ಅನಾರೋಗ್ಯಕರ ಜೀವನಶೈಲಿ ಕ್ಷಯರೋಗಕ್ಕೆ ಕಾರಣ

ಮುನ್ನೆಚ್ಚರಿಕೆ ಕ್ರಮಗಳಿಂದ ರೋಗದ ಸೋಂಕು ಹರಡುವಿಕೆ ತಡೆಯಲು ಸಾಧ್ಯವಿದೆ

Team Udayavani, Apr 1, 2021, 7:02 PM IST

Jivana

ವಿಜಯಪುರ: ಗಾಳಿಯಿಂದ ಹರಡುವ ಸೋಂಕು ಗುಣಧರ್ಮ ಹೊಂದಿರುವ ಕ್ಷಯ ರೋಗ ಸೋಂಕಿತ ಕೆಮ್ಮಿದಾಗ, ಸೀನಿದಾಗ, ಉಗುಳಿದಾಗ ಹೊರಬರುವ ದ್ರವ
ತುಂತುರು ಉಸಿರಿನ ಮೂಲಕ ಇತರರಿಗೆ ಹರಡುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಐ.ಎಸ್‌. ಧಾರವಾಡಕರ ಹೇಳಿದರು.

ಬುಧವಾರ ಜಿಲ್ಲೆಯ ತಿಕೋಟಾ ತಾಲೂಕಿನದ ಟಕ್ಕಳಕಿ ಗ್ರಾಪಂ ಆವರಣದಲ್ಲಿ ಜರುಗಿದ ತಾಲೂಕು ಮಟ್ಟದ ಕ್ಷಯ ರೋಗ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅನಾರೋಗ್ಯಕರ ಜೀವನಶೈಲಿಯೇ ಕ್ಷಯರೋಗಕ್ಕೆ ಕಾರಣವಾಗಿದ್ದು, ರೋಗಿಗಳು ತಕ್ಷಣ ಚಿಕಿತ್ಸೆ ಪಡೆದು, ಔಷಧ ಸೇವಿಸಿದರೆ ರೋಗ ನಿಗ್ರಹ ಸಾಧ್ಯ ಎಂದರು.

ಬಡತನ, ಅಪೌಷ್ಟಿಕತೆ, ಕಾಯಿಲೆ ಬಗ್ಗೆ ಅಜ್ಞಾನ, ಪರಿಸರ ಮಾಲಿನ್ಯ, ವಿವೇಚನೆ ರಹಿತವಾಗಿ ಎಲ್ಲೆಂದರಲ್ಲಿ ಉಗುಳುವ, ಸೀನುವ, ಕೆಮ್ಮುವ ಅಭ್ಯಾಸ ಇರುವವರು, ಕ್ಷಯ ರೋಗ ಇದ್ದರೂ ಒಪ್ಪಿಕೊಳ್ಳದೇ ಜೀವನಶೈಲಿ, ಕೈಗಾರೀಕರಣ, ಗಣಿಗಾರಿಕೆ, ಬೀಡಿ, ಸಿಗರೇಟ್‌ ಸೇವನೆಯಂಥ ದುಶ್ಚಟಗಳು ಕ್ಷಯರೋಗಕ್ಕೆ ಪ್ರಮುಖ ಕಾರಣ ಎಂದು ವಿವರಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಕವಿತಾ ಮಾತನಾಡಿ, ಕ್ಷಯರೋಗ ಮುಕ್ತ ವಿಜಯಪುರ ಜಿಲ್ಲೆಯಲ್ಲಿ ಟಿಬಿ ರೋಗ ಸೋಲುತ್ತಿದೆ ದೇಶ ಗೆಲ್ಲುತ್ತಿದೆ ಎಂಬ ಬಲವಾದ ಘೋಷದೊಂದಿಗೆ ಎಲ್ಲರೂ ರೋಗ ನಿಗ್ರಹಕ್ಕೆ ಶ್ರಮಿಸಬೇಕು. ಕ್ಷಯರೋಗ ಮನುಕುಲವನ್ನು 4000 ವರ್ಷಗಳ ಪ್ರಾಚೀನತೆ ಹೊಂದಿದ್ದು ಈ ರೋಗ ಸಾಂಕ್ರಾಮಿಕವಾಗಿದೆ. ಆದರೆ ಮುನ್ನೆಚ್ಚರಿಕೆ ಕ್ರಮಗಳಿಂದ ರೋಗದ ಸೋಂಕು ಹರಡುವಿಕೆ ತಡೆಯಲು ಸಾಧ್ಯವಿದೆ ಎಂದರು.

ನೂರ್‌ ಅಹಮದ್‌ ಭಾಗವಾನ ಮಾತನಾಡಿ, ಜರ್ಮನ ರಾಬರ್ಟ್‌ ಕಾಕ್‌ ಎಂಬುವರು ಕ್ಷಯ ರೋಗವನ್ನು ಪತ್ತೆ ಹಚ್ಚಿದ್ದು ನಮ್ಮಲ್ಲೂ ಋಗ್ವೇದ ಕಾಲದಿಂದಲೂ
ಭಾರತವನ್ನು ಪೀಡಿಸುತ್ತಿರುವ ಕ್ಷಯ ರೋಗಕ್ಕೆ ಯಾವುದೇ ಔಷಧ ಇರಲಿಲ್ಲ. ಮೊದಲು ಬೆಂಬಲ ಆರೈಕೆ, ಉತ್ಕೃಷ್ಟ ಆಹಾರ, ಉತ್ತಮ ವಾತಾವರಣ, ಒಳ್ಳೆ ಗಾಳಿ, ಬೆಳಕು ಇವುಗಳಿಂದ ಮಾತ್ರ ಚಿಕಿತ್ಸೆ ಮಾಡಲಾಗುತ್ತಿತ್ತು. ಈಗ ಕ್ಷಯ ರೋಗಕ್ಕೆ ಔಷಧಿಯನ್ನು ಕಂಡು ಹಿಡಿದಿದ್ದು ಈ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಮದುಕರ್‌ ಜಾಧವ, ರೇಖಾ ಪವಾರ, ಸಲೀಮಾ ಮೋಮಿನ್‌ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

14

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.