ಯಲಗೂರ ದೇವಸ್ಥಾನ ಬಂದ್‌

alamatti-yalagura-temple-band

Team Udayavani, Mar 25, 2020, 5:33 PM IST

25-March-32

ಆಲಮಟ್ಟಿ: ದೇಶದೆಲ್ಲೆಡೆ ನೊವೆಲ್‌ ಕೊರೊನಾ ವೈರಸ್‌ ಹಾವಳಿಯಿಂದ ಜನನಿಬಿಡ ಪ್ರದೇಶ ಪಟ್ಟಣದಲ್ಲಿ ಜನರಿಲ್ಲದೇ ಬಿಕೋ ಎನ್ನುವಂತಾಗಿದೆ. ಪ್ರತಿ ಅಮವಾಸ್ಯೆ ಹಾಗೂ ವಿಶೇಷ ದಿನಗಳಂದು ಮತ್ತು ಯುಗಾದಿ, ದೀಪಾವಳಿ ಅಮವಾಸ್ಯೆಗಳಲ್ಲಿ ಕೃಷ್ಣಾ ನದಿ ಸ್ನಾನಕ್ಕೆ ನೂರಾರು ಗ್ರಾಮಗಳಿಂದ ದೇವರ ಪಲ್ಲಕ್ಕಿಗಳೊಂದಿಗೆ ಸಾವಿರಾರು ಭಕ್ತರು ಆಗಮಿಸಿ ಕೃಷ್ಣೆಯಲ್ಲಿ ಮಿಂದು ಪಲ್ಲಕ್ಕಿಗಳನ್ನೂ ಶುಚಿಮಾಡಿಕೊಂಡು ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದರು. ಆದರೆ ಈ ಬಾರಿ ಕೊರೋನಾ (ಕೋವಿಡ್‌-19) ವೈರಸ್‌ ಹಾವಳಿಯಿಂದ ಯುಗಾದಿ ಹಬ್ಬವು ಕಳೆಗುಂದುವಂತಾಯಿತು.

ಸುಕ್ಷೇತ್ರಗಳಾಗಿರುವ ಇಲ್ಲಿನ ಚಂದ್ರಮ್ಮ ದೇವಿ ದೇವಸ್ಥಾನ, ಸಿದ್ದಲಿಂಗೇಶ್ವರ ತಪೋ ಮಂದಿರ, ಯಲಗೂರಿನ ಯಲಗೂರೇಶ್ವರ ದೇವಸ್ಥಾನ, ಯಲ್ಲಮ್ಮನಬೂದಿಹಾಳದ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ, ಗಣಿ ಯಲ್ಲಮ್ಮದೇವಿ, ವಂದಾಲದ ಬನಶಂಕರಿದೇವಿ ದೇವಸ್ಥಾನಗಳು ಸೇರಿದಂತೆ ಸುತ್ತಲಿನ ಹಲವಾರು ಸುಕ್ಷೇತ್ರಗಳಿಗೆ ನಾಡಿನ ವಿವಿಧ ಭಾಗಗಳಿಂದ ಹಾಗೂ ನೆರೆಯ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದರು.

ಮಹಾರಾಷ್ಟ್ರ ಹಾಗೂ ನೆರೆ ಜಿಲ್ಲೆಗಳಾಗಿರುವ ಬೆಳಗಾವಿ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳು ಕೊರೊನಾ ಹಾವಳಿಯಿಂದ ಜಿಲ್ಲೆಯ ಗಡಿಭಾಗ ಬಂದ್‌ ಮಾಡಿರುವುದಲ್ಲದೇ ಹೊರಜಿಲ್ಲೆ ಜನರು ಜಿಲ್ಲೆಗೆ ಆಗಮಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಲ್ಲದೇ ಎಲ್ಲ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿದ ನಂತರ ಎಲ್ಲ ದೇವಸ್ಥಾನಗಳನ್ನು ಬಂದ್‌ ಮಾಡಿ ಭಕ್ತರ ಪ್ರವೇಶ ನಿಷೇಧಿಸಲಾಯಿತು.

Ad

ಟಾಪ್ ನ್ಯೂಸ್

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

congress

Congress;ಇಂದು, ನಾಳೆ ಬೆಂಗಳೂರಿನಲ್ಲಿ ಒಬಿಸಿ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23

Harapanahalli: ಅಡವಿ ಮಲ್ಲಾಪುರದಲ್ಲಿ ಸೌಲಭ್ಯಗಳ ಕೊರತೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

19

Indi: ಅಭಿವೃದ್ಧಿ ಪಥದತ್ತ ಇಂಡಿ ದಾಪುಗಾಲು

9

Muddebihal: ‘ಗುಣಮಟದ ಕಾಮಗಾರಿ ನಡೆಸದಿದ್ದರೆ ಹೋರಾಟ’

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.