ಪೂರ್ವಜರು ಕಂಡ ಕನಸು ಸಾಕಾರ: ಪಾಟೀಲ


Team Udayavani, Mar 1, 2019, 7:10 AM IST

gul-11.jpg

ಇಂಡಿ: ನಮ್ಮ ಪೂರ್ವಜರು ಕಂಡ ಕನಸು ನನಸಾಗಿರುವ ಸಮಾಧಾನ ನನಗಿದೆ. 2013ರ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಲಚ್ಯಾಣದ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಭೀಮಾಶಂಕರ ಸಕ್ಕರೆ ಕಾರ್ಖಾನೆ ಪ್ರಾರಂಭಿಸದಿದ್ದರೆ ರಾಜಕೀಯ ನಿವೃತ್ತಿಯಾಗುವೆ ಎಂದು ಪ್ರಮಾಣ ಮಾಡಿದ್ದೆ. ಅದರಂತೆ ಭೀಮಾಶಂಕರ ಸಹಕಾರಿ ಸಕ್ಕರೆ ಆರಂಭಿಸಿ ರೈತರ ಆಸ್ತಿಯನ್ನಾಗಿ ಮಾಡಿದ್ದೇನೆ ಎಂದು ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷ, ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳೀದರು.

ತಾಲೂಕಿನ ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮರಗೂರದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಬಹುದಿನಗಳಿಂದ ನನೆಗುದಿಗೆ ಬೀಳಲು ಅನೇಕ ಕಾರಣಗಳಿರಬಹುದು. ಯಾವುದೇ ಒಂದು
ಕೆಲಸಗಳು ಆಗಬೇಕಾದರೆ ಭಗವಂತನ ಕರುಣೆ ಇದ್ದಾಗ ಮಾತ್ರ ಸಾಧ್ಯ. ದೇವರ ಶಕ್ತಿ ಇಲ್ಲದೆ ಹುಲ್ಲು ಕಡ್ಡಿ ಅಲಗಾಡದು. ತಾಲೂಕಿನ ಸರ್ವ ಜನಾಂಗ ನೀಡಿರುವ ರಾಜಕೀಯ ಶಕ್ತಿಯಿಂದ ಇಂತಹ ಕಾರ್ಯ ಆಗಿದೆ ಎಂದು ಹೇಳಿದರು.
 
ಕಳೆದ ಅವಧಿಯಲ್ಲಿ ಆಗಿನ ಕಾಂಗ್ರೆಸ್‌ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಅಂದಿನ ಸಹಕಾರ ಸಚಿವ ಮಹಾದೇವ ಪ್ರಸಾದ ಅವರು ಸಹಾಯ ಮಾಡಿದ್ದಾರೆ. ಅಲ್ಲದೆ ಡಿಸಿಸಿ ಬ್ಯಾಂಕ್‌, ಅಪೆಕ್ಸ್‌ ಬ್ಯಾಂಕ್‌, ಭೀರೇಶ್ವರ ಕೋ ಆಪರೇಟಿವ್‌ ಬ್ಯಾಂಕ್‌ ಹೀಗೆ ಅನೇಕ ಕ್ಷೇತ್ರಗಳಿಂದ ಸಾಲ ಮಾಡಿ ಕಾರ್ಖಾನೆ ಸ್ಥಾಪಿಸಲಾಗಿದೆ. ಇದು ರಾಜ್ಯದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಂತೆ ಉತ್ತುಂಗ ಮಟ್ಟಕ್ಕೆ ಬೆಳೆಯಲಿ ಎಂಬ ಉದ್ದೇಶ ಹೊಂದಿದ್ದೇವೆ ಎಂದರು.

ತಾಪಂ ಅಧ್ಯಕ್ಷ ಶೇಖರ ನಾಯಕ, ಎಸ್‌. ಎಸ್‌. ಚನಗೊಂಡ, ನೂತನವಾಗಿ ಆಯ್ಕೆಯಾದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ವಿಶ್ವನಾಥ ಬಿರಾದಾರ, ನಿರ್ದೇಶಕರಾದ ಜಟ್ಟೆಪ್ಪ ರವಳಿ, ಸುರೇಶಗೌಡ ಪಾಟೀಲ, ಸಿದ್ದಣ್ಣಾ ಬಿರಾದಾರ, ಅಶೋಕ ಗಜಾಕೋಶ, ಅರ್ಜುನ
ನಾಯ್ಕೋಡಿ, ಮಲ್ಲನಗೌಡ ಪಾಟೀಲ, ಬಸಣ್ಣಾ ಕೋರೆ, ಧಾನಮ್ಮಾ ಬಿರಾದಾರ, ಲಲಿತಾ ನಡಗೇರಿ, ಸಂಬಾಜಿರಾವ ಮಿಸಾಳೆ, ಎಂ.ಡಿ. ಅಶೋಕ ಮೂರಬ, ವಿಶೇಷಾಧಿಕಾರಿ ಮಲ್ಲು, ಚಿದಾನಂದ ನಿಂಬಾಳ, ಭೀಮಾಶಂಕರ ಮುರಗುಂಡಿ, ಪ್ರಶಾಂತ ಕಾಳೆ, ಜಾವೀದ ಮೋಮಿನ, ಧನರಾಜ ಮುಜಗೊಂಡ, ಸದಾಶಿವ ಪ್ಯಾಟಿ, ಮಹೇಶ ಹೊನ್ನಬಿಂದಗಿ, ಅವಿನಾಶ ಬಗಲಿ, ಜಬ್ಬರಣ್ಣಾ ಅರಬ, ಅಜೀತ ಧನಶೆಟ್ಟಿ, ಧರ್ಮು ಸಾಲೋಟಗಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.