ಶುದ್ದ ಕುಡಿಯುವ ನೀರಿಗೆ ನಿಲ್ಲದ ಪರದಾಟ


Team Udayavani, Jun 3, 2022, 5:58 PM IST

20water

ಹೂವಿನಹಿಪ್ಪರಗಿ: ಸರಕಾರಗಳು ಜನರ ಆರೋಗ್ಯದ ಹಿತದೃಷ್ಟಿಯಿಂದ ಅಲ್ಲಲ್ಲಿ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿವೆಯಾದರೂ ಅವು ವಿವಿಧ ಕಾರಣಗಳಿಂದ ಬಂದ್‌ ಆಗಿವೆ.

ಹೂವಿನಹಿಪ್ಪರಗಿ ಹೋಬಳಿಯ ವಡವಡಗಿ ಗ್ರಾಪಂನ ಹುಲಿಬೆಂಚಿ, ದಿಂಡವಾರ ಪಂಚಾಯಿತಿ ವ್ಯಾಪ್ತಿಯ ಕಾಮನಕೇರಿ, ದಿಂಡವಾರ, ಕುದರಿ ಸಾಲವಾಡಗಿ ಪಂಚಾಯಿತಿ ವ್ಯಾಪ್ತಿಯ ಕುದರಿ ಸಾಲವಾಡಗಿ, ರಾಮನಹಟ್ಟಿ, ಹೂವಿನಹಿಪ್ಪರಗಿ ಗ್ರಾಪಂ ವ್ಯಾಪ್ತಿಯ ಅಗಸಬಾಳ, ಬ್ಯಾಕೋಡ ಪಂಚಾಯಿತಿಯಲ್ಲಿನ ಜಾಯವಾಡಗಿ, ಹುಣಿಶ್ಯಾಳ ಪಿ.ಬಿ. ಗ್ರಾಪಂ ವ್ಯಾಪ್ತಿಯ ಸಂಕನಾಳ ಹಾಗೂ ತಾಂಡಾ, ಕಣಕಾಲ, ಕಾನ್ನಾಳ ಗ್ರಾಮ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಾಪಿಸಲಾಗಿದೆಯಾದರೂ ಅವು ತಾಂತ್ರಿಕ ಕಾರಣಗಳಿಂದ ಕಾರ್ಯ ನಿರ್ವಹಿಸುತ್ತಿಲ್ಲ.

ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಲವಾರು ಬಾರಿ ಸಂಬಂಧಿಸಿದವರನ್ನು ಸಂಪರ್ಕಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲವಾಗಿದೆ. ಇವುಗಳನ್ನು ಶೀಘ್ರ ದುರಸ್ತಿಗೊಳಿಸಿ ಜನರಿಗೆ ಶುದ್ಧ ಕುಡಿವ ನೀರು ಒದಗಿಸಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.

ಕೆಲವು ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರಣಾಂತರಗಳಿಂದ ಸ್ಥಳಾಂತರ ಮಾಡುವ ಅನಿವಾರ್ಯತೆಯಿದೆ. ಕೆಲವು ಘಟಕಗಳು ಗುಜರಿಗೆ ಹೋಗುವ ಸ್ಥಿತಿಯಲ್ಲಿವೆ. ಅವುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. –ಎಸ್‌.ಎಚ್‌. ಮುದ್ದೇಬಿಹಾಳ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇ

ಬ್ಯಾಕೋಡ ಗ್ರಾಪಂ ವ್ಯಾಪ್ತಿಯಲ್ಲಿನ ಜಾಯವಾಡಗಿ ಗ್ರಾಮದ ನೀರಿನ ಘಟಕ ಕೆಲ ದಿನಗಳಿಂದ ದುರಸ್ತಿಗೆ ಬಂದಿದ್ದು, ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಆದಷ್ಟು ಬೇಗ ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಮಾಡುತ್ತೇನೆ. ..ಮಮದಾಪುರ, ಪಿಡಿಒ ಬ್ಯಾಕೋಡ ಗ್ರಾಮ ಪಂಚಾಯಿತಿ

ಲಕ್ಷಗಟ್ಟಲೆ ಖರ್ಚು ಮಾಡಿ ಮಾಡಿದ ಘಟಕಗಳು ಗುಜರಿಗೆ ಹೋಗುವ ಸ್ಥಿತಿಯಲ್ಲಿವೆ. ಅವುಗಳನ್ನು ನೋಡುವವರೇ ಇಲ್ಲ. ಅಧಿಕಾರಿಗಳು ಕಾಟಾಚಾರಕ್ಕೆಂಬಂತೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ವರದಿ ಮಾಡಿ ಕೊಡುತ್ತಾರೆ. ಸಾರ್ವಜನಿಕರ ಮಾತಿಗೆ ಕಿಮ್ಮತ್ತಿಲ್ಲ ಎಂಬಂತಾಗಿದೆ. –ವೀರೇಶ ಬಳ್ಳಾವೂರ, ಸ್ಥಳೀಯ

ದಯಾನಂದ ಬಾಗೇವಾಡಿ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.