ದಲಿತರು-ಸವರ್ಣಿಯರ ಆರೋಪ-ಪ್ರತ್ಯಾರೋಪ


Team Udayavani, Jun 18, 2021, 7:38 PM IST

yಉಯತರೆಇಉಯತರೆ

ಮುದ್ದೇಬಿಹಾಳ: ಪಿಎಸೈ ಎಂ.ಬಿ. ಬಿರಾದಾರ ಅವರನ್ನು ವರ್ಗಾವಣೆಗೊಳಿಸುವಂತೆ ಆಗ್ರಹಿಸಿ ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು, ಸದಸ್ಯರು ರಾಜ್ಯ ಗೃಹ ಸಚಿವರಿಗೆ ಬರೆದ ಮನವಿಯನ್ನು ಗುರುವಾರ ತಹಶೀಲ್ದಾರ್‌ ಬಿ.ಎಸ್‌. ಕಡಕಭಾವಿ ಅವರಿಗೆ ಸಲ್ಲಿಸಿದರು. ದಲಿತರ ಮೇಲೆ ಅನ್ಯಾಯವಾದಾಗ ದೂರು ಕೊಡಲು ಠಾಣೆಗೆ ಹೋದರೆ ಸರಿಯಾಗಿ ದೂರು ಸ್ವೀಕರಿಸದೆ ನಿಮ್ಮ ಊರಲ್ಲೇ ಕೇಸ್‌ ಬಗೆಹರಿಸಿಕೊಳ್ಳಿ ಅಂತ ಉಡಾಫೆ ಉತ್ತರ ಕೊಡುತ್ತಾರೆ.

ದಲಿತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಕೇಸ್‌ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೂjರ, ಹುನಕುಂಟಿ ಗ್ರಾಮಗಳಲ್ಲಿ ದಲಿತರ ಮೇಲೆ ಸವರ್ಣಿಯರಿಂದ ದೌರ್ಜನ್ಯ ಮತ್ತು ಜಾತಿನಿಂದನೆ ಕೇಸು ದಾಖಲಿಸಲು ಉದ್ದೇಶಪೂರ್ವಕ ನಿರ್ಲಕ್ಷé ಮಾಡಿದ್ದಾರೆ.

ದಲಿತರು ಯಾವುದೇ ತಪ್ಪು ಮಾಡದಿದ್ದರೂ ಸವರ್ಣಿಯರಿಂದ ದೌರ್ಜನ್ಯಕ್ಕೆ ಒಳಗಾಗಿದ್ದರೂ ಉದ್ದೇಶಪೂರ್ವಕ ದಲಿತರ ಮೇಲೆ ಕೇಸ್‌ ಗಳನ್ನು ಹಾಕುತ್ತಾರೆ. ದಲಿತರ ಮೇಲೆ ದೌರ್ಜನ್ಯವಾದಾಗ ದೂರು ಕೊಡಲು ಠಾಣೆಗೆ ಹೋದಾಗ ಕೇಸ್‌ ಹಾಕಬೇಡಿ ಎಂದು ಬೈದು ಕಳುಹಿಸುತ್ತಾರೆ. ಇವರನ್ನು ಇಲ್ಲಿಂದ ವರ್ಗಾವಣೆಗೊಳಿಸಬೇಕು.

ನಿರ್ಲಕ್ಷé ವಹಿಸಿದಲ್ಲಿ ಠಾಣೆ ಮುಂದೆ ದಲಿತಪರ, ಪ್ರಗತಿಪರ ಸಂಘಟನೆಗಳ ಹೋರಾಟಗಾರರು ಧರಣಿ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮುಖಂಡರಾದ ಡಿ.ಬಿ. ಮುದೂರ, ಹರೀಶ ನಾಟೀಕಾರ, ಸಿ.ಜಿ. ವಿಜಯಕರ, ಬಸವರಾಜ ಪೂಜಾರಿ ಸಿದ್ದಾಪುರ, ಪ್ರಕಾಶ ಚಲವಾದಿ ಸರೂರ, ಖಯ್ಯೂಮ ಚೌದ್ರಿ, ಶೇಕಪ್ಪ ಮಾದರ, ಹುಲಗಪ್ಪ ನಾಗರಬೆಟ್ಟ, ಯಲ್ಲಪ್ಪ ಚಲವಾದಿ, ಹನುಮಂತ ಮಾದರ ಸೇರಿ ಹಲವರು ಇದ್ದರು. ಮನವಿ ಸಲ್ಲಿಕೆಗೂ ಮುನ್ನ ಮಿನಿ ವಿಧಾನಸೌಧವರೆಗೆ ಹಲಗೆ ಬಾರಿಸುತ್ತ ರ್ಯಾಲಿ ನಡೆಸಿದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.