಡ ಏನೂ ಬೇಡ ನಮ್ಮನ್ನು ನಮ್ಮೂರಿಗೆ ಕಳಿಸಿದರೆ ಸಾಕು ಎಂದು ಗೋಗರೆಯುತ್ತಿರುವ ದೃಶ್ಯ ಕಲ್ಲುಹೃದಯವರೂ ಕೂಡ ಕರಗುವಂತಾಗಿತ್ತು.

ವಲಸಿಗರ ಆಗಮನದ ಸುದ್ದಿ ತಿಳಿದ ಪಿಎಸ್‌ಐ ಸಿ.ಬಿ.ಚಿಕ್ಕೋಡಿ ದೂರವಾಣಿ ಮೂಲಕ ಇಟ್ಟಿಗೆ ಭಟ್ಟಿ ಮಾಲೀಕರನ್ನು ಸಂಪರ್ಕಿಸಿ ಕಾರ್ಮಿಕರನ್ನು ಮರಳಿ ಕಳುಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ನಂತರ ಅವರ ವಾಹನದಲ್ಲಿ ಜನರನ್ನು ತುಂಬಿ ಮರಳಿ ಕಳುಹಿಸಲಾಯಿತು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.