ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಒಳ ಹರಿವು ಆರಂಭ: ಜೀವನದಿ ಕೃಷ್ಣೆಗೆ ಜೀವಕಳೆ
Team Udayavani, May 22, 2022, 6:23 PM IST
ವಿಜಯಪುರ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಉತ್ತಮವಾಗಿ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ರಾಜ್ಯದ ಜೀವನಾಡಿ ಕೃಷ್ಣಾ ನದಿ ತುಂಬಿ ಹತಿಯಲು ಆರಂಭಿಸಿದ್ದು, ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯಕ್ಕೆ ಒಳ ಹರಿವು ಆರಂಭವಾಗಿದೆ. ಇದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅತ್ಯುತ್ತಮ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ ಉಪ ನದಿಗಳೂ ಮೈದುಂಬಿ ಹರಿಯುತ್ತಿದೆ. ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಒಳಹರಿವು ಆರಂಭಗೊಂಡಿದ್ದು, ಮೊದಲ ದಿನ 1,897 ಕ್ಯೂಸೆಕ್ ಮೂಲಕ ಶಾಸ್ತ್ರೀ ಸಾಗರಕ್ಕೆ ಒಳ ಹರಿವು ಆರಂಭಗೊಂಡಿದ್ದು, ಭಾನುವಾರ 28,077 ಕ್ಯೂಸೆಕ್ ಗೆ ಏರಿಕೆಯಾಗಿದೆ.
ಇದನ್ನೂ ಓದಿ:ಚಿತ್ತೂರು: ಪಾದಚಾರಿ ಢಿಕ್ಕಿ ಹೊಡೆದ ಬೈಕ್: ಪಾದಚಾರಿಗೆ ಗಂಭೀರ ಗಾಯ
ಕಳೆದ ವರ್ಷ ಇದೇ ಸಂದರ್ಭದಲ್ಲಿ ಕೃಷ್ಣೆಯ ಶಾಸ್ತ್ರೀ ಜಲಾಶಯಕ್ಕೆ ಒಳ ಹರಿವು ಇರಲಿಲ್ಲ. ಈ ಬಾರಿ ಮೇ 20 ರಿಂದಲೇ ಜೀವನದಿ ಕೃಷ್ಣೆಗೆ ಜೀವಕಳೆ ಬಂದು ಶಾಸ್ತ್ರೀ ಜಲಾಶಯಕ್ಕೆ ಒಳ ಹರಿವು ಆರಂಭಗೊಂಡು, ರೈತರ ಮೊಗದಲ್ಲಿ ಸಂಭ್ರಮ ಮೂಡುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ: 34 ಲಕ್ಷ ರೂ. ಮೌಲ್ಯದ 763 ಕೆಜಿ ಮಾದಕ ವಸ್ತು ನಾಶ
ಅಗ್ನಿಅನಾಹುತಕ್ಕೆ ಗಾದಿ ಗೋದಾಮು ಭಸ್ಮ : ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿ
ವಿಜಯಪುರ ಜಿಲ್ಲೆಗೆ ಅಪಕೀರ್ತಿ ತಂದಲ್ಲಿ ಕಠಿಣ ಕ್ರಮ: ರೌಡಿಶೀಟರ್ ಗಳಿಗೆ ಎಸ್ ಪಿ ವಾರ್ನಿಂಗ್
ವಿಜಯಪುರ ಲೋಕ ಅದಾಲತ್ ನಲ್ಲಿ ಒಂದಾದ ವಕೀಲರ ಕುಟುಂಬ: 10 ಸಾವಿರ ಪ್ರಕರಣ ಇತ್ಯರ್ಥ
ಪ್ರಜಾಸತ್ತಾತ್ಮಕ ಸುಭದ್ರ ಸರ್ಕಾರಗಳ ಪತನವೇ ಬಿಜೆಪಿ ಪ್ರವೃತ್ತಿ: ಎಂ.ಬಿ.ಪಾಟೀಲ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ