ಕವಡಿಮಟ್ಟಿಯಲ್ಲಿ ಮದ್ಯ ಮುಕ್ತ ಗ್ರಾಮ ಜಾಗೃತಿ


Team Udayavani, Dec 6, 2021, 4:03 PM IST

26alchool

ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿಯನ್ನು ಮದ್ಯಪಾನ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಗ್ರಾಮದ ಮುಖಂಡರು ಮನವಿ ಮಾಡಿದ್ದಾರೆ.

ಗ್ರಾಮದ ದಿನಸಿ, ಕಿರಾಣಿ ವ್ಯಾಪಾರಸ್ಥರ ಸಭೆ ನಡೆಸಿ ಇನ್ನು ಮುಂದೆ ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕೊಡದಂತೆ, ಒಂದು ವೇಳೆ ಜಾಗ ಕೊಟ್ಟಲ್ಲಿ ಕಾನೂನು ಕ್ರಮದ ಜೊತೆಗೆ ಅಂಗಡಿಯವರಿಗೇ ದಂಡ ವಿಧಿಸುವ ಎಚ್ಚರಿಕೆ ನೀಡಿದರು.

ಇತ್ತೀಚಿಗೆ ಗ್ರಾಮದ ಎಲ್ಲೆಂದರಲ್ಲಿ ಸಾರಾಯಿ, ಮದ್ಯದ ಪ್ಯಾಕೆಟ್‌ ಎಸೆದು ಪರಿಸರ ಹಾಳುಗೆಡವಿದ್ದರಿಂದ ಗ್ರಾಮದ ಮುಖಂಡರು ಈ ತೀರ್ಮಾನಕ್ಕೆ ಬರಲು ಕಾರಣವಾಯಿತು. ಈ ಘಟನೆಯಿಂದ ಬೇಸತ್ತ ಮುಖಂಡರು ಮದ್ಯಮುಕ್ತ ಗ್ರಾಮ ಸಂಕಲ್ಪ ತೊಟ್ಟಿರುವುದು ಗ್ರಾಮದ ಯುವ ಜನತೆಗೂ ಪ್ರೇರಣೆ ನೀಡಿದಂತಾಗಿದೆ. ಸಾರಾಯಿ ಜೀವಕ್ಕೆ ಮಾರಕವಾಗಿದೆ. ಅದರ ಸೇವನೆಯಿಂದ ಗ್ರಾಮದ ಸೌಹಾರ್ದ ಸ್ಥಿತಿ ಹದಗೆಡುತ್ತದೆ. ಇದರಿಂದ ಮಕ್ಕಳು, ಯುವಕರು ಹಾಳಾಗುತ್ತಿದ್ದಾರೆ. ದುಡಿಯುವ ವರ್ಗದವರೂ ಇದಕ್ಕೆ ಬಲಿಯಾಗುತ್ತಿರುವುದು ವಿಷಾದ. ಇನ್ನು ಮುಂದೆ ಯಾರೂ ಸಾರಾಯಿ ಸೇವನೆ ಮಾಡಬಾರದು ಮತ್ತು ಸೇವಿಸಲು, ಮಾರಾಟ ಮಾಡಲು ಪ್ರಚೋದಿಸಬಾರದು ಎನ್ನುವ ಎಚ್ಚರಿಕೆ ಸಂದೇಶ ಮುಖಂಡರು ರವಾನಿಸಿದರು.

ಹಿರಿಯರಾದ ಚಂದಾಲಿಂಗ ಹಂಡರಗಲ್ಲ, ಮಾಳಪ್ಪ ಬಳಬಟ್ಟಿ, ಸಂಗಮೇಶ್ವರ, ಸಿದ್ದು, ತಿಪ್ಪಣ್ಣ ಪೂಜಾರಿ, ಗ್ರಾಪಂ ಸದಸ್ಯರಾದ ಹಣಮಂತ ಹಂಡರಗಲ್‌, ಮಲ್ಲಿಕಾರ್ಜುನ ಮಠ, ಮಲ್ಲಿಕಾರ್ಜುನ, ಎಸ್‌ಡಿಎಂಸಿ ಅಧ್ಯಕ್ಷ ಬಸಲಿಂಗಪ್ಪ ಮೇಟಿ, ದಲಿತ ಮುಖಂಡರು ಸೇರಿದಂತೆ ಹಲವರು ಮನವೊಲಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

1-sasadsa

2nd ODI ; ಆಸೀಸ್ ವಿರುದ್ಧ ಭರ್ಜರಿ ಜಯ : ಸರಣಿ ವಶ ಪಡಿಸಿಕೊಂಡ ಟೀಮ್ ಇಂಡಿಯಾ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Katapadi: ಮಟ್ಕಾ ಅಡ್ಡೆಗೆ ದಾಳಿ ; ವ್ಯಕ್ತಿ ಸೆರೆ

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

2-vijayapura

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ

1-sdas

Vijayapura: ಕೊಲ್ಹಾರ ಪಟ್ಟಣದ ಮಹಿಳೆ ಮೂವರು ಮಕ್ಕಳೊಂದಿಗೆ ನಾಪತ್ತೆ

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

RAMA LINGA REDDY

Politics: “ಡಿಕೆಶಿ ಸಿಎಂ” ಚರ್ಚೆ ಅನವಶ್ಯಕ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

alchohol

AI News: ಮದ್ಯ ಸಂಸ್ಥೆಗೆ ಎಐ CEO

S JAISHANKAR

UNO: ಜಗತ್ತಿನಲ್ಲಿ ಈಗಲೂ ದ್ವಂದ್ವ ನಿಲುವು: ಜೈಶಂಕರ್‌ 

MANIPUR ARMY

Manipur: ಮಾಮೂಲಿ ಟ್ರಕ್‌ಗಳಿಗೆ ಸೇನೆ ಮಾದರಿ ಬಣ್ಣ ಬಳಿದ ಬಂಡುಕೋರರು!

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.