ಅಂಬಿಗರ ಚೌಡಯ್ಯ ಮಹಾನ್‌ ಮಾನವತಾವಾದಿ; ಜಿಲ್ಲಾಧಿಕಾರಿ ಡಾ| ಔದ್ರಾಮ್‌

ಚೌಡಯ್ಯನವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

Team Udayavani, Jan 22, 2021, 5:03 PM IST

ಅಂಬಿಗರ ಚೌಡಯ್ಯ ಮಹಾನ್‌ ಮಾನವತಾವಾದಿ; ಜಿಲ್ಲಾಧಿಕಾರಿ ಡಾ| ಔದ್ರಾಮ್‌

ವಿಜಯಪುರ: ಜಾತಿ ರಹಿತ ಸಮಾನತೆ ತತ್ವಗಳ ಮೇಲೆ ಸಮಾಜದ ಎಲ್ಲರೂ ಬದುಕಬೇಕು ಎಂಬುದನ್ನು ತಮ್ಮ ವೈಚಾರಿಕ ವಚನಗಳ ಮೂಲಕ ಸಾರಿದ ಮಹಾನ್‌ ವಚನಕಾರ ಅಂಬಿಗರ ಚೌಡಯ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಬಣ್ಣಿಸಿದರು. ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಗುರುವಾರ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಅಂಬಿಗರ ಚೌಡಯ್ಯ ಶರಣರು ನೇರ ನುಡಿ ಮೂಲಕ ಸರಳ ಭಾಷೆಯಲ್ಲಿ ಸಮಾಜದ ಓರೆ ಕೋರೆ ತಿದ್ದಿದವರು. ಜಾತಿ, ಮತ, ಪಂಥಗಳ ಭೇದ ಸರಿಸಿ ಸರ್ವರನ್ನೂ ಒಂದುಗೂಡಿಸುವಲ್ಲಿ ಶ್ರಮಿಸಿದರು. ಮಾನವ ಸಮುದಾಯದಲ್ಲಿ ಮನುಜ ಜಾತಿ ಮಾತ್ರ, ಗಂಡು-ಹೆಣ್ಣು ಎರಡು ಲಿಂಗಗಳು ಮಾತ್ರ, ಎರಡು ಲಿಂಗಗಳಿದ್ದರೂ ಭೇದವಿಲ್ಲ, ಎಲ್ಲರೂ ಸಮಾನರು ಎಂದು ಎಂದು ಸಾರಿದ ಮಹಾನ್‌ ಮಾನವತಾವಾದಿ ಶರಣರಾಗಿದ್ದರು. ಆದ್ದರಿಂದಲೇ ಅವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ವಿದ್ಯಾವತಿ ಅಂಕಲಗಿ ಮಾತನಾಡಿ, ಕಲ್ಯಾಣ ಕ್ರಾಂತಿಯ ರೂವಾರಿಯಾದ ಸಾಮಾಜಿಕ ಸಮಾನತೆ ಹರಿಕಾರ ಬಸವೇಶ್ವರರದಿಂದಲೇ ಅಂಬಿಗರ ಚೌಡಯ್ಯ ಶರಣರು ನಿಜಶರಣ ಎಂದು ಕರೆಸಿಕೊಂಡವರು. ತಮ್ಮ ವಚನಗಳ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮಹಾನ್‌ ಶರಣ ಅಂಬಿಗರ ಚೌಡಯ್ಯ ಎಂದು
ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಪ್ಪ ಆಶಾಪುರ, ಹನಮಂತಪ್ಪ ದೇವಣಗಾಂವ್‌, ಸಾಹೇಬಗೌಡ ಬಿರಾದಾರ, ಶಿವಾನಂದ ಅಂಬಿಗೇರ, ಎಸ್‌.ಎನ್‌ ಕಣಬೂರ, ಗುರುನಾಥ ಅಂಬಿಗೇರ, ಧರ್ಮರಾಜ ವಾಲಿಕಾರ, ಸತೀಶ, ಶ್ರೀಮಂತ ಝಳಕಿ, ಅಭಿಲಾಷ ಅಂಬಿಗೇರ,
ಶ್ರೀ ನಾಟಿಕಾರ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ಉಮೇಶ ರಾಠೊಡ, ಮಹಾದೇವ ಗದ್ಯಾಳ, ಶ್ರೀನಾಥ ಪೂಜಾರಿ, ಹನಮಂತ ತೊನಶ್ಯಾಳ, ಅಮೋಘ ಲೋಗಾಂವಿ, ಅರವಿಂದ ಕೋಲಕಾರ, ಸುಭಾಷ ಹೊರ್ತಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.